Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕತರ್ ನೆರವಿಗೆ ಧಾವಿಸಿದ ಇರಾನ್: ಐದು...

ಕತರ್ ನೆರವಿಗೆ ಧಾವಿಸಿದ ಇರಾನ್: ಐದು ವಿಮಾನಗಳಲ್ಲಿ ಆಹಾರ ರವಾನೆ

ವಾರ್ತಾಭಾರತಿವಾರ್ತಾಭಾರತಿ11 Jun 2017 5:27 PM IST
share
ಕತರ್ ನೆರವಿಗೆ ಧಾವಿಸಿದ ಇರಾನ್: ಐದು ವಿಮಾನಗಳಲ್ಲಿ ಆಹಾರ ರವಾನೆ

ಟೆಹ್ರಾನ್, ಜೂ.11: ಗಲ್ಫ್ ರಾಷ್ಟ್ರಗಳು ಕತರ್‌ನೊಂದಿಗೆ ವಾಯು ಮತ್ತು ಇತರ ಸಾರಿಗೆ ಸಂಪರ್ಕ ಕಡಿತಗೊಳಿಸಿದ ಕೆಲವೇ ದಿನಗಳಲ್ಲಿ ಇರಾನ್ ಕತಾರ್‌ನ ನೆರವಿಗೆ ಧಾವಿಸಿದ್ದು ಐದು ವಿಮಾನಗಳ ಮೂಲಕ ಆಹಾರ ಪದಾರ್ಥ ರವಾನಿಸಿದೆ.

   ಇದುವರೆಗೆ ತರಕಾರಿ ಮತ್ತು ಹಣ್ಣುಹಂಪಲು ತುಂಬಿಕೊಂಡಿದ್ದ ಐದು ವಿಮಾನಗಳನ್ನು ಕತರ್‌ಗೆ ರವಾನಿಸಲಾಗಿದೆ. ಪ್ರತಿಯೊಂದು ವಿಮಾನದಲ್ಲೂ 90 ಟನ್‌ಗಳಷ್ಟು ಸರಕು ತುಂಬಿಸಲಾಗಿದೆ. ಇನ್ನೊಂದು ವಿಮಾನವನ್ನು ರವಿವಾರ ರವಾನಿಸಲಾಗುವುದು ಎಂದು ಇರಾನ್ ವಾಯುಯಾನ ಸಂಸ್ಥೆಯ ವಕ್ತಾರ ಶಹ್‌ರೋಖ್ ನೌಶಾಬಾದಿ ಸುದ್ದಿಸಂಸ್ಥೆಗೆ ತಿಳಿಸಿದರು.

ಕತರ್ ಎಲ್ಲಿಯವರೆಗೆ ಬೇಡಿಕೆ ಸಲ್ಲಿಸುತ್ತದೋ ಅಲ್ಲಿಯವರೆಗೂ ನಾವು ಆಹಾರವನ್ನು ರವಾನಿಸುತ್ತೇವೆ ಎಂದು ನೌಶಾಬಾದಿ ತಿಳಿಸಿದ್ದಾರೆ. ಈ ಕ್ರಮ ರಫ್ತು ವ್ಯವಹಾರದ ಒಂದು ಭಾಗವೇ ಅಥವಾ ಕತರ್‌ಗೆ ನೀಡುವ ನೆರವೇ ಎಂಬುದರ ಬಗ್ಗೆ ಅವರು ಪ್ರಸ್ತಾಪಿಸಲಿಲ್ಲ.

ಅಲ್ಲದೆ 350 ಟನ್ ಆಹಾರ ಸಾಮಾಗ್ರಿ ಹೊತ್ತಿರುವ ನೌಕೆಗಳು ಇರಾನ್ ಬಂದರಿನಿಂದ ಕತರ್‌ನತ್ತ ಪ್ರಯಾಣಿಸಲು ಸಜ್ಜಾಗಿ ನಿಂತಿವೆ ಎಂದು ಸ್ಥಳೀಯ ಅಧಿಕಾರಿಯನ್ನು ಉದ್ದರಿಸಿ ಇರಾನಿನ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

     ಕತರ್ ದೇಶ ಭಯೋತ್ಪಾದಕರಿಗೆ ನೆರವು ನೀಡುತ್ತಿದೆ ಎಂದು ಆರೋಪಿಸಿದ್ದ ಸೌದಿ ಅರೆಬಿಯ, ಬಹ್ರೈನ್, ಯುಎಇ, ಈಜಿಪ್ಟ್ ಮತ್ತು ಯೆಮೆನ್ ದೇಶಗಳು ಕಳೆದ ಸೋಮವಾರದಿಂದ ಆ ದೇಶದೊಂದಿಗಿನ ಎಲ್ಲಾ ಸಂಬಂಧಗಳನ್ನೂ ಕಡಿದುಕೊಂಡಿರುವುದಾಗಿ ಪ್ರಕಟಿಸಿದ್ದವು.

ಆದರೆ ಇರಾನ್ ಮಾತ್ರ ಕತರ್ ನೆರವಿಗೆ ನಿಂತಿದ್ದು ಯಾವುದೇ ಭಿನ್ನಾಭಿಪ್ರಾಯ ದೂರಗೊಳಿಸಲು ಮಾತುಕತೆಗೆ ಮುಂದಾಗುವಂತೆ ಕರೆ ನೀಡಿತ್ತು. ಅಲ್ಲದೆ, ತನ್ನ ವಾಯುಕ್ಷೇತ್ರದ ಮೂಲಕ ಸಾಗಲು ಹೆಚ್ಚುವರಿಯಾಗಿ 100ಕ್ಕೂ ಹೆಚ್ಚು ಕತರ್ ವಿಮಾನಗಳಿಗೆ ಅವಕಾಶ ಕಲ್ಪಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X