Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿಸಿ ಕಚೇರಿ ನಿರ್ಮಿಸಲುದ್ದೇಶಿಸಿರುವ...

ಡಿಸಿ ಕಚೇರಿ ನಿರ್ಮಿಸಲುದ್ದೇಶಿಸಿರುವ ಭೂಮಿ ಡೀಮ್ಡ್ ಫಾರೆಸ್ಟ್

ರಾಷ್ಟ್ರೀಯ ಪರಿಸರ ಸಂಘಟನೆಗಳ ಒಕ್ಕೂಟದ ಸಮೀಕ್ಷೆಯಿಂದ ಬಯಲು

ವಾರ್ತಾಭಾರತಿವಾರ್ತಾಭಾರತಿ9 Jun 2017 11:49 PM IST
share

ಮಂಗಳೂರು, ಜೂ.9: ಪಡೀಲ್‌ನಲ್ಲಿ ಜಿಲ್ಲಾಧಿಕಾರಿ ಕಚೇರಿಯ ಹೊಸ ಸಂಕೀರ್ಣ ನಿರ್ಮಿಸಲು ಉದ್ದೇಶಿಸಿರುವ ಭೂಮಿ ಡೀಮ್ಡ್ ಫಾರೆಸ್ಟ್ ಎನ್ನುವುದನ್ನು ಡೀಮ್ಡ್ ಫಾರೆಸ್ಟ್ ಸಮಿತಿ, ಮಂಗಳೂರು ವಿವಿಯ ಸಸ್ಯಸಾಸ್ತ್ರ ವಿಭಾಗದ ಡಾ.ಕೃಷ್ಣಕುಮಾರ್ ಜಿ. ಹಾಗೂ ಪರಿಸರ ಪರ ವಕೀಲರ ಸಹಭಾಗಿತ್ವದ ಜಂಟಿ ಸಮೀಕ್ಷೆ ಸಾಬೀತುಗೊಳಿಸಿದೆ.

 ಪಡೀಲ್‌ನ ಅರಣ್ಯ ಪ್ರದೇಶದಲ್ಲಿ ಈ ಬಗ್ಗೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರಾಷ್ಟ್ರೀಯ ಪರಿಸರ ಸಂಘಟನೆಗಳ ಒಕ್ಕೂಟದ ಪ್ರ. ಕಾರ್ಯದರ್ಶಿ ಎಚ್.ಶಶಿಧರ್ ಶೆಟ್ಟಿ, ಈ ಜಾಗ ಡೀಮ್ಡ್ ಫಾರೆಸ್ಟ್ ಎಂದು ನಿರ್ಧರಿಸಲು ಯಾವುದೇ ಆಧಾರ ಇಲ್ಲ ಎಂದು ಈ ಹಿಂದೆ ಜಿಲ್ಲಾಡಳಿತದ ನೇತೃತ್ವದ ಸಮಿತಿ ಕೊರ್ಟಿಗೆ ಹೇಳಿಕೆ ನೀಡಿತ್ತು. ಜಂಟಿ ಸಮೀಕ್ಷೆಯಿಂದ ಪ್ರಸ್ತುತ ಸತ್ಯ ಬಯಲಾಗಿದೆ ಎಂದರು.

ಡೀಮ್ಡ್ ಫಾರೆಸ್ಟ್ ಎಂದು ಕರೆಸಿಕೊಳ್ಳಲು ನಿರ್ದಿಷ್ಟ ಪ್ರದೇಶ ಎರಡು ಹೆಕ್ಟೇರ್ (5.89 ಎಕರೆ) ಪ್ರದೇಶ ಹೊಂದಿರಬೇಕು. ಒಂದು ಹೆಕ್ಟೇರ್‌ನಲ್ಲಿ ಸಹಜವಾಗಿ ಬೆಳೆದ ಕನಿಷ್ಠ 50 ಮರಗಳಿರಬೇಕು ಅಥವಾ ಬೆಳೆಸಿದ 100 ಮರಗಳಿರಬೇಕು.

