Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಮಾನ ನಿಲ್ದಾಣದ ಬಸ್ ನಲ್ಲಿ ನಿದ್ದೆಗೆ...

ವಿಮಾನ ನಿಲ್ದಾಣದ ಬಸ್ ನಲ್ಲಿ ನಿದ್ದೆಗೆ ಜಾರಿ ವಿಮಾನ ತಪ್ಪಿಸಿಕೊಂಡ ಬೆಂಗಳೂರಿನ ಇಂಜಿನಿಯರ್

ವಾರ್ತಾಭಾರತಿವಾರ್ತಾಭಾರತಿ10 Jun 2017 5:30 PM IST
share
ವಿಮಾನ ನಿಲ್ದಾಣದ ಬಸ್ ನಲ್ಲಿ ನಿದ್ದೆಗೆ ಜಾರಿ ವಿಮಾನ ತಪ್ಪಿಸಿಕೊಂಡ ಬೆಂಗಳೂರಿನ ಇಂಜಿನಿಯರ್

ಹೊಸದಿಲ್ಲಿ,ಜೂ,10: ಮುಂಬೈ ವಿಮಾನ ನಿಲ್ದಾಣದಲ್ಲಿನ ಬಸ್ ಒಂದರಲ್ಲಿ ನಿದ್ದೆಗೆ ಜಾರಿ ತನ್ನ ವಿಮಾನ ತಪ್ಪಿಸಿಕೊಂಡ ವ್ಯಕ್ತಿಯೊಬ್ಬ ತಾನು ಎರಡು-ಮೂರು ದಿನ ಬಿಡುವಿಲ್ಲದೆ ಕೆಲಸ ಮಾಡಿದ ಪರಿಣಾಮ ಆಯಾಸದಿಂದ ನಿದ್ದೆ ಮಾಡಿ ಬಿಟ್ಟೆ ಎಂದು ಹೇಳಿಕೊಂಡಿದ್ದಾನೆ.

ಜೂನ್ 4ರಂದು ಈ ವ್ಯಕ್ತಿ ಇಂಡಿಗೋ ವಿಮಾನದಲ್ಲಿ ಬೆಂಗಳೂರಿಗೆ ಹೋಗಬೇಕಿತ್ತು. ಆದರೆ ವಿಮಾನ ನಿಲ್ದಾಣದಲ್ಲಿನ ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ಆತನನ್ನು ವಾಹನದ ಚಾಲಕ ಕೂಡ ಗಮನಿಸದೆ ವಾಹನವನ್ನು ರಾತ್ರಿ ಪಾರ್ಕ್ ಮಾಡಿದ್ದ.

ಬೆಂಗಳೂರು ಮೂಲದ ಸಂಸ್ಥೆಯೊಂದರಲ್ಲಿ ಸೌಂಡ್ ಇಂಜಿನಿಯರ್ ಆಗಿರುವ ಈ ವ್ಯಕ್ತಿ ಮುಂಬೈಗೆ ಅಧಿಕೃತ ಕೆಲಸದ ನಿಮಿತ್ತ ಆಗಮಿಸಿದ್ದು ಎರಡು ಮೂರು ದಿನಗಳಿಂದ ಸತತವಾಗಿ ಕೆಲಸ ಮಾಡಿದ್ದರಿಂದ ಹಾಗೂ ಬಸ್ಸಿನ ಕೊನೆಯ ಸೀಟಿನಲ್ಲಿ ಹವಾ ನಿಯಂತ್ರಣದ ಸಮೀಪ ಕುಳಿತಿದ್ದರಿಂದ ನಿದ್ದೆಗೆ ಜಾರಿದೆ ಎಂದು ಹೇಳಿದ್ದಾನೆ.

ವಿಮಾನದಲ್ಲಿ ಟಿಕೆಟ್ ಕಾದಿರಿಸಿದ್ದ ಪ್ರಯಾಣಿಕರೊಬ್ಬರು ನಿಲ್ದಾಣಕ್ಕೆ ಆಗಮಿಸಿದ್ದರೂ ವಿಮಾನ ಹತ್ತಲಿಲ್ಲವೆಂಬುದು ಸಿಬ್ಬಂದಿಯ ಗಮನಕ್ಕೆ ಹೇಗೆ ಬಾರದೆ ಹೋಯಿತು ಎಂಬ ಪ್ರಶ್ನೆ ಎದ್ದಿದೆ. ನಿಯಮದ ಪ್ರಕಾರ ಎಲ್ಲಾ ಪ್ರಯಾಣಿಕರು ವಿಮಾನದಲ್ಲಿದ್ದಾರೆಯೇ ಎಂದು ಪರೀಕ್ಷಿಸಬೇಕಾಗಿದೆಯಾದರೂ ಇಲ್ಲಿ ಆ ನಿಯಮ ಪಾಲಿಸದೇ ಇರುವುದರಿಂದ ಈ ಪರಿಸ್ಥಿತಿ ಎದುರಾಗಿದೆ ಎಂದು ಹೇಳಲಾಗಿದೆ.

ವಿಮಾನವು ನಿಲ್ದಾಣದಿಂದ ನಿರ್ಗಮಿಸಿ ಆರು ಗಂಟೆಗಳಾದ ನಂತರ ಯಾರೋ ಆತ ಲಾಕ್ ಮಾಡಲ್ಪಟ್ಟ ಬಸ್ಸಿನ ಒಳಗಿನಿಂದ ಕೂಗುತ್ತಿದ್ದುದನ್ನು ಗಮನಿಸಿ ಸಂಬಂಧಿತರಿಗೆ ಸುದ್ದಿ ಮುಟ್ಟಿಸಿದ್ದರು. ಪ್ರಯಾಣಿಕ ನಂತರ ಬೆಳಗ್ಗಿನ ಮೊದಲ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣಿಸಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X