Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ನೆಲ್ ದಾರಿಗುಂಟ...ಒಂದು ಪಕ್ಷಿನೋಟ...

ನೆಲ್ ದಾರಿಗುಂಟ...ಒಂದು ಪಕ್ಷಿನೋಟ...

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ11 Jun 2017 6:27 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನೆಲ್ ದಾರಿಗುಂಟ...ಒಂದು ಪಕ್ಷಿನೋಟ...

ಪ್ರವಾಸವು ಬದುಕಿನ ಬಗೆಗೆ, ವ್ಯಕ್ತಿ ದೇಶಗಳ ಬಗೆಗೆ ನಮ್ಮ ಅಭಿಪ್ರಾಯಗಳನ್ನು ಬದಲಿಸುವ ಚಿಂತನೆಗಳನ್ನು ರೂಪಿಸುವ ಕಾಲ. ಪ್ರಯಾಣದ ವೇಳೆ ದೊರಕುವ ಅನಾಯಾಸ ಏಕಾಂತವು ನಿತ್ಯ ನಿರ್ಲಕ್ಷಿಸಿದ್ದನ್ನು ಗಮನಿಸಲು, ಸುತ್ತಲ ಹುಸಿಕೋಟೆಗಳನ್ನು ಒಡೆದು ತೆರೆದುಕೊಳ್ಳಲು ನಮ್ಮನ್ನು ನಾವೇ ನಿಕಷಕ್ಕೊಡ್ಡಿಕೊಳ್ಳುವ ಕಾಲ. ಇಂತಹದೊಂದು ನಂಬಿಕೆಯೊಂದಿಗೆ ಲೇಖಕಿ ಎಚ್. ಎಸ್. ಅನುಪಮಾ ಅವರು ಈಜಿಪ್ಟ್ ಪ್ರವಾಸಕ್ಕೆ ತೆರೆದುಕೊಂಡು, ಅಲ್ಲಿ ತನ್ನದಾಗಿಸಿಕೊಂಡ ಅನುಭವಗಳನ್ನು ‘ನೈಲ್ ದಾರಿಗುಂಟ...’ ಕೃತಿಯಲ್ಲಿ ದಾಖಲಿಸಿದ್ದಾರೆ. ಚಿತ್ರದ ಮೊದಲ ಅಧ್ಯಾಯದಲ್ಲಿ ಈಜಿಪ್ಟ್ ತನ್ನನ್ನು ಸೆಳೆದ ಬಗೆಯನ್ನು ವಿವರಿಸುತ್ತಾರೆ. ‘ನಾಗರಿಕತೆಯ ತವರು ಈಜಿಪ್ಟ್’ ಇಂದು ಬೇರೆ ಬೇರೆ ರಾಜಕೀಯ ಕಾರಣಗಳಿಗಾಗಿ ಸುದ್ದಿಯಲ್ಲಿದೆೆ. ಹೀಗಿರುವಾಗ ಈಜಿಪ್ಟ್‌ನ್ನು ನಾವು ಅರ್ಥ ಮಾಡಿಕೊಳ್ಳಬೇಕಾದರೆ ಅದರ ವರ್ತಮಾನವನ್ನು ಮುಖಾಮುಖಿಗೊಳ್ಳಲೇ ಬೇಕು. ಈ ನಿಟ್ಟಿನಲ್ಲಿ ಲೇಖಕಿ ಈಜಿಪ್ಟ್ ನ ನೆಲವನ್ನು ತಲುಪುವ ಹಂಬಲಿಕೆಯನ್ನು ವ್ಯಕ್ತಪಡಿಸುತ್ತಾರೆ. ಹಾಗೆಯೇ ಪ್ರವಾಸದ ಅನುಭವಗಳನ್ನು ಹಂಚಿಕೊಳ್ಳುವ ಮೊದಲು ಈಜಿಪ್ಟ್‌ನ ಇತಿಹಾಸದ ಸಣ್ಣ ಚಿತ್ರಣವನ್ನೂ ಒಂದು ಅಧ್ಯಾಯದಲ್ಲಿ ನೀಡುತ್ತಾರೆ. ಈಜಿಪ್ಟ್‌ನ ಮೇಲಿನ ಪರಕೀಯ ದಾಳಿಗಳು, ಅದರ ಮೇಲೆ ಸಾಮ್ರಾಜ್ಯಶಾಹಿ ಶಕ್ತಿಗಳು ಎಸಗಿದ ದೌರ್ಜನ್ಯಗಳಿಂದ ಹೇಗೆ ಅಲ್ಲಿನ ಬಹುರೂಪಿ ಸಂಸ್ಕೃತಿ ನಾಶವಾಯಿತು ಎನ್ನುವುದನ್ನು ಈ ಅಧ್ಯಾಯದಲ್ಲಿ ಹೇಳುತ್ತಾರೆ. ಹಾಗೆಯೇ ತನ್ನನ್ನು ದೇವರೆಂದು ಘೋಷಿಸಿಕೊಂಡ ಫೆರೋ ಮತ್ತು ಅವನ ವಿರುದ್ಧ ಗುಲಾಮರನ್ನು ಸಂಘಟಿಸಿ ದಂಗೆಯೆದ್ದ ಮೋಸೆಸ್‌ನ ಬಗ್ಗೆಯೂ ಒಂದು ಸಣ್ಣ ಕತೆಯನ್ನು ಲೇಖಕಿ ಮಂಡಿಸುತ್ತಾರೆ. ಇದು ನೇರವಾದ ಪ್ರವಾಸ ಕಥನವಲ್ಲ. ಇತಿಹಾಸದ ಸಂಗ್ರಹರೂಪಕ್ಕೆ, ತನ್ನ ಪ್ರವಾಸಾನುಭವವನ್ನು ಒಟ್ಟಿಗಿಟ್ಟು ಈಜಿಪ್ಟ್ ನ ಕುರಿತಂತೆ ತನ್ನ ನಿಲುವುಗಳನ್ನು ಲೇಖಕಿ ಮಂಡಿಸಿದ್ದಾರೆ. ಈಜಿಪ್ಟ್‌ನ ಜನಜೀವನ, ಅಲ್ಲಿ ಅರಳಿದ ವಿಜ್ಞಾನ, ಸಂಸ್ಕೃತಿ, ಸದ್ಯದ ಸಂದರ್ಭದಲ್ಲಿ ಈಜಿಪ್ಟ್‌ನ ಒಳಸಂಘರ್ಷಗಳನ್ನು ಈ ಪ್ರವಾಸಕಥನ ತೆಳುವಾಗಿ ಮುಟ್ಟಿಕೊಂಡು ಹೋಗುತ್ತದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
-ಕಾರುಣ್ಯಾ
-ಕಾರುಣ್ಯಾ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X