Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಯಲಲಿತಾ ಸೊಸೆ ದೀಪಾ ಜಯಕುಮಾರ್ ಪೊಯೆಸ್...

ಜಯಲಲಿತಾ ಸೊಸೆ ದೀಪಾ ಜಯಕುಮಾರ್ ಪೊಯೆಸ್ ಗಾರ್ಡನ್ ಪ್ರವೇಶ ಯತ್ನ ವಿಫಲ

ವಾರ್ತಾಭಾರತಿವಾರ್ತಾಭಾರತಿ11 Jun 2017 2:17 PM IST
share
ಜಯಲಲಿತಾ ಸೊಸೆ ದೀಪಾ ಜಯಕುಮಾರ್   ಪೊಯೆಸ್ ಗಾರ್ಡನ್ ಪ್ರವೇಶ  ಯತ್ನ ವಿಫಲ

ಚೆನ್ನೈ, ಜೂ.11: ತಮಿಳುನಾಡಿನ ಮಾಜಿ ಮುಖ್ಯ ಮಂತ್ರಿ ಜಯಲಲಿತಾರ ಚೆನ್ನೈನ ಪೊಯೆಸ್ ಗಾರ್ಡನ್ ನಲ್ಲಿರುವ ಮನೆಗೆ ಅವರ ಸೊಸೆ ದೀಪಾ ಜಯಕುಮಾರ್  ಪ್ರವೇಶಿಸಲು ನಡೆಸಿದ ಯತ್ನವನ್ನು ಪೊಲೀಸರು ವಿಫಲಗೊಳಿಸಿದ್ಧಾರೆ.

ಇಂದು ಬೆಳಗ್ಗೆ ತನ್ನ ಬೆಂಬಲಿಗರೊಂದಿಗೆ ಜಯಲಿತಾ ಸಹೋದರನ ಮಗಳು ದೀಪಾ ಜಯಕುಮಾರ್ ಪೊಯೆಸ್ ಗಾರ್ಡನ್ ನಲ್ಲಿರುವ ವೇದಾ ನಿಲಯಂಗೆ  ನುಗ್ಗಲು ಯತ್ನಿಸಿದಾಗ ಪೊಲೀಸರು ತಡೆದರು. ಆಗ ಸಂಭವಿಸಿದ ನೂಕುನುಗ್ಗಲಿ ನಲ್ಲಿ  ಹಲವು ಮಂದಿ ಪತ್ರಕರ್ತರು ಗಾಯಗೊಂಡಿದ್ದಾರೆ.

ಸುಮಾರು 40 ವರುಷಗಳ ತನಕ ಜಯಲಲಿತಾ ಪೊಯೆಸ್ ಗಾರ್ಡನ್ ನ ನಿವಾಸದಲ್ಲಿ ವಾಸವಾಗಿದ್ದರು. ಜಯಲಲಿತಾ ನಿಧನದ ಬಳಿಕ ಅವರ ಸ್ನೇಹಿತೆ ಶಶಿಕಲಾ ನಟರಾಜನ್ ವಾಸವಾಗಿದ್ದರು. ಶಶಿಕಲಾ ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಜೈಲು ಸೇರಿದ ಬಳಿಕ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್  ಈ ಮನೆಯನ್ನು ಪಕ್ಷದ  ಮತ್ತು ಸಚಿವರ ಸಭೆ ನಡೆಸಲು ಬಳಸುತ್ತಿದ್ದರು. ಆದರೆ ಕಳೆದ ಎರಡು ತಿಂಗಳಿನಿಂದ ಮನೆ ಖಾಲಿಯಾಗಿದೆ ಮನೆಯ ಕಾವಲಿಗೆ ನಿಯೋಜಿಸಲಾದ ಭದ್ರತಾ ಸಿಬ್ಬಂದಿಗಳು ಮಾತ್ರ ಇದ್ದಾರೆ.

 ಜಯಲಲಿತಾ ಅವರ  ಆಸ್ತಿಗಾಗಿ ಇದೀಗ ಜಯಲಲಿತಾ ಅವರ ಸೋದರ ನ ಮಕ್ಕಳಾದ ದೀಪಾ ಜಯಕುಮಾರ್ ಮತ್ತು ದೀಪಕ್ ಅವರು ಹೋರಾಟ ಆರಂಭಿಸಿದ್ದಾರೆ.  ದೀಪಕ್ ಕುಮಾರ್ ಅವರು  ಶಶಿಕಲಾ ಬಣದಲ್ಲಿ ಗುರುತಿಸಿಕೊಂಡಿದ್ದಾರೆ.  ಇವರ ನಡುವೆ  ಜಯಲಲಿತಾರ ಆಸ್ತಿಗೆ ಉತ್ತರಾಧಿಕಾರಿ ವಿವಾದ ತೀವ್ರಗೊಂಡಿದೆ  “ತನ್ನನ್ನು ಪೊಯೆಸ್ ಗಾರ್ಡನ್ ನಿಂದ ಹೊರಬ್ಬಲಾಗಿದೆ. ಸೋದರ ಜಯಕುಮಾರ್ ಅವರು ಶಶಿಕಲಾ ಬಣದ ಜೊತೆ  ಷಡ್ಯಂತ್ರದಲ್ಲಿ  ಭಾಗಿಯಾಗಿದ್ದಾರೆಂದು  ದೀಪಾ ಜಯಕುಮಾರ್ ಆರೋಪಿಸಿದರು..

share
ವಾರ್ತಾಭಾರತಿ
ವಾರ್ತಾಭಾರತಿ
Next Story
X