ಎದೆಯ ಎತ್ತರದಲ್ಲಿ ಮರದ ಸುತ್ತಳತೆ ಕನಿಷ್ಠ 30 ಸೆ.ಮೀ. ಇರಬೇಕು. ಪಡೀಲ್‌ನಲ್ಲಿ 2.38 ಹೆಕ್ಟೇರ್ ಪ್ರದೇಶ ಅರಣ್ಯವಿದ್ದು, ಡಿಸಿ ಕಚೇರಿ ಸಂಕೀರ್ಣ ನಿರ್ಮಿಸುವ ಉದ್ದೇಶದಿಂದ ಈ ಪ್ರದೇಶವನ್ನು ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಿಂದ ಹೊರಗಿಡಲು ಇಲ್ಲಿ 1.8 ಹೆಕ್ಟೇರ್ ಮಾತ್ರ ಭೂಮಿ ಇರುವುದಾಗಿ ಈ ಹಿಂದೆ ಜಿಲ್ಲಾಡಳಿತ ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ಒದಗಿಸಿತ್ತು. ಇಲ್ಲಿ ಸಹಜವಾಗಿ ಬೆಳೆದ 66 ಮತ್ತು ನೆಟ್ಟು ಬೆಳೆಸಿದ 320 ಒಟ್ಟು 386 ಮರಗಳಿವೆ ಎಂದು ಜಿಲ್ಲಾಡಳಿತ ನ್ಯಾಯಾಲಯಕ್ಕೆ ಇನ್ನೊಂದು ಸುಳ್ಳು ಲೆಕ್ಕ ಒದಗಿಸಿತ್ತು. ಆದರೆ ನ್ಯಾಯಾಲಯದ ನಿರ್ದೇಶನದ ಪ್ರಕಾರ ನಡೆಸಿದ ಜಂಟಿ ಸಮೀಕ್ಷೆಯಲ್ಲಿ ಇಲ್ಲಿ ಒಟ್ಟು 502 ಮರ ಇರುವುದು ದಾಖಲಾಗಿದೆ ಎಂದರು. ಈ ಅರಣ್ಯ ಪ್ರದೇಶದಲ್ಲಿ ವರ್ಷಂಪ್ರತಿ ಸುಮಾರು 1.5 ಲಕ್ಷ ವೈವಿಧ್ಯಮಯ ಗಿಡಗಳನ್ನು ಬೆಳೆಸಿ ವಿವಿಧೆಡೆ ಪೂರೈಸಲಾಗುತ್ತಿದೆ. ಈ ಪ್ರದೇಶದಲ್ಲಿ 20ಕ್ಕೂ ಅಧಿಕ ನವಿಲುಗಳಿದ್ದು, ಪುನುಗು ಬೆಕ್ಕು, ಮುಂಗುಸಿ ಸಹಿತ ಅನೇಕ ಪ್ರಾಣಿಗಳು ಇಲ್ಲಿ ಕಾಣ ಸಿಗುತ್ತವೆ ಎಂದವರು ಹೇಳಿದರು. 2016, ಎಪ್ರಿಲ್ 26 ರಿಂದ 2017, ಫೆಬ್ರವರಿ 20 ತನಕ ನಡೆದ ಎರಡು ವಿಚಾರಣೆಗೆ ಗೈರು ಹಾಜರಾದ ಜಿಲ್ಲಾಧಿಕಾರಿ ಅಧ್ಯಕ್ಷತೆಯ ಡೀಮ್ಡ್ ಫಾರೆಸ್ಟ್ ಸಮಿತಿಗೆ ನ್ಯಾಯಾಲಯ 10 ಸಾವಿರ ರೂ. ದಂಡ ವಿಧಿಸಿದೆ ಎಂದು ಶಶಿಧರ್ ಶೆಟ್ಟಿ ಹೇಳಿದರು.

2017, ಫೆಬ್ರವರಿ 20 ರಂದು ಜಿಲ್ಲಾಧಿಕಾರಿ ಕಚೇರಿ ಹೊಸ ಸಂಕೀರ್ಣ ಸಂಬಂಧಿಸಿದ ಜಿಲ್ಲಾಡಳಿತದ ಫೈಲನ್ನು ಚೆನ್ನೈಯ ಹಸಿರು ಪೀಠ ತಿರಸ್ಕರಿಸಿದ್ದು, ಜಿಲ್ಲಾಡಳಿತ ಮತ್ತೆ ಅವಕಾಶ ಕೋರಿ ಮರು ಅರ್ಜಿ ಸಲ್ಲಿಸಿದೆ. 2017 ಜುಲೈ ಏಳರಂದು ಮುಂದಿನ ವಿಚಾರಣೆ ನಡೆಯಲಿದೆ ಎಂದರು.

ಪರಿಸರವಾದಿಗಳಾದ ಸ್ವರ್ಣ ಸುಂದರ್, ರತ್ನಾಕರ್, ಅನಿತಾ ಭಂಡಾರ್ಕರ್, ಕಲಾವತಿ ಪದ್ಮನಾಭ, ಶ್ರೀಪತಿ ಆಚಾರ್, ನಾರಾಯಣ್‌ಬಂಗೇರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X