Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ವಾಸ್ತವಕ್ಕೆ ಮುಖಾಮುಖಿಯಾಗುವ ಕತೆಗಳು...

ವಾಸ್ತವಕ್ಕೆ ಮುಖಾಮುಖಿಯಾಗುವ ಕತೆಗಳು...

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯ-ಕಾರುಣ್ಯ12 Jun 2017 11:57 PM IST
share
ವಾಸ್ತವಕ್ಕೆ ಮುಖಾಮುಖಿಯಾಗುವ ಕತೆಗಳು...

ದು. ಸರಸ್ವತಿ ಬರಹಗಳು ಚಳವಳಿ, ಹೋರಾಟದ ಮೂಲಕ ಹುಟ್ಟಿದವುಗಳು. ನಗರ ಪ್ರದೇಶದ ತಳಸ್ತರದ ಕಾರ್ಮಿಕರ ಬದುಕನ್ನು ಅದರಲ್ಲೂ ಮಹಿಳಾ ಕಾರ್ಮಿಕರ ಬದುಕನ್ನು ಹತ್ತಿರದಿಂದ ಬಲ್ಲ ಸರಸ್ವತಿ ಕತೆಗಳನ್ನು ಬರೆದಾಗ ಆ ಪಾತ್ರಗಳು ಮಾತುಗಳಾಗಿ ಒಂದಲ್ಲ ಒಂದು ಕತೆಗಳಲ್ಲಿ ಪ್ರವೇಶಿಸಿದರೆ ಅದು ಅವರ ತಪ್ಪಲ್ಲ. ಆದುದರಿಂದಲೇ ಕಲೆಗಾಗಿ ಕಲೆ ಎನ್ನುವುದರಿಂದ ಸರಸ್ವತಿ ಅವರ ಕತೆಗಳು ದೂರ. ಅವೇನಿದ್ದರೂ ವಾಸ್ತವದೊಂದಿಗೆ, ವರ್ತಮಾನದ ರಾಜಕೀಯದೊಂದಿಗೆ ಜನರ ಬದುಕನ್ನು ಮುಖಾಮುಖಿ ಮಾಡುವಂತಹದು. ಈ ಸಂಕಲನದಲ್ಲಿ ಒಟ್ಟು ಎಂಟು ಕತೆಗಳಿವೆ. ಇಲ್ಲಿರುವ ಕತೆಗಳು ದಲಿತ ಸಂವೇದನೆಯನ್ನು ಹೊಂದಿದೆಯೋ ಅಥವಾ ನಗರಗಳಲ್ಲಿ ದಲಿತರ, ಶೋಷಿತರ ಸಮಸ್ಯೆಗಳನ್ನು ಭಿನ್ನವಾಗಿ ನೋಡುವ ಮೂಲಕ ಹೊಸತೊಂದು ನಗರ ಕಾರ್ಮಿಕ ಸಂವೇದನೆಯನ್ನು ಕಟ್ಟಿ ಕೊಡುತ್ತದೆಯೋ ಎಂಬ ಅನಿಸಿಕೆ ನಮ್ಮನ್ನು ಕಾಡುತ್ತದೆ. ಸಿದ್ರಾಮ ಮತ್ತು ಯಲ್ಲಮ್ಮ ಅವರ ಪ್ರೇಮವನ್ನು ಕೇಂದ್ರ ವಾಗಿಟ್ಟುಕೊಂಡ ‘ಗುರುತಿಲ್ಲದ ವಿಳಾಸ’ ಕತೆಯು, ಜಾತಿಯ ಪೇಡಂಭೂತವನ್ನಿಟ್ಟುಕೊಂಡು ಬರೆದಿರುವುದು. ನಗರ ಮತ್ತು ಹಳ್ಳಿ ಬದುಕುಗಳ ಸಂಕೀರ್ಣ, ಎರಡೂ ಕಡೆಗಳಲ್ಲೂ ಶೋಷಣೆಯ ಬೇರೆ ಬೇರೆ ಮುಖಗಳು ಹೇಗೆ ಸುತ್ತಿಕೊಂಡಿವೆ ಎನ್ನುವುದನ್ನು ಹೇಳುತ್ತದೆ. ಹಾಗೆಯೇ ನಗರ ಪ್ರದೇಶದ ಪೌರಕಾರ್ಮಿಕರ ಪಾಡನ್ನು ‘ಬಚ್ಚೀಸು’ ಮತ್ತು ‘ಹೊನ್ನಹೇಲು’ ಕತೆಗಳು ತೆರೆದಿಡುತ್ತವೆ. ಪೌರಕಾರ್ಮಿಕರ ಹೋರಾಟದಲ್ಲೂ ಸಕ್ರಿಯರಾಗಿರುವ ಲೇಖಕಿಗೆ ಆ ಬದುಕನ್ನು ಅವರ ವೈಯಕ್ತಿಕ ನೋವು ನಲಿವುಗಳನ್ನು ಕತೆಯಲ್ಲಿ ಕಟ್ಟಿಡಲು ಸಾಧ್ಯವಾಗಿದೆ. ಈ ಎರಡೂ ಕತೆಗಳು ಒಂದಕ್ಕೊಂದು ಬೆಸೆದುಕೊಂಡಂತಿದೆ. ಪುಟ್ಟ ಬಾಲಕಿಯ ಮೂಲಕ ಅಸೃಶ್ಯತೆಯ ಆಳವನ್ನು ಕಟ್ಟಿಕೊಡಲು ‘ನಮ್ಮನೆ ಗೌರಮ್ಮನೆ ಇಷ್ಟ’ ಕತೆಯ ಮೂಲಕ ಸರಸ್ವತಿ ಪ್ರಯತ್ನಿಸುತ್ತಾರೆ. ಕವಿ ಪ್ರಕಾಶನ ಹೊನ್ನಾವರ ಇವರು ಪ್ರಕಟಿಸಿರುವ ಈ ಕೃತಿಯ ಮುಖಬೆಲೆ 80 ರೂ. ಆಸಕ್ತರು ಸಂಕಲನಕ್ಕಾಗಿ 94826 42147 ದೂರವಾಣಿಯನ್ನು ಸಂಪರ್ಕಿಸಬಹುದು.

share
-ಕಾರುಣ್ಯ
-ಕಾರುಣ್ಯ
Next Story
X