Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಿರಿಯ ನಾಗರಿಕರಿಗೆ ಸುರಕ್ಷಾ ಕೈಪಟ್ಟಿ...

ಹಿರಿಯ ನಾಗರಿಕರಿಗೆ ಸುರಕ್ಷಾ ಕೈಪಟ್ಟಿ ವಿನ್ಯಾಸ

ವಾರ್ತಾಭಾರತಿವಾರ್ತಾಭಾರತಿ10 Jun 2017 7:39 PM IST
share
ಹಿರಿಯ ನಾಗರಿಕರಿಗೆ ಸುರಕ್ಷಾ ಕೈಪಟ್ಟಿ ವಿನ್ಯಾಸ

ಉಡುಪಿ, ಜೂ.10: ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಗಣಕಯಂತ್ರ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಕೇವಲ್ ಜೈನ್, ಕಾರ್ತಿಕ್ ನಾಯಕ್, ಅಶ್ವಿನ್ ಕೆ. ಮತ್ತು ಗೌತಮ್ ಶೆಟ್ಟಿ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕ ಶಿಜು ವಿ.ಸೋಮನ್ ಮಾರ್ಗದರ್ಶನದಲ್ಲಿ ಹಿರಿಯ ನಾಗರಿಕರಿಗೆ ಅಂತರ್ಜಾಲ ಆಧಾರಿತವಾದ ಕೈಪಟ್ಟಿ ಯೊಂದನ್ನು ವಿನ್ಯಾಸಗೊಳಿಸಿದ್ದಾರೆ.

ದೈಹಿಕವಾಗಿ ಅಶಕ್ತರಾಗಿರುವವರು ಬಳಸಬಹುದಾದ ಈ ಕೈಪಟ್ಟಿ, ಅವರು ಸುಲಲಿತ ಬದುಕನ್ನು ಜೀವಿಸುವ ಅವಕಾಶ ಕಲ್ಪಿಸುವುದಲ್ಲದೇ ಅವರ ಪರಾವಲಂಬನೆಯನ್ನು ಕಡಿಮೆಗೊಳಿಸುತ್ತದೆ. ಈ ಕೈಪಟ್ಟಿಯನ್ನು ಧರಿಸಿಕೊಂಡು ವ್ಯಕ್ತಿಯು ವಿದ್ಯುತ್ ಉಪಕರಣಗಳನ್ನು ನಿಯಂತ್ರಿಸಬಹುದು. ತುರ್ತು ಪರಿಸ್ಥಿತಿಯಲ್ಲಿ ತನ್ನ ಸಂಬಂಧಿಕರಿಗೆ ಅಥವಾ ತನ್ನ ಸಹಾಯಕರಿಗೆ ಸಂದೇಶವನ್ನು ಕಳುಹಿಸುವ ವ್ಯವಸ್ಥೆಯು ಇದರಲ್ಲಿದೆ. ಅಶಕ್ತರನ್ನು ನೋಡಿಕೊಳ್ಳುತ್ತಿರುವವರಿಗಾಗಿಯೂ ಒಂದು ಆಂಡ್ರಾಯ್ಡಾ ಆ್ಯಪ್‌ನ್ನು ಸಂರಚಿಸಿರುವ ವಿದ್ಯಾರ್ಥಿಗಳು ಇದರ ಮೂಲಕ ತನ್ನ ಕಾರ್ಯ ಕ್ಷೇತ್ರದಿಂದಲೇ ಆಪ್ತರ ಚಲನವಲನಗಳನ್ನು ಅವಲೋಕಿಸುವ ಅವಕಾಶ ಕಲ್ಪಿಸಿದ್ದಾರೆ.

ಇದಲ್ಲದೇ ತಾನಿರುವ ಕಡೆಯಿಂದಲೇ ಅಶಕ್ತರಿರುವ ಕೋಣೆಯ ವಿದ್ಯುತ್ ಉಪಕರಣಗಳನ್ನು ನಿಯಂತ್ರಿಸುವ, ಅವರಿಗೆ ಹೊತ್ತು ಹೊತ್ತಿಗೆ ಔಷಧಿಗಳನ್ನು ತೆಗೆದುಕೊಳ್ಳಲು ನೆನಪಿಸುವ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಈ ಉಪಕರಣ ದಲ್ಲಿ ಅಳವಡಿಸಿರುವ ಗ್ರಾಹಕಗಳು ಎಲ್ಲ ಚಲನವಲನವನ್ನು ಗ್ರಹಿಸಿ ತಲುಪ ಬೇಕಾದವರಿಗೆ ತಲುಪಿಸುವ ಮಧ್ಯವರ್ತಿ ಕೆಲಸವನ್ನು ನಿರ್ವಹಿಸುತ್ತವೆ. ರಾಸ್ಬೆರಿ ಪೈಯ ಅಳವಡಿಕೆ, ಉಪಕರಣ ಮತ್ತು ದೂರದಲ್ಲಿರುವ ಆಪ್ತರ ನಡುವಿನ ಅಂತರ್ಜಾಲ ಸಂಪರ್ಕಕೊಂಡಿಯಾಗಿ ಕಾರ್ಯನಿರ್ವಹಿಸುತ್ತದೆ ಎನ್ನುತ್ತಾರೆ ಸಂಶೋಧನಾ ವಿದ್ಯಾರ್ಥಿಗಳು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X