Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮುಖ್ಯ ಕೋಚ್ ಹುದ್ದೆಯಲ್ಲಿ ಅನಿಲ್...

ಮುಖ್ಯ ಕೋಚ್ ಹುದ್ದೆಯಲ್ಲಿ ಅನಿಲ್ ಕುಂಬ್ಳೆ ಮುಂದುವರಿಕೆ?

ವಾರ್ತಾಭಾರತಿವಾರ್ತಾಭಾರತಿ9 Jun 2017 11:39 PM IST
share
ಮುಖ್ಯ ಕೋಚ್ ಹುದ್ದೆಯಲ್ಲಿ ಅನಿಲ್ ಕುಂಬ್ಳೆ ಮುಂದುವರಿಕೆ?

ಲಂಡನ್, ಜೂ.9: ಭಾರತದ ಮುಖ್ಯ ಕೋಚ್ ಅನಿಲ್ ಕುಂಬ್ಳೆ ಭವಿಷ್ಯವನ್ನು ನಿರ್ಧರಿಸಲು ಸಚಿನ್ ತೆಂಡುಲ್ಕರ್, ಸೌರವ್ ಗಂಗುಲಿ ಹಾಗೂ ವಿವಿಎಸ್ ಲಕ್ಷ್ಮಣ್ ಅವರಿರುವ ಕ್ರಿಕೆಟ್ ಸಲಹಾ ಸಮಿತಿ(ಸಿಎಸಿ) ಇನ್ನಷ್ಟು ಸಮಯ ತೆಗೆದುಕೊಳ್ಳಲು ನಿರ್ಧರಿಸಿದ್ದು, ಕುಂಬ್ಳೆ ಕೋಚ್ ಹುದ್ದೆಯಲ್ಲಿ ಮುಂದುವರಿಯುವ ಸಾಧ್ಯತೆಯಿದೆ.

ಬಿಸಿಸಿಐನ ಹಂಗಾಮಿ ಅಧ್ಯಕ್ಷ ಸಿ.ಕೆ.ಖನ್ನಾ ಹಾಗೂ ಐಪಿಎಲ್‌ನ ಚೇರ್ಮನ್ ರಾಜೀವ್ ಶುಕ್ಲಾ ಸಹಿತ ಹಲವು ಹಿರಿಯ ಸದಸ್ಯರುಗಳು ಕುಂಬ್ಳೆ ಅವರನ್ನು ಕೋಚ್ ಹುದ್ದೆಯಿಂದ ತೆಗೆದು ಹಾಕುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಪಿನ್ ದಂತಕತೆ ಕುಂಬ್ಳೆ ಕೋಚ್ ಅಧಿಕಾರದ ಅವಧಿಯನ್ನು ವಿಸ್ತರಿಸುವ ಸಾಧ್ಯತೆಯಿದೆ.

 ತ್ರಿಸದಸ್ಯ ಕ್ರಿಕೆಟ್ ಸಲಹಾ ಸಮಿತಿ ಗುರುವಾರ ಸಂಜೆ ಲಂಡನ್‌ನ ಪಂಚತಾರ ಹೊಟೇಲ್‌ನಲ್ಲಿ ಸಭೆ ಸೇರಿದ್ದು, ನೂತನ ಕೋಚ್ ಆಯ್ಕೆಯ ಸಂಬಂಧ ಸುಮಾರು ಎರಡು ಗಂಟೆ ಕಾಲ ಚರ್ಚೆ ನಡೆಸಿದೆ. ಹೊಸ ಕೋಚ್ ಆಯ್ಕೆಗೆ ನಿರ್ಧಾರ ಕೈಗೊಳ್ಳಲು ಇನ್ನಷ್ಟು ಸಮಯಾವಕಾಶದ ಅಗತ್ಯವಿದೆ ಎಂದು ಬಿಸಿಸಿಐ ಸಿಇಒ ರಾಹುಲ್ ಜೊಹ್ರಿಗೆ ಮಾಹಿತಿ ನೀಡಿದೆ.

 ಕಳೆದ ವರ್ಷದ ಜುಲೈನಲ್ಲಿ ಭಾರತದ ಕೋಚ್ ಆಗಿ ನೇಮಕಗೊಂಡಿದ್ದ ಕುಂಬ್ಳೆ ಮಾರ್ಗದರ್ಶನದಲ್ಲಿ ಭಾರತ 17 ಪಂದ್ಯಗಳಲ್ಲಿ 12ರಲ್ಲಿ ಜಯ ಸಾಧಿಸಿ ಅದ್ಭುತ ಯಶಸ್ಸು ಸಾಧಿಸಿತ್ತು. ತೆಂಡುಲ್ಕರ್,ಗಂಗುಲಿ ಹಾಗೂ ಲಕ್ಷ್ಮಣ್ ಅವರು ಕುಂಬ್ಳೆಯನ್ನು ಕೋಚ್ ಹುದ್ದೆಯಿಂದ ಕೆಳಗಿಳಿಸಲು ವಿರೋಧ ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ ಇನ್ನಷ್ಟು ಸಮಯಕೇಳಿದ್ದಾರೆ ಎಂದು ತಿಳಿದುಬಂದಿದೆ.

ಮುಂಬೈನಲ್ಲಿ ಜೂ.26 ರಂದು ನಡೆಯಲಿರುವ ಬಿಸಿಸಿಐನ ವಿಶೇಷ ಸಾಮಾನ್ಯ ಸಭೆಯ(ಎಸ್‌ಜಿಎಂ) ತನಕ ಕೋಚ್ ನೇಮಕಾತಿ ಪ್ರಕ್ರಿಯೆಯನ್ನು ಮುಂದೂಡಬೇಕೆಂದು ಹಿರಿಯ ಸದಸ್ಯರಾದ ಶುಕ್ಲಾರನ್ನು ಸಂಪರ್ಕಿಸಿದ ಬಳಿಕ ಬಿಸಿಸಿಐನ ಹಂಗಾಮಿ ಕೋಚ್ ಖನ್ನಾ ಅವರು ಅಮಿತಾಭ್ ಚೌಧರಿಗೆ ಪತ್ರ ಬರೆದಿದ್ದಾರೆ.

ಹೊಸ ಕೋಚ್ ಆಯ್ಕೆಗೆ ಸಂಬಂಧಿಸಿ ಭಿನ್ನಾಭಿಪ್ರಾಯ ಮೂಡಿರುವ ಹಿನ್ನೆಲೆಯಲ್ಲಿ ಕುಂಬ್ಳೆ ಅವರು ಚಾಂಪಿಯನ್ಸ್ ಟ್ರೋಫಿ ಬಳಿಕ ನಡೆಯಲಿರುವ ವೆಸ್ಟ್‌ಇಂಡೀಸ್ ಪ್ರವಾಸದಲ್ಲಿ ಭಾರತದ ಕೋಚ್ ಆಗಿ ಮುಂದುವರಿಯುವ ಸಾಧ್ಯತೆಯಿದೆ. ಒಂದು ವೇಳೆ ಕುಂಬ್ಳೆ ವಿಂಡೀಸ್‌ಗೆ ತೆರಳದೇ ಇದ್ದರೆ ಸಹಾಯಕ ಕೋಚ್ ಸಂಜಯ್ ಬಂಗಾರ್ ತಂಡಕ್ಕೆ ಮಾರ್ಗದರ್ಶನ ನೀಡಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X