Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿರಿಯ ಅಧಿಕಾರಿಗೆ ಹಲ್ಲೆ: ಐಎಎಫ್ ಪೈಲಟ್...

ಹಿರಿಯ ಅಧಿಕಾರಿಗೆ ಹಲ್ಲೆ: ಐಎಎಫ್ ಪೈಲಟ್ ಸೇವೆಯಿಂದ ವಜಾ,ಎರಡು ವರ್ಷ ಜೈಲುಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ13 Jun 2017 9:02 PM IST
share
ಹಿರಿಯ ಅಧಿಕಾರಿಗೆ ಹಲ್ಲೆ: ಐಎಎಫ್ ಪೈಲಟ್ ಸೇವೆಯಿಂದ ವಜಾ,ಎರಡು ವರ್ಷ ಜೈಲುಶಿಕ್ಷೆ

ಹೊಸದಿಲ್ಲಿ,ಜೂ.13: ಹಿರಿಯ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದ ಮತ್ತು ಮೆಸ್‌ನಿಂದ ಟಿವಿಯ ರಿಮೋಟ್ ಕಂಟ್ರೋಲ್ ಕಳವು ಮಾಡಿದ್ದ ಆರೋಪಗಳಲ್ಲಿ ತನ್ನ ಪೈಲಟ್‌ನೋರ್ವನನ್ನು ಭಾರತೀಯ ವಾಯುಪಡೆಯು ಸೇವೆಯಿಂದ ವಜಾಗೊಳಿಸಿದೆ. ಆರೋಪಿ ಪೈಲಟ್‌ನನ್ನು ವಿಚಾರಣೆಗೊಳಪಡಿಸಿದ್ದ ಜನರಲ್ ಕೋರ್ಟ್ ಮಾರ್ಷಲ್ (ಜಿಸಿಎಂ)ಆತನಿಗೆ ಎರಡು ವರ್ಷಗಳ ಜೈಲುಶಿಕ್ಷೆಯನ್ನೂ ಘೋಷಿಸಿದೆ.

 ಸದ್ರಿ ಪೈಲಟ್ ಜಿಸಿಎಂ ತನಗೆ ಶಿಕ್ಷೆ ವಿಧಿಸಿರುವುದನ್ನು ಈಗ ದಿಲ್ಲಿಯ ಮಿಲಿಟರಿ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು, ಶಿಕ್ಷೆಯನ್ನು ಅಮಾನತುಗೊಳಿಸಿರುವ ನ್ಯಾಯಾಲಯವು ಆತನಿಗೆ ಜಾಮೀನು ಮಂಜೂರು ಮಾಡಿದೆ ಎಂದು ಆನಲೈನ್ ಮಾಧ್ಯಮವೊಂದು ವರದಿ ಮಾಡಿದೆ. ಈ ಪೈಲಟ್ ಈಗಾಗಲೇ ವಿಚಾರಣಾ ಅವಧಿಯಲ್ಲಿ ಒಂಭತ್ತು ತಿಂಗಳು ಕಸ್ಟಡಿಯಲ್ಲಿದ್ದ.

 ಪೈಲಟ್ ವಿರುದ್ಧ ಸುಮಾರು 20 ಆರೋಪಗಳಿದ್ದು,ಈ ಪೈಕಿ ಕೆಲವು ರುಜುವಾತಾಗಿವೆ. ಜಿಸಿಎಂ ಆತನಿಗೆ ಏಳು ವರ್ಷಗಳ ಕಠಿಣ ಶಿಕ್ಷೆಯನ್ನು ವಿಧಿಸಿತ್ತಾದರೂ ಪಡೆಯು ಅದನ್ನು ಎರಡು ವರ್ಷಗಳಿಗೆ ತಗ್ಗಿಸಿತ್ತು ಎಂದು ಐಎಎಫ್ ಅಧಿಕಾರಿಯೋರ್ವರು ತಿಳಿಸಿದರು.

ವಜಾಗೊಂಡಿರುವ ಪೈಲಟ್ 2013ರವರೆಗೆ ಸಾರಿಗೆ ವಿಮಾನವನ್ನು ನಿರ್ವಹಿಸುತ್ತಿದ್ದ. ಆದರೆ ಅದೇ ವರ್ಷ ಕ್ರೀಡಾಕೂಟದಲ್ಲಿ ಮಂಡಿಗೆ ಗಾಯಗೊಂಡಿದ್ದ ಆತನನ್ನು ಗ್ರೌಂಡ್ ಸರ್ವಿಸ್‌ಗೆ ನಿಯೋಜಿಸಲಾಗಿತ್ತು. ಶೂಟಿಂಗ್ ಚಾಂಪಿಯನ್ ಆಗಿದ್ದ ಈ ಪೈಲಟ್ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ವಾಯುಪಡೆಗೆ ಸ್ವರ್ಣಪದಕವನ್ನೂ ಗಳಿಸಿಕೊಟ್ಟಿದ್ದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X