Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಹಿಳೆಗೆ ಇಪ್ಪತ್ತೊಂದು ಲಕ್ಷ ರೂ. ವಂಚನೆ:...

ಮಹಿಳೆಗೆ ಇಪ್ಪತ್ತೊಂದು ಲಕ್ಷ ರೂ. ವಂಚನೆ: ಇಬ್ಬರ ಬಂಧನ

ವಾರ್ತಾಭಾರತಿವಾರ್ತಾಭಾರತಿ12 Jun 2017 11:48 PM IST
share
ಮಹಿಳೆಗೆ ಇಪ್ಪತ್ತೊಂದು ಲಕ್ಷ ರೂ. ವಂಚನೆ: ಇಬ್ಬರ ಬಂಧನ

ಉಳ್ಳಾಲ, ಜೂ. 12: ಅಂತರ್ಜಾಲದ ಮೂಲಕ ಮಹಿಳೆಯೋರ್ವರ ಗೆಳೆತನ ಮಾಡಿಕೊಂಡು 21 ಲಕ್ಷ ರೂ. ಕೊಳ್ಳೆಹೊಡೆದ ಇಬ್ಬರನ್ನು ಉಳ್ಳಾಲ ಪೊಲೀಸರು ದೆಹಲಿಯಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನವದೆಹಲಿಯ ವಿಕಾಸ್‌ಪುರಿ ಬುದೆಲಾದಲ್ಲಿ ವಾಸವಾಗಿರುವ ಮಿಜೋರಾಂ ರಾಜ್ಯದ ಐಝಾವಾಲ್ ಜಿಲ್ಲೆಯ ವೆಂಗಾಲಿ ಟೌನ್ ನಿವಾಸಿ ಲಾಲ್‌ತಾನ್ ಮಾವಿಯಾ(34) ಮತ್ತು ಮಣಿಪುರ ರಾಜ್ಯದ ಚುರಚಾಂದ್‌ಪುರ್ ಟೆಡಿಮ್ ವೆಂಗ್, ನ್ಯೂಲಮ್‌ಕ ನಿವಾಸಿ ಕೂಫ್ ಬೊಯಿ ಅಲಿಯಾಸ್ ಲಿಯಾನ್ ಕೂಪ್ (32) ಬಂಧಿತ ಆರೋಪಿಗಳಾಗಿದ್ದಾರೆ.

ಕೋಟೆಕಾರು ಪಟ್ಟಣದ ನಡಾರ್ ನಿವಾಸಿ ವೈಲೆಟ್ ಡಿಸೋಜಾ ಎಂಬವರೇ ಮೋಸ ಹೋದ ಮಹಿಳೆಯಾಗಿದ್ದಾರೆ.

ಈ ಹಿಂದೆ ಇಸ್ರೇಲ್‌ನಲ್ಲಿ ಕೆಲಸಕ್ಕಿದ್ದ ವೈಲೆಟ್ ಇದೀಗ ಊರಿಗೆ ಬಂದು ನೆಲೆಸಿದ್ದಾರೆ. ವೈಲೆಟ್ ಅವರ ಸ್ನೇಹಿತೆ ಯೋರ್ವರು ಲಂಡನ್‌ನಲ್ಲಿ ನೆಲೆಸಿದ್ದು ಆಕೆಯ ಭಾವಚಿತ್ರವನ್ನು ಅಂತರ್ಜಾಲದ ಮುಖೇನ ಆರೋಪಿಗಳು ಗಳಿಸಿದ್ದು ಆಕೆಯ ಭಾವಚಿತ್ರವನ್ನೇ ಹಾಕಿ ವಾಟ್ಸಪ್ ಖಾತೆಯೊಂದನ್ನು ಸೃಷ್ಟಿಸಿ ವೈಲೆಟ್ ರನ್ನು ಸಂಪರ್ಕಿಸಿ ಮಹಿಳೆಯಿಂದಲೇ ಮಾತನಾಡಿಸಿ ಸ್ನೇಹಿತೆ ಎಂದೇ ನಂಬಿಸಿದ್ದಾರೆ.

ವಾಟ್ಸಪ್ ಮತ್ತು ನಕಲಿ ವೆಬ್‌ಸೈಟ್ ಮೂಲಕ ಸಂಪರ್ಕದಲ್ಲಿದ್ದ ಆರೋಪಿಗಳು ವೈಲೆಟ್ ಅವರಲ್ಲಿ ಸ್ನೇಹಿತೆಯ ಸ್ವರದಲ್ಲೇ ಮಾತನಾಡಿ ತಾನು ಭಾರತಕ್ಕೆ ದೊಡ್ಡ ಮೊತ್ತದ ವಿದೇಶಿ ಕರೆನ್ಸಿ ಮತ್ತು ಅಮೂಲ್ಯ ಗಿಫ್ಟ್ ಕಳುಹಿಸಿ ಕೊಟ್ಟಿದ್ದು ಅದನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿದ್ದು ಅದರ ಪ್ರೊಸೀಜರ್ ಚಾರ್ಜ್ ಸಂದಾಯ ಮಾಡಿ ಕರೆನ್ಸಿ ಮತ್ತು ಗಿಫ್ಟನ್ನು ಸದ್ಯಕ್ಕೆ ತಮ್ಮಲ್ಲೇ ಇರಿಸುವಂತೆ ಹೇಳಿದ್ದಾರೆ. ಇದನ್ನು ನಂಬಿದ ವೈಲೆಟ್ ಹಂತ ಹಂತವಾಗಿ ಆರೋಪಿಗಳ ರಾಯಲ್ ಬ್ಯಾಂಕ್ ಸ್ಕ್ವಾಟ್ ಲ್ಯಾಂಡ್ ನವದೆಹಲಿಯ ಖಾತೆಗೆ 21,58,200 ರೂ. ವರ್ಗಾಯಿಸಿದ್ದು ತದ ನಂತರ ಆರೋಪಿಗಳು ಸಂಪರ್ಕಕ್ಕೆ ಸಿಗದಿದ್ದಾಗ ತಾನು ಮೋಸ ಹೋಗಿರುವುದು ತಿಳಿದು ಕಳೆದ ಮೇ 31ರಂದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಉಳ್ಳಾಲ ಇನ್ಸ್‌ಪೆಕ್ಟರ್ ಗೋಪಿಕೃಷ್ಣ ಮಂಗಳೂರು ಪೊಲೀಸ್ ಆಯುಕ್ತ ಚಂದ್ರಶೇಖರ್ ಅವರ ನಿರ್ದೇಶನದಂತೆ ಡಿಸಿಪಿಗಳಾದ ಹನುಮಂತರಾಯ, ಶಾಂತರಾಜು, ಎಸಿಸಿ ಶೃತಿ ಅವರ ಮಾರ್ಗದರ್ಶನದಲ್ಲಿ ಪಿಎಸ್‌ಐ ರಾಜೇಂದ್ರ, ಎಎಸ್‌ಐ ವಿಜಯರಾಜ್, ಸಹಕಾರದೊಂದಿಗೆ ನವದೆಹಲಿಯ ವಿಕಾಸ್‌ಪುರಿಯಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿದ್ದಾರೆ. ಆರೋಪಿಗಳ ವಿರುದ್ಧ  ಪ್ರಕರಣವನ್ನು ದಾಖಲಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X