Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವೈವಿಧ್ಯ
  3. ​ಮಳೆ ಬಂದರೂ, ಬಾರದಿದ್ದರೂ ಮಾವು...

​ಮಳೆ ಬಂದರೂ, ಬಾರದಿದ್ದರೂ ಮಾವು ಬೆಳೆಗಾರರಿಗೆ ಸಂಕಷ್ಟ

ವರುಣನ ಆರ್ಭಟ: ನೆಲಕಚ್ಚಿದ ಮಾವು

ಅಝೀಝ್ ಕಿರುಗುಂದಅಝೀಝ್ ಕಿರುಗುಂದ11 Jun 2017 11:39 PM IST
share
​ಮಳೆ ಬಂದರೂ, ಬಾರದಿದ್ದರೂ ಮಾವು ಬೆಳೆಗಾರರಿಗೆ ಸಂಕಷ್ಟ

ಚಿಕ್ಕಮಗಳೂರು, ಜೂ.11: ಕಾಫಿನಾಡು ಚಿಕ್ಕಮಗಳೂರಲ್ಲಿ ಸುರಿದ ಮುಂಗಾರು ಪೂರ್ವ ಆಲಿಕಲ್ಲು ಮಳೆಗೆ ವರ್ಷ ಪೂರ್ತಿ ಬೆಳೆದ ಮಾವಿನ ಬೆಳೆ ಸಂಪೂರ್ಣ ನೆಲ ಕಚ್ಚಿತ್ತು. ಇದೀಗ ಮುಂಗಾರು ಮಳೆ ಅಬ್ಬರಕ್ಕೆ ಕೊಯ್ಲಿಗೆ ಬಂದಿರುವ ಮಾವಿನ ಫಸಲು ಸಂಪೂರ್ಣ ನೆಲದ ಪಾಲಾಗುತ್ತಿದೆ. ಜೊತೆಗೆ ಮಾವಿನ ದರ ಕುಸಿತದಿಂದ ಮಾವು ಬೆಳೆಗಾರರು ಕಂಗಾಲಾಗಿದ್ದಾರೆ.

ಪ್ರಸಕ್ತ ವರ್ಷದ ಮಾವಿನ ತೋಟಗಳಲ್ಲಿ ಮರದ ತುಂಬೆಲ್ಲಾ ಮಾವಿನ ಫಸಲು ಕಣ್ಣು ಕುಕ್ಕುವಂತೆ ಕಾಣುತ್ತಿದ್ದವು. ನೆಲಕ್ಕೆ ತಾಕುತ್ತಿರುವ ಮಾವಿನ ಕಾಯಿಯನ್ನು ಕಂಡ ಬೆಳೆಗಾರ ಈ ಬಾರಿ ಉತ್ತಮ ಲಾಭದ ನೀರಿಕ್ಷೆಯಲ್ಲಿದ್ದರು. ಆದರೆ, ಆತನ ಆಸೆಗೆ ಮಳೆರಾಯ ತಣ್ಣಿರೆಚ್ಚಿತ್ತಿದ್ದಾನೆ. ಕಳೆದೊಂದು ತಿಂಗಳಿನಿಂದ ಜಿಲ್ಲೆಯ ತರೀಕೆರೆ, ಕಡೂರು, ಮೂಡಿಗೆರೆ, ಚಿಕ್ಕಮಗಳೂರುನಲ್ಲಿ ಸುರಿಯುತ್ತಿರುವ ಮಳೆಗೆ ಮರದ ತುಂಬೆಲ್ಲಾ ತುಂಬಿ ತುಳುಕಾಡುತ್ತಿದ್ದ ಮಾವಿನ ಕಾಯಿಗಳು ನೆಲಕಚ್ಚಿವೆ.

ಸಾವಿರಾರು ಎಕರೆಯಲ್ಲಿ ಬೆಳೆದ ಮಾವು ಬೆಳೆ ವರುಣನ ಆಭರ್ಟದಿಂದ ಶೇ.30ರಷ್ಟು ಇಳುವರಿ ಮಣ್ಣುಪಾಲಾಗಿದೆ. ಈ ಬಾರಿ ಮಾವಿನ ದರ ಕುಸಿತ ಕಂಡಿದ್ದು, ರೈತರಿಂದ ಮಾವಿನ ಚೇಣಿ ಪಡೆದಿದ್ದ ಮಧ್ಯವರ್ತಿಗಳು ಮಾವಿನ ತೋಟದ ಕಡೆ ತಿರುಗಿ ನೋಡುತ್ತಿಲ್ಲ. ಮಧ್ಯವರ್ತಿಗಳ ದಾರಿ ಕಾದು ಮರದಲ್ಲಿಯೇ ಹಣ್ಣು ಕೊಳೆಯುವಂತಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.

ಸತತ ಬರಗಾಲದಿಂದ ಬೇಸತ್ತಿದ್ದ ರೈತರು, ಮಾವಿನ ಉತ್ತಮ ಇಳವರಿಗೆ ಬೇಕಾದ ಗೊಬ್ಬರ, ಕೀಟನಾಶಕ ಎಲ್ಲವನ್ನೂ ಒದಗಿಸಲಾಗಿತ್ತು. ಮಾವಿನ ಮರದಲ್ಲಿ ಉತ್ತಮ ಫಸಲನ್ನು ಕಂಡು ಲಾಭದ ನಿರೀಕ್ಷೆಯಲ್ಲಿದ್ದೆವು. ಆದರೆ, ಬೆಲೆ ಕುಸಿತ ಹಾಗೂ ವರುಣನ ಆಭರ್ಟದಿಂದ ನಮ್ಮ ಪರಿಸ್ಥಿತಿ ಈಗ ಶೋಚನೀಯವಾಗಿದೆ.

- ನಿರಂಜನ್,

ಮಾವಿನ ಬೆಳೆಗಾರ, ಕಡೂರು

share
ಅಝೀಝ್ ಕಿರುಗುಂದ
ಅಝೀಝ್ ಕಿರುಗುಂದ
Next Story
X