Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡು ವಿಧಾನಸಭೆಯಿಂದ ಡಿಎಂಕೆ...

ತಮಿಳುನಾಡು ವಿಧಾನಸಭೆಯಿಂದ ಡಿಎಂಕೆ ಸದಸ್ಯರ ಸಾಮೂಹಿಕ ತೆರವು

ವಾರ್ತಾಭಾರತಿವಾರ್ತಾಭಾರತಿ14 Jun 2017 6:03 PM IST
share
ತಮಿಳುನಾಡು ವಿಧಾನಸಭೆಯಿಂದ ಡಿಎಂಕೆ ಸದಸ್ಯರ ಸಾಮೂಹಿಕ ತೆರವು

ಚೆನ್ನೈ,ಜೂ.14: ಬುಧವಾರ ತಮಿಳುನಾಡು ವಿಧಾನಸಭೆಯಲ್ಲಿ ಗದ್ದಲವೆಬ್ಬಿಸಿ ಕಲಾಪಕ್ಕೆ ತಡೆಯೊಡ್ಡಿದ್ದ ಪ್ರತಿಪಕ್ಷ ಡಿಎಂಕೆಯ ನಾಯಕ ಎಂಕೆ.ಸ್ಟಾಲಿನ್ ಮತ್ತು ಸದಸ್ಯರನ್ನು ಸ್ಪೀಕರ್ ಆದೇಶದಂತೆ ಸದನದಿಂದ ಹೊರಹಾಕಲಾಯಿತು.

 2017,ಫೆಬ್ರವರಿಯಲ್ಲಿ ವಿಧಾನಸಭೆಯಲ್ಲಿ ವಿಶ್ವಾಸಮತಕ್ಕೆ ಮುನ್ನ ಎಐಎಡಿಎಂಕೆ ಶಾಸಕರು ಕೂವತ್ತೂರು ರೆಸಾರ್ಟ್‌ನಲ್ಲಿ ತಂಗಿದ್ದ ಸಂದರ್ಭ ವಿ.ಕೆ.ಶಶಿಕಲಾ ಬಣವನ್ನು ಬೆಂಬಲಿಸುವಂತೆ ಅವರಿಗೆ ಭಾರೀ ಹಣದ ಕೊಡುಗೆಯನ್ನು ನೀಡಲಾಗಿತ್ತು ಎಂದು ಟಿವಿ ಚಾನೆಲ್ ಮುಂದೆ ಒಪ್ಪಿಕೊಂಡಿರುವ ಇಬ್ಬರು ಎಐಎಡಿಎಂಕೆ ಶಾಸಕರ ವಿಷಯವನ್ನು ಪ್ರಸ್ತಾಪಿಸಲು ಡಿಎಂಕೆ ಶಾಸಕರು ಪ್ರಯತ್ನಿಸಿದ್ದರು. ಆದರೆ ಅವರ ಕೋರಿಕೆಯನ್ನು ತಿರಸ್ಕರಿಸಿದ ಸ್ಪೀಕರ್ ಧನಪಾಲ್ ಅವರು, ವಿಷಯವು ನ್ಯಾಯಾಲಯದಲ್ಲಿರುವುದರಿಂದ ಸದನದಲ್ಲಿ ಅದನ್ನು ಚರ್ಚಿಸುವಂತಿಲ್ಲ ಎಂದು ಹೇಳಿದರು.

 ಇದನ್ನೊಪ್ಪದ ಡಿಎಂಕೆ ಸದಸ್ಯರು ನಿರಂತರವಾಗಿ ಘೋಷಣೆಗಳನ್ನು ಕೂಗುತ್ತ ಅಧಿವೇಶನಕ್ಕೆ ವ್ಯತ್ಯಯವನ್ನುಂಟು ಮಾಡಿದಾಗ ಅವರನ್ನು ತಕ್ಷಣ ಸದನದಿಂದ ತೆರವುಗೊಳಿ ಸುವಂತೆ ಸ್ಪೀಕರ್ ಆದೇಶಿಸಿದರು.

ಹೀಗೆ ತೆರುವುಗೊಳಿಸಲ್ಪಟ್ಟ ಬೆನ್ನಲ್ಲೇ ಸ್ಟಾಲಿನ್ ಅವರು ತನ್ನ ಪಕ್ಷದ ಶಾಸಕರೊಂದಿಗೆ ೇರಿಕೊಂಡು ರಸ್ತೆಯನ್ನು ತಡೆದು ಪ್ರತಿಭಟನೆಯನ್ನು ನಡೆಸಿದರು.

ಶಶಿಕಲಾ ಬಣವನ್ನು ಬೆಂಬಲಿಸಿದರೆ 2ರಿಂದ 10 ಕೋ.ರೂ. ಮತ್ತು ಚಿನ್ನ ನೀಡುವುದಾಗಿ ಎಐಎಡಿಎಂಕೆ ಶಾಸಕರ ಮುಂದೆ ಕೊಡುಗೆಯನ್ನಿರಿಸಲಾಗಿತ್ತು ಎಂದು ಶಾಸಕರಾದ ಒ.ಪನ್ನೀರಸೆಲ್ವಂ ಬಣದ ಎಸ್.ಎಸ್.ಶರವಣನ್ ಮತ್ತು ಎಡಿಪ್ಪಾಡಿ ಪಳನಿಸ್ವಾಮಿ ಬಣದ ಆರ್. ಕನಕರಾಜ್ ಅವರು ಒಪ್ಪಿಕೊಂಡಿದ್ದ ವೀಡಿಯೊ ತುಣುಕುಗಳನ್ನು ಎರಡು ಖಾಸಗಿ ಚಾನೆಲ್‌ಗಳು ಪ್ರಸಾರ ಮಾಡಿದ್ದವು.

ಈ ಶಾಸಕರು ಮಾಡಿರುವ ಆರೋಪದ ಬಗ್ಗೆ ಸಿಬಿಐ ತನಿಖೆಯನ್ನು ಕೋರಿ ಡಿಎಂಕೆ ಮಂಗಳವಾರ ಮದ್ರಾಸ್ ಉಚ್ಚ ನ್ಯಾಯಾಲಯದ ಮೆಟ್ಟಿಲನ್ನೇರಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X