ಬೆಂಗಳೂರು, ಜೂ.13; ಸಭಾಪತಿ ಡಿ.ಎಚ್.ಶಂಕರ್ ಮೂರ್ತಿ ವಿರುದ್ಧ ಅವಿಶ್ವಾಸ ನಿರ್ಣಯದ ಚರ್ಚೆ ಹಿನ್ನೆಲೆಯಲ್ಲಿ ವಿಧಾನಪರಿಷತ್ ಕಾಂಗ್ರೆಸ್ನ ಎಲ್ಲ ಸದಸ್ಯರು ಕಡ್ಡಾಯವಾಗುವಂತೆ ಹಾಜರಾಗುವಂತೆ ಪರಿಷತ್ನ ಮುಖ್ಯ ಸಚೇತಕ ಐವಾನ್ ಡಿಸೋಜ ವಿಪ್ ಜಾರಿ ಮಾಡಿದ್ದಾರೆ.
ಬೆಂಗಳೂರು, ಜೂ.13; ಸಭಾಪತಿ ಡಿ.ಎಚ್.ಶಂಕರ್ ಮೂರ್ತಿ ವಿರುದ್ಧ ಅವಿಶ್ವಾಸ ನಿರ್ಣಯದ ಚರ್ಚೆ ಹಿನ್ನೆಲೆಯಲ್ಲಿ ವಿಧಾನಪರಿಷತ್ ಕಾಂಗ್ರೆಸ್ನ ಎಲ್ಲ ಸದಸ್ಯರು ಕಡ್ಡಾಯವಾಗುವಂತೆ ಹಾಜರಾಗುವಂತೆ ಪರಿಷತ್ನ ಮುಖ್ಯ ಸಚೇತಕ ಐವಾನ್ ಡಿಸೋಜ ವಿಪ್ ಜಾರಿ ಮಾಡಿದ್ದಾರೆ.