Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ರಾಜಕೀಯವಾಗಿ ದಲಿತರ ದುರ್ಬಳಕೆ

ರಾಜಕೀಯವಾಗಿ ದಲಿತರ ದುರ್ಬಳಕೆ

ಕೆ.ಎಂ.ವಿಶ್ವನಾಥ ಮರತೂರಕೆ.ಎಂ.ವಿಶ್ವನಾಥ ಮರತೂರ11 Jun 2017 11:51 PM IST
share

ಮಾನ್ಯರೆ,

ಭಾರತದಲ್ಲಿ ದಲಿತರನ್ನು ಅದ್ಯಾಕೆ ಪದೇ ಪದೇ ರಾಜಕೀಯವಾಗಿ ಬಳಕೆ ಮಾಡಲಾಗುತ್ತಿದೆ. ಇದೀಗ ಎಲ್ಲಾ ರಾಜಕೀಯ ಪಕ್ಷಗಳು ದಲಿತರನ್ನು ಸೆಳೆದುಕೊಳ್ಳುವ ಪ್ರಯತ್ನ ಮಾಡುತ್ತಿವೆ. ಶ್ರೇಷ್ಠ ಮಾನವತಾವಾದಿ ಹಾಗೂ ಅರ್ಥಶಾಸ್ತ್ರಜ್ಞರಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕಾಲದಲ್ಲಿಯೇ ನಮ್ಮನ್ನು ನಮ್ಮ ಕುಲದವರನ್ನು ದೂರವಿಟ್ಟವರೆಲ್ಲ ಇದೀಗ ನಮ್ಮ ಜೊತೆಗೆ ಕೈಜೋಡಿಸುವ ನಿಟ್ಟಿನಲ್ಲಿ ಯೋಚಿಸುತ್ತಿರುವುದು ಕಂಡುಬರುತ್ತಿದೆ. ಎಲ್ಲಾ ಕಡೆ ನಮ್ಮದು ದಲಿತರ ಪಕ್ಷ ಎಂಬ ಮಾತು ಹೇಳುತ್ತಿದ್ದಾರೆ. ಈ ದೇಶದಲ್ಲಿ ಇದು ಮೊದಲ ಬಾರಿಗೆ ದಲಿತರನ್ನು ಇಷ್ಟು ಮಹತ್ವ ಕೊಡುವುದರ ಜೊತೆಗೆ ಅನೇಕ ರಾಷ್ಟ್ರೀಯ ಪಕ್ಷಗಳು ದಲಿತರನ್ನು ಸೆಳೆಯುತ್ತಿ ರುವುದು. ಜಾತಿ ಮತ್ತು ಧರ್ಮದ ಸಂಕೋಲೆಯಲ್ಲಿ ಸಿಕ್ಕಿಹಾಕಿಕೊಂಡಿರುವ ಭಾರತೀಯರ ಮನಸ್ಸು ಬಾಬಾಸಾಹೇಬರನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸಲೇ ಇಲ್ಲ. ಇವತ್ತಿಗೂ ನಮ್ಮನ್ನು ಮನಸಾರೆ ಒಪ್ಪಿಕೊಂಡಿರುವವರು ಬೆರಣಿಕೆಯಷ್ಟು ಜನರು ಮಾತ್ರವೆಂಬುವುದು ವಾಸ್ತವದ ಸಂಗತಿಯಾಗಿದೆ.

ಸಾಕ್ಷೀಕರಿಸಿದ ಹಲವು ವಿಷಯಗಳಲ್ಲಿ ನಾವೆಲ್ಲ ಇನ್ನ್ನೂ ಎಷ್ಟು ಹಿಂದೆಯಿದ್ದೇವೆ ಮತ್ತೊಬ್ಬರ ಯೋಚನೆಗಳ ಮೇಲೆಯೇ ಅವಲಂಬಿತರಾಗಿದ್ದೇವೆ ಎಂಬುವುದು ನಂಬಲೇಬೇಕಾದ ವಾಸ್ತವಾಗಿದೆ. ಇತಿಹಾಸ ಇದಕ್ಕೆ ಸತ್ಯ ಸಾಕ್ಷಿಯಿದೆ. ರಾಜಕೀಯದಲ್ಲಿ ಅವರಿಗಿರುವ ವಿದ್ವತ್ತನ್ನು ಗಮನಿಸಿದರೆ ಇಡೀ ರಾಷ್ಟ್ರವಷ್ಟೇ ಅಲ್ಲಾ ಇಡಿ ಪ್ರಪಂಚವೇ ಬೆರಗಾಗುತ್ತಿತ್ತು. ಇಷ್ಟಕ್ಕೂ ಇಂದು ಪ್ರತೀಹೆಜ್ಜೆಗೂ ದಲಿತರ ಹಕ್ಕುಗಳ ಉಳಿಕೆಯ ಮಾತನಾಡುತ್ತಿದ್ದಾರೆ.

ಡಾ.ಅಂಬೇಡ್ಕರ್ ಅವರು ಯಾವಾಗ ಅಸ್ಪೃಶ್ಯತೆ ಆಚರಣೆ ಮತ್ತು ಜಾತಿ ವ್ಯವಸ್ಥೆಯ ವಿರುದ್ಧ ಹೋರಾಟ ಪ್ರಾರಂಭಿಸಿದರೋ ಅಂದಿನಿಂದ ಇಂದಿನವರೆಗೂ ಅಂಬೇಡ್ಕರ್ ಅಸ್ಪೃಶ್ಯ ಅಥವಾ ದಲಿತ ನಾಯಕರೆಂದು ಗುರುತಿಸಲ್ಪಡುತ್ತಾರೆ. ಇಲ್ಲಿ ಅಂಬೇಡ್ಕರ್ ಆಚರಣೆ ಮತ್ತು ಅವರ ಹೋರಾಟ ಯಾರಿಗೂ ಬೇಡವಾಗಿದೆ ಆದರೆ ಓಟಿನ ಮೆಷಿನ್ ಬಟನ್ ಒತ್ತಲು ಮಾತ್ರ ಅವರ ಅನುಯಾಯಿಗಳು ಬೇಕಾಗಿದ್ದಾರೆ ಎಂಬುದು ಗಮನಿಸಬೇಕಾದ ವಿಷಯವಾಗಿದೆ.

share
ಕೆ.ಎಂ.ವಿಶ್ವನಾಥ ಮರತೂರ
ಕೆ.ಎಂ.ವಿಶ್ವನಾಥ ಮರತೂರ
Next Story
X