Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಟ್ಟಣದಲ್ಲಿ ಜಿ2 ಮಾದರಿಯ ಮನೆಗಳ...

ಪಟ್ಟಣದಲ್ಲಿ ಜಿ2 ಮಾದರಿಯ ಮನೆಗಳ ನಿರ್ಮಾಣ: ಹೆಬ್ಬಾರ

ವಾರ್ತಾಭಾರತಿವಾರ್ತಾಭಾರತಿ11 Jun 2017 8:58 PM IST
share
ಪಟ್ಟಣದಲ್ಲಿ ಜಿ2 ಮಾದರಿಯ ಮನೆಗಳ ನಿರ್ಮಾಣ: ಹೆಬ್ಬಾರ

ಮುಂಡಗೋಡ, ಜೂ.11: ಸಿಎಂ ಸಿದ್ದರಾಮಾಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವು ರಾಜ್ಯದಲ್ಲಿ ಯಾರೂ ಹಸಿವೆಯಿಂದಿರಬಾರದು ಹಾಗೂ ಸೂರು ಇಲ್ಲದೆ ಕೊರಗಬಾರದೆಂದು ತಿರ್ಮಾನಕ್ಕೆ ಬಂದಿದ್ದು ಆ ಪ್ರಯುಕ್ತ ಸರಕಾರವು ಉಚಿತವಾಗಿ ಅಕ್ಕಿ ನೀಡುತ್ತಿದೆ ಹಾಗೂ ಪುಕ್ಕಟೆಯಾಗಿ ಮನೆ ನೀಡುತ್ತಿದೆ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು

ಅವರು ಪಟ್ಟಣ ಪಂಚಾಯತ್ ಆವರಣದಲ್ಲಿ ಪ.ಪಂ ವ್ಯಾಪ್ತಿಯ ಫಲಾನುಭವಿಗಳಿಗೆ ಪಟ್ಟಾ ವಿತರಣೆ ಮಾಡಿ ಮಾತನಾಡುತ್ತಿದ್ದರು.
ಬರುವ ದಿನಗಳಲ್ಲಿ 10 ಲಕ್ಷಕ್ಕಿಂತ ಅಧಿಕ ಮನೆಗಳನ್ನು ಬಡವರಿಗಾಗಿ ಪುಕ್ಕಟೆಯಾಗಿ ನೀಡಲಾಗುವುದು. ನಮ್ಮ ಸರಕಾರ ಬಡವರ ಪರವಾಗಿದೆ ಅದಕ್ಕಾಗಿ ಉಚಿತವಾಗಿ ಅಕ್ಕಿ, ವಿದ್ಯಾರ್ಥಿಗಳಿಗೆ ಹಾಲು ಪುಸ್ತಕ, ಶಾದಿಭಾಗ್ಯ, ಪುಕ್ಕಟೆಯಾಗಿ ಮನೆ ಹಾಗೂ ಇನ್ನೂ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಕ್ಷೇತ್ರದ ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಲ್ಲ ವಾರ್ಡ್‌ಗಳನ್ನು ಪಕ್ಷಾತೀತವಾಗಿ ಅಭಿವೃದ್ದಿ ಪಡಿಸುತ್ತೇವೆ. ಮುಂಡಗೋಡ ಪಟ್ಟಣದಲ್ಲಿ ಸುಮಾರು 700-800 ಜನರಿಗೆ ಮನೆಗಳ ಅವಶ್ಯಕತೆ ಇದೆ ಎಂದ ಅವರು ಪಟ್ಟಣದ ಸ್ಲಂ ಪ್ರದೇಶಗಳ ಅಭಿವೃದ್ದಿ ಪಡಿಸಿ ಅಲ್ಲಿ ವಾಸಿಸುವ ಒಂದು ಮನೆಗೆ ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ 200 ಮನೆಗಳನ್ನು ನಿರ್ಮಾಣ ಮಾಡಲಾಗುವುದು.

ಬರುವಂತ ದಿನಗಳಲ್ಲಿ ಹುಬ್ಬಳ್ಳಿ ಯಲ್ಲಿ ಸರಕಾರದಿಂದ ನಿರ್ಮಿತವಾಗಿರುವ ಜಿ2 ಮಾದರಿಯಲ್ಲಿ ಮನೆಗಳನ್ನು ಕಟ್ಟಲಾಗುವುದು ಎಂದರು. ನಮ್ಮ ಅಧಿಕಾರವಧಿಯಲ್ಲಿ ಮುಂಡಗೋಡ ಪಟ್ಟಣ ಅಭಿವೃದ್ದಿಯಾಗಿದೆ ಎಂದು ಪರ ಊರಿನವರು ಹೇಳುತ್ತಿರುವುದು ಕೇಳಿ ಬರುತ್ತಿದೆ ಎಂದರು.
 ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯ ರವಿ ಗೌಡ ಪಾಟೀಲ, ಜಿಪಂ ಸದಸ್ಯ ಎಲ್.ಟಿ.ಪಾಟೀಲ, ತಾಪಂ ಅಧ್ಯಕ್ಷೆ ದ್ರಾಕ್ಷಾಯಣಿ ಸುರಗೀಮಠ, ಪಪಂ ಅಧ್ಯಕ್ಷ ಮಹ್ಮದ್ ರಫೀಕ್ ಇನಾಮದಾರ, ಎಪಿಎಮ್‌ಸಿ ಅಧ್ಯಕ್ಷ ದೇವು ಪಾಟೀಲ, ಮಾರ್ಕೇಟಿಂಗ ಸೊಸೈಟಿ ಅಧ್ಯಕ್ಷ ಪಿ.ಎಸ್.ಸಂಗೂರಮಠ,ಎಚ್.ಎಮ್.ನಾಯಕ, ಎಪಿಎಮ್‌ಸಿ ಸದಸ್ಯ ಮಂಜುನಾಥ ವೆರ್ಣೇಕರ, ಪ.ಪಂ ಸದಸ್ಯರಾದ ಅಲ್ಲಿಖಾನ ಪಠಾಣ, ಲತೀಫ ನಾಲಬಂದ, ಎನ್.ಡಿ.ಕಿತ್ತೂರ ಯುವ ಧುರಿಣ ಮಹಮ್ಮದಗೌಸ ಮಕಾನದಾರ, ಇರ್ಫಾನ್ ಸವಣೂರ, ಆಸೀಫ ಮಕಾನದಾರ, ಜೈನೊ ಬೆಂಡಿಗೇರಿ, ರಾಮಣ್ಣ ಪಾಲೇಕರ, ಮೌನೇಶ್ವರ ಕೊರವರ, ಶಕುಂತಲಾ ತಳವಾರ ಪ.ಪಂ ಮುಖ್ಯಾಧಿಕಾರಿ ಸಂಗನಬಸಯ್ಯ ಹಾಗೂ ಪ.ಪಂ ಸದಸ್ಯರು ಮತ್ತು ಸಿಬ್ಬಂದಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X