Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಾಸಕ ನಾರಾಯಣ ಸ್ವಾಮಿ ವಿತರಿಸಿದ...

ಶಾಸಕ ನಾರಾಯಣ ಸ್ವಾಮಿ ವಿತರಿಸಿದ ಪುಸ್ತಕಗಳ ಬಗ್ಗೆ ಏನನ್ನುತ್ತೀರಿ: ಸಂಸದರಿಗೆ ಪ್ರತಿಭಾ ಕುಳಾಯಿ ಪ್ರಶ್ನೆ

ಶಾಸಕರ ಪುಸ್ತಕ ವಿತರಣೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ14 Jun 2017 8:20 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಶಾಸಕ ನಾರಾಯಣ ಸ್ವಾಮಿ ವಿತರಿಸಿದ ಪುಸ್ತಕಗಳ ಬಗ್ಗೆ ಏನನ್ನುತ್ತೀರಿ: ಸಂಸದರಿಗೆ ಪ್ರತಿಭಾ ಕುಳಾಯಿ ಪ್ರಶ್ನೆ

ಮಂಗಳೂರು, ಜೂ. 14: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಮೊಯ್ದಿನ್ ಬಾವ ತಮ್ಮ ಕ್ಷೇತ್ರದ ಮಕ್ಕಳಿಗೆ ವಿತರಿಸಿದ ಪುಸ್ತಕಗಳ ಬಗ್ಗೆ ಅಪಸ್ವರವೆತ್ತಿರುವ ಸಂಸದ ನಳಿನ್ ಕುಮಾರ್ ಹಾಗೂ ಬಿಜೆಪಿ ನಾಯಕರು, ಹೆಬ್ಬಾಳದ ಶಾಸಕ ನಾರಾಯಣ ಸ್ವಾಮಿ ತಮ್ಮ ಭಾವಚಿತ್ರವಿರುವ ಪುಸ್ತಕಗಳನ್ನು ವಿತರಿಸಿರುವ ಬಗ್ಗೆ ಏನನ್ನುತ್ತೀರಿ ಎಂದು ಮನಪಾ ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರತಿಭಾ ಕುಳಾಯಿ ಪ್ರಶ್ನಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಅವರು ಇಂದು ಹೆಬ್ಬಾಳದ ಶಾಸಕ ನಾರಾಯಣ ಸ್ವಾಮಿಯವರು ಮಕ್ಕಳಿಗೆ ವಿತರಿಸಿರುವ ಪುಸ್ತಕಗಳನ್ನು ಪ್ರದರ್ಶಿಸಿದರು. ಹೆಬ್ಬಾಳದ ಶಾಸಕರು ತಮ್ಮ ಭಾವಚಿತ್ರ ಮಾತ್ರವಲ್ಲದೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ತನ್ನ ಪತ್ನಿಯ ಭಾವಚಿತ್ರವನ್ನೂ ಪುಸ್ತಕಗಳಲ್ಲಿ ಮುದ್ರಿಸಿದ್ದಾರೆ. ಮಾತ್ರವಲ್ಲದೆ ಪುಸ್ತಕ ಸಂಪೂರ್ಣ ಕೇಸರಿ ಬಣ್ಣದಲ್ಲಿದೆ ಎಂದು ಅವರು ಹೇಳಿದರು.

ಶಾಸಕ ಮೊಯ್ದೀನ್ ಬಾವರವರು ಪುಸ್ತಕ ನೀಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ನೀಡಿದ್ದಾರೆ. ಪುಸ್ತಕ ನೀಡಲಾದ ಮಕ್ಕಳು ಮತದಾರರಲ್ಲ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ. ಮಾತ್ರವಲ್ಲದೆ ಅವರು ಹಂಚಿರುವ ಪುಸ್ತಕದಲ್ಲಿ ಅಭಿವೃದ್ಧಿ ಕಾಮಗಾರಿಯ ಫೋಟೋ ಇದೆ ಎಂದು ಹೇಳಲಾಗಿದೆ. ಆದರೆ ಪುಸ್ತಕದಲ್ಲಿ ಶಾಸಕರು ಮಕ್ಕಳ ಜತೆಗಿರುವ ಫೋಟೋ ಮಾತ್ರ ಇದೆ. ಪಕ್ಷದ ಚಿಹ್ನೆಯೂ ಅದರಲ್ಲಿಲ್ಲ ಎಂದು ಪ್ರತಿಭಾ ಕುಳಾಯಿ ಹೇಳಿದರು.

ಈ ಪುಸ್ತಕಗಳಿಂದ ಮಕ್ಕಳಿಗೆ ಮಾತ್ರವೇ ಪ್ರಯೋಜನ. ಅವರೇನು ಚುನಾವಣೆಯಲ್ಲಿ ಮತ ಹಾಕಲಾರರು. ಆದರೆ ತಮ್ಮ ಕ್ಷೇತ್ರದ ಮಕ್ಕಳಿಗೆ ತಮ್ಮ ಗುರುತಿರಲಿ ಎಂಬ ಉದ್ದೇಶದಿಂದ ಮಾತ್ರವೇ ಚಿತ್ರ ಹಾಕಲಾಗಿದೆ. ಬಿಜೆಪಿಯ ನಾಯಕರೂ ಮಕ್ಕಳಿಗೆ ಪುಸ್ತಕ, ಕೊಡೆ ನೀಡಲಿ. ಇದರಿಂದ ಮಕ್ಕಳಿಗೆ ಪ್ರಯೋಜನವಾಗಬಹುದು. ಆದರೆ ಈ ರೀತಿಯ ಆರೋಪ ಮಾಡುವುದು ಸರಿಯಲ್ಲ ಎಂದವರು ಹೇಳಿದರು. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಮಾತ್ರವಲ್ಲದೆ, ಬೇರೆ ಕ್ಷೇತ್ರದ ಮಕ್ಕಳಿಗೂ ಅಗತ್ಯವಿದ್ದಲ್ಲಿ ಪುಸ್ತಕಗಳನ್ನು ಒದಗಿಸಲಾಗುವುದು. ಬೇಕಿದ್ದವರು ಶಾಸಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅವರು ನುಡಿದರು.

ಗೋಷ್ಠಿಯಲ್ಲಿ ಮನಪಾ ಸದಸ್ಯ ಮುಹಮ್ಮದ್, ಸ್ಥಳೀಯ ನಾಯಕರಾದ ಶಕುಂತಳಾ, ಕೇಶವ ಸನಿಲ್, ಉತ್ತಮ್ ಆಳ್ವ, ವರುಣ್ ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X