Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಪ್ರಥಮ ಮಹಿಳಾ ಏರೋನಾಟಿಕಲ್ ಇಂಜಿನಿಯರ್

ಪ್ರಥಮ ಮಹಿಳಾ ಏರೋನಾಟಿಕಲ್ ಇಂಜಿನಿಯರ್

​ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ9 Jun 2017 11:45 PM IST
share
ಪ್ರಥಮ ಮಹಿಳಾ ಏರೋನಾಟಿಕಲ್ ಇಂಜಿನಿಯರ್

ಬಿ. ರಂಗನಾಯಕಮ್ಮ ಮೈಸೂರು ವಿಶ್ವವಿದ್ಯಾನಿಲಯದಿಂದ ಬಿಇ ಪದವಿ ಪಡೆದ ಪ್ರಥಮ ಮಹಿಳೆ. ಮುಂದೆ ಸಂಶೋಧನೆ ಮಾಡಿ ಪ್ರಥಮ ಮಹಿಳಾ ಏರೋನಾಟಿಕಲ್ ಇಂಜಿನಿಯರ್ ಎಂಬ ಕೀರ್ತಿಗೆ ಭಾಜನರಾದವರು. ಕಳೆದ ಶತಮಾನದ 60ರ ದಶಕ, ಮೈಸೂರಿನ ಯುವತಿಯೊಬ್ಬಳು ಇಂಜಿನಿಯರಿಂಗ್ ಕಾಲೇಜಿಗೆ ಸೇರಲು ಬಂದಾಗ ಇಡೀ ಕಾಲೇಜು ಅಚ್ಚರಿಯಿಂದ ನೋಡಿತ್ತು. ಅವರ ಸಾಧನೆಯ ಹಾದಿಯನ್ನು ಪರಿಚಯಿಸಿದ್ದಾರೆ ಬಿ. ಎಸ್. ಮಯೂರ ಅವರು. ‘ಬಿ. ರಂಗನಾಯಕಮ್ಮ-ಪ್ರಥಮ ಮಹಿಳಾ ಏರೋನಾಟಿಕಲ್ ಎಂಜಿನಿಯರ್’ ಕೃತಿ ಒಬ್ಬ ಮಹಿಳೆ ಸಾಧಿಸಿದರೆ ಯಾವ ಎತ್ತರಕ್ಕೂ ಏರಬಲ್ಲಳು ಎನ್ನುವುದನ್ನು ಕಥನ ರೂಪದಲ್ಲಿ ನಿರೂಪಿಸು ತ್ತದೆ. ಒಬ್ಬ ಮಹಿಳೆ ಉನ್ನತ ವಿದ್ಯಾಭ್ಯಾಸ ಕಲಿಯುವುದೇ ವಿಶೇಷ ಎನ್ನುವಂತಹ ಸಂದರ್ಭ ದಲ್ಲಿ, ಆಕೆ ಎಂಜಿಯರ್ ಕಲಿತು, ಪ್ರತಿವರ್ಷವೂ ಪ್ರಥಮ ಸ್ಥಾನ ಪಡೆದು, ಅಂತಿಮ ವರ್ಷದಲ್ಲಿ ಚಿನ್ನದ ಪದಕದೊಂದಿಗೆ ತೇರ್ಗಡೆಯಾಗಿರುವುದು ಒಂದು ಐತಿಹಾಸಿಕ ವಿಷಯವೇ. ಆಕೆಯ ಬಾಲ್ಯ, ಅವರ ಕಲಿಯುವಿಕೆ ಹಂತದಲ್ಲಿ ಸ್ಫೂರ್ತಿಯಾದ ವ್ಯಕ್ತಿ ಗಳು, ಇಂಜಿಯರ್ ಕಾಲೇಜು ಸೇರಲು ಕಾರಣರಾದವರ ಕುರಿತಂತೆಯೂ ಈ ಕೃತಿಯಲ್ಲಿ ವಿವರಗಳಿವೆ. ರಾಷ್ಟ್ರಮಟ್ಟದಲ್ಲಿ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಇವರ ಸಾಧನೆ, ಈ ಸಂದರ್ಭದಲ್ಲಿ ಇವರು ಎದುರಿಸಿದ ಸವಾಲುಗಳನ್ನೂ ಕೃತಿಯಲ್ಲಿ ಕಟ್ಟಿಕೊಡಲಾಗಿದೆ. ಲೇಖಕಿ ನೇಮಿಚಂದ್ರ ಅವರು ಮುನ್ನುಡಿಯಲ್ಲಿ ಹೇಳುವಂತೆ, ಮಹಿಳಾ ಪರಂಪರೆಯ ಒಂದೊಂದು ಕತೆಯೂ ಅಮೂಲ್ಯವಾಗಿದೆ. ರಂಗನಾಯಕಮ್ಮನ ಬದುಕನ್ನು ಒಟ್ಟಾಗಿ ಓದುವುದರಿಂದ ಇನ್ನಷ್ಟು ಮಹಿಳೆಯರಿಗೆ ಅದು ಸ್ಫೂತಿ ರ್ಯಾಗುತ್ತದೆ. ಇಂದಿನ ಹೆಣ್ಣು ಮಕ್ಕಳ ಆತ್ಮವಿಶ್ವಾಸ ಮತ್ತು ಯಶಸ್ಸಿನ ಹಿಂದೆ ರಂಗನಾಯಕಮ್ಮನಂತಹ ಮೊದಲ ಗಿತ್ತಿಯರ ಶ್ರಮ, ದಿಟ್ಟತನ ಇದೆ ಎಂಬುದನ್ನು ನಾವು ಮರೆಯುವಂತಿಲ್ಲ. ನವಕರ್ನಾಟಕ ಪ್ರಕಾಶನ ಹೊರತಂದಿರುವ ಕೃತಿಯ ಮುಖಬೆಲೆ 40 ರೂಪಾಯಿ..
 

share
-ಕಾರುಣ್ಯಾ
-ಕಾರುಣ್ಯಾ
Next Story
X