Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತಪ್ಪಿದ ಚುನಾವಣಾ ಸಮೀಕ್ಷೆ: ಟಿವಿ ಲೈವ್...

ತಪ್ಪಿದ ಚುನಾವಣಾ ಸಮೀಕ್ಷೆ: ಟಿವಿ ಲೈವ್ ನಲ್ಲೇ ಪುಸ್ತಕ ಹರಿದು ತಿಂದ ಲೇಖಕ!

ವಾರ್ತಾಭಾರತಿವಾರ್ತಾಭಾರತಿ11 Jun 2017 7:51 PM IST
share
ತಪ್ಪಿದ ಚುನಾವಣಾ ಸಮೀಕ್ಷೆ: ಟಿವಿ ಲೈವ್ ನಲ್ಲೇ ಪುಸ್ತಕ ಹರಿದು ತಿಂದ ಲೇಖಕ!

ಲಂಡನ್, ಜೂ.11: ಬ್ರಿಟನ್ ಚುನಾವಣೆಯಲ್ಲಿ ಲೇಬರ್ ಪಾರ್ಟಿ 32 ಶೇ.ಕ್ಕಿಂತಲೂ ಕಡಿಮೆ ಫಲಿತಾಂಶ ದಾಖಲಿಸುತ್ತದೆ ಎಂಬ ತನ್ನ ಸಮೀಕ್ಷೆ ತಪ್ಪಿದ ಹಿನ್ನೆಲೆಯಲ್ಲಿ ಲೇಖಕರೊಬ್ಬರು ತನ್ನ ಪುಸ್ತಕವನ್ನೇ ತಿಂದ ಘಟನೆ ನಡೆದಿದೆ.

ಯುನಿವರ್ಸಿಟಿ ಆಫ್ ಕೆಂಟ್ ನಲ್ಲಿ ರಾಜಕೀಯ ವಿಷಯದ ಪ್ರೊಫೆಸರ್ ಆಗಿರುವ ಮ್ಯಾಥ್ಯೂ ಗುಡ್ ವಿನ್ “ಬ್ರೆಕ್ಸಿಟ್: ವೈ ಬ್ರಿಟನ್ ವೋಟೆಡ್ ಟು ಲೀವ್ ದಿ ಯುರೋಪಿಯನ್ ಯುನಿಯನ್” ಎಂಬ ಪುಸ್ತಕದ ಸಹಲೇಖಕರಾಗಿದ್ದಾರೆ. ಕಳೆದ ತಿಂಗಳು ಟ್ವೀಟೊಂದನ್ನು ಮಾಡಿದ್ದ ಅವರು, ಜೆರೆಮಿ ಕೋರ್ ಬಿನ್ ರ ಲೇಬರ್ ಪಾರ್ಟಿ ಚುನಾವಣೆಯಲ್ಲಿ 38 ರಷ್ಟೂ ಫಲಿತಾಂಶ ದಾಖಲಿಸುವುದಿಲ್ಲ ಎಂದಿದ್ದರು. ಆದರೆ ಜೂ.8ರಂದು ನಡೆದ ಚುನಾವಣೆಯಲ್ಲಿ ಲೇಬರ್ ಪಾರ್ಟಿ 40.3 ಶೇ. ಫಲಿತಾಂಶ ದಾಖಲಿಸಿತ್ತು.

“ಜೆರೆಮಿ ಕೋರ್ ಬಿನ್ ನಾಯಕತ್ವದಲ್ಲಿ ಲೇಬರ್ ಪಾರ್ಟಿ 38 ಶೇ. ಫಲಿತಾಂಶ ದಾಖಲಿಸುತ್ತದೆ ಎಂದು ನಾನು ನಂಬುವುದಿಲ್ಲ. ಒಂದು ವೇಳೆ ಅವರು ದಾಖಲಿಸಿದರೆ ನಾನು ನನ್ನ ಹೊಸ “ಬ್ರೆಕ್ಸಿಟ್” ಪುಸ್ತಕವನ್ನು ತಿನ್ನಬಲ್ಲೆ” ಎಂದಿದ್ದರು. ಆದರೆ ಫಲಿತಾಂಶ ಪ್ರಕಟವಾದ ನಂತರ ಲೇಬರ್ ಬೆಂಬಲಿಗರು ಗುಡ್ ವಿನ್ ರನ್ನು ಟೀಕಿಸಲು ಆರಂಭಿಸಿದ್ದರು.

ನಂತರ ಸ್ಕೈ ಟಿವಿಯಲ್ಲಿ ನೇರಪ್ರಸಾರ ಕಾರ್ಯಕ್ರಮದಲ್ಲಿ ಗುಡ್ ವಿನ್ ಭಾಗವಹಿಸಿದ್ದು, ಅವರು ತಮ್ಮ ಮಾತನ್ನು ಪಾಲಿಸುತ್ತಾರೋ ಎಂದು ಪ್ರಶ್ನಿಸಲಾಗಿತ್ತು. ಇದಕ್ಕುತ್ತರಿಸಿದ ಅವರು, “ನಾನು ನಿರೀಕ್ಷಿಸಿದ್ದಕ್ಕಿಂತ 2 ಶೇ. ಹೆಚ್ಚು ಫಲಿತಾಂಶ ದಾಖಲಿಸಿರುವುದರಿಂದ ಆಶ್ಚರ್ಯಕ್ಕೊಳಗಾಗಿದ್ದೇನೆ. ನಾನು ಮಾತನ್ನು ಪಾಲಿಸುವವನು. ಆದ್ದರಿಂದ ಇಲ್ಲೇ ಕೂತು ನನ್ನ ಪುಸ್ತಕವನ್ನು ತಿನ್ನುತ್ತೇನೆ” ಎಂದು ಟಿವಿ ಲೈವ್ ನಲ್ಲೇ ಪುಸ್ತಕದ ಪುಟಗಳನ್ನು ಹರಿದು ತಿಂದಿದ್ದಾರೆ.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X