Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸುಳ್ಳುಗಳ ಆವರಣ ಹರಿದು....

ಸುಳ್ಳುಗಳ ಆವರಣ ಹರಿದು....

-ಕಾರುಣ್ಯಾ-ಕಾರುಣ್ಯಾ10 Jun 2017 11:53 PM IST
share
ಸುಳ್ಳುಗಳ ಆವರಣ ಹರಿದು....

ಜನಾಂಗೀಯವಾದಿ, ಮತೀಯವಾದಿ ಸಿದ್ಧಾಂತಗಳು ಗತದ ವೈಭವೀಕರಣದೊಂದಿಗೆ ಕಾಲ್ಪನಿಕ ಶತ್ರುಗಳನ್ನು ಬೇಡುತ್ತದೆ ಮತ್ತು ತನ್ನ ಸುಳ್ಳುಗಳ ಮೂಲಕವೇ ಅವುಗಳನ್ನು ಸೃಷ್ಟಿಸುತ್ತದೆ. ಭಾರತದಲ್ಲಿ ಈಗ ಜಾರಿಗೆ ಬರುತ್ತಿರುವ ಹರಡುತ್ತಿರುವ ಹಿಂದುತ್ವದ ಹುಸಿ ರಾಷ್ಟ್ರೀಯತೆ ನಿಂತಿರುವುದು ಇಂತಹ ಸುಳ್ಳುಗಳ ಮೂಲಕವೇ ಆಗಿದೆ. ಆದುದರಿಂದ ಇತಿಹಾಸದ ಈ ತಪ್ಪು ಚಿತ್ರಣವನ್ನು ಬದಲಾಯಿಸಿ ನಮ್ಮ ಬಹುಸಂಸ್ಕೃತಿಯ ಪರಂಪರೆಯನ್ನು ಉಳಿಸಿಕೊಳ್ಳುವುದು ಇಂದಿನ ತುರ್ತು ಆವಶ್ಯಕತೆಯಾಗಿದೆ. ಈ ನಿಟ್ಟಿನಲ್ಲಿ ರಿಚರ್ಡ್ ಎಂ. ಈಟನ್ ಅವರ ‘ಮಂದಿರ ಅಪವಿತ್ರೀಕರಣ ಮತ್ತು ಇಂಡೋ ಮುಸ್ಲಿಮ್ ಸಾಮ್ರಾಜ್ಯಗಳು’ ಕೃತಿ ಅತ್ಯಂತ ಮಹತ್ವದ್ದಾಗಿದೆ.

ಈ ಕೃತಿ ಅರಿರೆನಾ ವಿಶ್ವವಿದ್ಯಾನಿಲಯದ ಪ್ರೊ. ರಿಚರ್ಡ್ ಎಂ. ಈಟನ್ ಅವರು ಆಕ್ಸ್‌ಫರ್ಡ್ ಸೆಂಟರ್ ಫಾರ್ ಇಸ್ಲಾಮಿಕ್ ಸ್ಟಡಿಸ್‌ನಲ್ಲಿ ನೀಡಿದ ಉಪನ್ಯಾಸವೊಂದರ ಪೂರ್ಣಪಾಠವಾಗಿದೆ. ಮಂದಿರ ವಿಧ್ವಂಸ ವಿಷಯವನ್ನು ಎತ್ತಿಕೊಂಡು ಅದನ್ನು ಚಾರಿತ್ರಿಕ ಪುರಾವೆಗಳ ಆಧಾರದಲ್ಲಿ ವಸ್ತುನಿಷ್ಠವಾಗಿ, ಸವಿವರವಾಗಿ ಈ ಕೃತಿಯಲ್ಲಿ ಅವರು ವಿಶ್ಲೇಷಿಸಿದ್ದಾರೆ. ಅವರ ಈ ಪ್ರಬಂಧ ಮಂದಿರ ಅಪವಿತ್ರೀಕರಣದ ಹಿನ್ನೆಲೆ ಮತ್ತು ಕಾರಣಗಳನ್ನು ದೃಷ್ಟಾಂತ ಸಮೇತ ನೀಡುತ್ತದೆ. ಅಷ್ಟೇ ಅಲ್ಲ, ಇದು ಕೇವಲ ಮುಸ್ಲಿಮ್ ಅರಸರಿಂದಷ್ಟೇ ನಡೆದಿರುವುದಲ್ಲ, ಭಾರತದ ರಾಜರಲ್ಲಿಯೂ ಮಂದಿರ ಧ್ವಂಸ ಮಾಮೂಲಿಯಾಗಿದ್ದವು ಎಂಬುದನ್ನು ಈಟನ್ ಸೋದಾಹರಣವಾಗಿ ವಿವರಿಸಿದ್ದಾರೆ.

ಬಾಬರಿ ಮಸೀದಿಯನ್ನು ಮುಂದಿಟ್ಟುಕೊಂಡು ಹೇಗೆ ಹಿಂದಿನ ಭಾರತದಲ್ಲಿ ಮಂದಿರ ಅಪವಿತ್ರೀಕರಣವೂ ಒಂದು ರಾಜಕೀಯ ಭಾಗವಾಗಿತ್ತು ಎನ್ನುವುದನ್ನು ಅವರು ವಿವಿಧ ಅಧ್ಯಾಯಗಳಲ್ಲಿ ಚರ್ಚಿಸುತ್ತಾರೆ. ಭಾರತದಲ್ಲಿ ಕ್ರಿ. ಶ. 13ನೆ ಶತಮಾನಕ್ಕಿಂತಲೂ ಸಾಕಷ್ಟು ಹಿಂದೆಯೇ ರೂಢಿಯಲ್ಲಿದ್ದ ನಡವಳಿಕೆಗಳು ಆನಂತರವೂ ಮುಂದುವರಿದಿದೆ ಎಂದು ಈಟನ್ ಹೇಳುತ್ತಾರೆ. ಬ್ರಿಟಿಷ್ ವಸಾಹತುಶಾಹಿ ಇತಿಹಾಸ ಕಥನಗಳು ಹೇಗೆ ಕೆಲವೊಮ್ಮೆ ಹಿಂದೂ ರಾಷ್ಟ್ರೀಯವಾದಿಗಳಿಗೆ ಪೂರಕವಾಗಿದೆ ಎನ್ನುವ ಅಂಶವನ್ನೂ ಅವರು ಎತ್ತಿ ತೋರಿಸುತ್ತಾರೆ. ಈ ಕೃತಿಯನ್ನು ಸುರೇಶ್ ಭಟ್ ಬಾಕ್ರಬೈಲ್ ಅನುವಾದಿಸಿದ್ದಾರೆ. ಲಡಾಯಿ ಪ್ರಕಾಶನ ಗದಗ ಹೊರತಂದಿರುವ ಈ ಕೃತಿಯ ಮುಖಬೆಲೆ 60 ರೂಪಾಯಿ.

share
-ಕಾರುಣ್ಯಾ
-ಕಾರುಣ್ಯಾ
Next Story
X