Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾನುವಾರು ಮಾರಾಟ ನಿಯಂತ್ರಣ ನಿಯಮ...

ಜಾನುವಾರು ಮಾರಾಟ ನಿಯಂತ್ರಣ ನಿಯಮ ತಿದ್ದುಪಡಿಗೆ ಸಿದ್ಧ: ಕೇಂದ್ರ ಸಚಿವ

ವಾರ್ತಾಭಾರತಿವಾರ್ತಾಭಾರತಿ10 Jun 2017 9:08 PM IST
share
ಜಾನುವಾರು ಮಾರಾಟ ನಿಯಂತ್ರಣ ನಿಯಮ ತಿದ್ದುಪಡಿಗೆ ಸಿದ್ಧ: ಕೇಂದ್ರ ಸಚಿವ

ಹೊಸದಿಲ್ಲಿ,ಜೂ.10: ಜಾನುವಾರು ಹತ್ಯೆ ಮತ್ತು ಮಾರಾಟ ನಿಷೇಧ ನಿಯಮವನ್ನು ಕೆಲವು ಸ್ಥಾಪಿತ ಹಿತಾಸಕ್ತಿಗಳು ಅಸಮರ್ಪಕವಾಗಿ ಬಿಂಬಿಸಿದ್ದು, ಈ ನಿಯಮವನ್ನು ಪ್ರತಿಷ್ಠೆಯ ವಿಷಯ ಎಂದು ಕೇಂದ್ರ ಸರಕಾರ ಭಾವಿಸಿಲ್ಲ. ಈ ನಿಯಮ ತಿದ್ದುಪಡಿಗೆ ಕೇಂದ್ರ ಸರಕಾರ ಸಿದ್ಧವಿದೆ ಎಂದು ಕೇಂದ್ರ ಪರಿಸರ ಖಾತೆ ಸಚಿವ ಡಾ ಹರ್ಷವರ್ಧನ್ ತಿಳಿಸಿದ್ದಾರೆ.

ಸ್ಥಾಪಿತ ಹಿತಾಸಕ್ತಿಗಳೆಂದರೆ ಯಾರೆಂಬ ಪ್ರಶ್ನೆಗೆ ಉತ್ತರಿಸದ ಕೇಂದ್ರ ಸಚಿವರು, ಈ ವಿಷಯವನ್ನು ಅನವಶ್ಯಕವಾಗಿ ವಿವಾದವನ್ನಾಗಿ ಮಾಡಲಾಗಿದೆ ಮತ್ತು ತಪ್ಪಾಗಿ ವ್ಯಾಖ್ಯಾನಿಸಿ ಅಸಮರ್ಪಕವಾಗಿ ಬಿಂಬಿಸಲಾಗಿದೆ ಎಂದು ಹೇಳಿದರು.

ಕಸಾಯಿಖಾನೆ ಉದ್ಯಮಕ್ಕೂ ಇದಕ್ಕೂ ಸಂಬಂಧವಿಲ್ಲ. ಜನರ ಆಹಾರ ಪದ್ದತಿಯನ್ನು ಬದಲಿಸುವುದು ಅಥವಾ ಅದರ ಮೇಲೆ ಪ್ರಭಾವ ಬೀರುವ ಯಾವುದೇ ಉದ್ದೇಶ ಈ ನಿಯಮದಲ್ಲಿ ಇಲ್ಲ ಎಂದು ಸಚಿವರು ಹೇಳಿದರು. ಪರಿಸರ ಇಲಾಖೆ ಕಳೆದ ತಿಂಗಳು ಈ ನಿಯಮವನ್ನು ಜಾರಿಗೊಳಿಸಿತ್ತು.

ಜಾನುವಾರು ಹತ್ಯೆ ನಿಷೇಧ ನಿಯಮವನ್ನು ವಿರೋಧಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಪ.ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. ಮೇಘಾಲಯದಲ್ಲಿ ಆಡಳಿತಾರೂಢ ಬಿಜೆಪಿಯ ಹಲವು ಮುಖಂಡರು ನಿಯಮಕ್ಕೆ ವಿರೋಧ ಸೂಚಿಸಿ ಪಕ್ಷ ತ್ಯಜಿಸಿದ್ದರು.

ಜಾನುವಾರು ಹತ್ಯೆ ಮತ್ತು ಮಾರಾಟ ನಿಷೇಧಿಸುವ ಆದೇಶಕ್ಕೆ ಮದ್ರಾಸ್ ಹೈಕೋರ್ಟ್ ನಾಲ್ಕು ವಾರಗಳ ತಡೆಯಾಜ್ಞೆ ವಿಧಿಸಿತ್ತು. ಕೃಷಿ ಮತ್ತು ಹೈನುಗಾರಿಕೆ ಉದ್ದೇಶಕ್ಕೆ ಮಾತ್ರ ಜಾನುವಾರುಗಳ ವ್ಯಾಪಾರ ನಡೆಯಬೇಕು ಎಂಬ ಆದೇಶದ ವಿರುದ್ಧ ಸಲ್ಲಿಸಲಾಗಿರುವ ಅರ್ಜಿಯ ಬಗ್ಗೆ ಸುಪ್ರೀಂಕೋರ್ಟ್ ಮುಂದಿನ ವಾರ ವಿಚಾರಣೆ ಕೈಗೆತ್ತಿಕೊಳ್ಳಲಿದೆ.

   ತನ್ನ ಸಾಮಾಜಿಕ ನೀತಿಯನ್ನು ನಿರ್ಧರಿಸುವ ಹಕ್ಕು ಸರಕ್ಕಾರಕ್ಕಿದೆ. ಆದರೆ ಜಾನುವಾರು ಹತ್ಯೆ ನಿಷೇಧ ನಿಯಮದಿಂದ ಮಾಂಸ ಉದ್ಯಮಕ್ಕೆ ಹಾನಿಯಾಗುವುದರ ಜೊತೆಗೆ ರೈತರಿಗೂ ಸಮಸ್ಯೆಯಾಗಲಿದೆ . ಹಾಲು ಕೊಡದ ಹಸುಗಳನ್ನು ಮಾರಾಟ ಮಾಡದಿದ್ದರೆ ಹೈನುಗಾರಿಕೆ ಎಂಬುದು ನಷ್ಟದ ಕಾರ್ಯವಾಗಲಿದೆ ಎಂದು ಕೇಂದ್ರ ಸರಕಾರದ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣಿಯನ್ ಇತ್ತೀಚೆಗೆ ಹೇಳಿರುವುದನ್ನು ಇಲ್ಲಿ ಉಲ್ಲೇಖಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X