Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮನೆ ನಿರ್ವಹಣೆಗಾಗಿ ಇಂಟರ್ನೆಟ್,...

ಮನೆ ನಿರ್ವಹಣೆಗಾಗಿ ಇಂಟರ್ನೆಟ್, ಸ್ಮಾರ್ಟ್ ಸ್ಟಿಕ್, ಟ್ರೀ ಕ್ಲೆಂಬರ್!

ವಾರ್ತಾಭಾರತಿವಾರ್ತಾಭಾರತಿ14 Jun 2017 4:32 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮನೆ ನಿರ್ವಹಣೆಗಾಗಿ ಇಂಟರ್ನೆಟ್, ಸ್ಮಾರ್ಟ್ ಸ್ಟಿಕ್, ಟ್ರೀ ಕ್ಲೆಂಬರ್!

ಮಂಗಳೂರು, ಜೂ.14: ಬೆಂಜನಪದವಿನ ಕೆನರಾ ಎಂಜಿನಿಯರಿಂಗ್ ಕಾಲೇಜಿನ ಅಂತಿಮ ಬಿ.ಇ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಶನ್ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಪ್ರಾಜೆಕ್ಟ್ ಮೂಲಕ ಇಂಟರ್‌ನೆಟ್ ಆಧಾರಿತ ತಂತ್ರಜ್ಞಾನ, ಸ್ಮಾರ್ಟ್ ಸ್ಟಿಕ್ ಹಾಗೂ ಟ್ರೀ ಕ್ಲೆಂಬರ್ ಎಂಬ ಅವಿಷ್ಕಾರಗಳನ್ನೂ ಮಾಡಿದ್ದಾರೆ.

ಇಂಟರ್ನೆಟ್ ಬೇಸ್ಡ್ ಟೆಕ್ನಾಲಜಿಯ ಈ ಸಾಧನವನ್ನು ಮನೆಯ ತಾಪಮಾನ, ಟಾಂಕಿಯಲ್ಲಿರುವ ನೀರಿನ ಪ್ರಮಾಣ, ಮನೆಯೊಳಗೆ ಎಲೆಕ್ಟ್ರಾನಿಕ್ ಸ್ಥಿತಿಯ ವೀಕ್ಷಣೆ, ಅಡುಗೆ ಅನಿಲ ಸೋರಿಕೆಯಾದಲ್ಲಿ ಸಂದೇಶ ಹೀಗೆ ಅಂತರ್ಜಾಲ ಮತ್ತು ಮೊಬೈಲ್ ಎಪ್ಲಿಕೇಶನ್ ಬಳಸಿಕೊಳ್ಳುವ ವ್ಯವಸ್ಥೆಯಿರುವ ಈ ಪ್ರಾಜೆಕ್ಟನ್ನು ಕಾಲೇಜಿನ ಸಹ ಪ್ರಾಧ್ಯಾಪಕ ಪದ್ಮಹಾಸ ಎಂ.ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಾದ ಶ್ರೇಯಸ್ ನಾಯಕ್, ಸುನಿಲ್, ಸುಪ್ರೀತ್ ಕುವೆತ್ತೋಡಿ, ಅಮಿತ್ ಕುಮಾರ್ ರೂಪಿಸಿದ್ದಾರೆ.

ಹೀಗೊಂದು ಸ್ಮಾರ್ಟ್ ಸ್ಟಿಕ್:

ವಯಸ್ಸಾದವರ ಆರೋಗ್ಯದ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು ಇಲ್ಲಿ ಸ್ಮಾರ್ಟ್ ಸ್ಟಿಕ್‌ನ ಪ್ರಾಜೆಕ್ಟ್ ರೂಪುಗೊಂಡಿದೆ. ನಾಡಿಮಿಡಿತವನ್ನು ಗ್ರಹಿಸುವ ಸಂವೇದಕಗಳು ಇಲ್ಲಿನ ವಾಕಿಂಗ್ ಸ್ಟಿಕ್ ಹಿಡಿಯ ಭಾಗದಲ್ಲಿವೆ. ಹೀಗೆ ಪತ್ತೆಯಾದ ನಾಡಿಮಿಡಿತ ಬ್ಲೂಟೂತ್ ಮಾಡ್ಯೂಲ್ ಮೂಲಕ ನಿರಂತರ ಆ್ಯಪ್‌ಗೆ ರವಾನೆಯಾಗುತ್ತವೆ. ಅಸಹಜತೆಗಳ ಸಹಿತ ರೀಡಿಂಗ್ ಸಂಬಂಧಪಟ್ಟವರ ಮೊಬೈಲ್‌ಗೆ ಸಂದೇಶ ರೂಪದಲ್ಲಿ ಸಿಗುತ್ತದೆ. ಒಂದು ಮೀಟರ್ ಅಂತರದಲ್ಲಿ ಎದುರಾಗುವ ಅಡೆತಡೆಗಳ ಬಗ್ಗೆಯೂ ಬೀಪ್ ಸೌಂಡ್ ಮೂಲಕ ಈ ವಾಕಿಂಗ್ ಸ್ಟಿಕ್ ಎಚ್ಚರಿಕೆಯ ಸಂದೇಶ ನೀಡುವಂತೆ ರೂಪಿಸಲಾಗಿರುವ ಈ ಪ್ರಾಜೆಕ್ಟನ್ನು ಕಾಲೇಜಿನ ಸಹ ಪ್ರಾಧ್ಯಾಪಕಿ ಅಶ್ವಿನಿ ವಿ. ಹೊಳ್ಳ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಾದ ಶರಲ್ ವೇಗಸ್, ಶರಣ್ಯ ಎಸ್, ಸುಮನಾ ನಾಯಕ್, ವಿದ್ಯಾಲಕ್ಷ್ಮೀ ಕಾಮತ್ ರೂಪಿಸಿದ್ದಾರೆ.

ಟ್ರೀ ಕ್ಲೆಂಬರ್:

ಕಾರ್ಮಿಕರ ಕೊರತೆಯ ಇಂದಿನ ದಿನಗಳಲ್ಲಿ ಅಡಿಕೆ ಮರ ಏರುವ ಯಂತ್ರವನ್ನು ಸುಧಾರಿತ ರೀತಿಯಲ್ಲಿ ಇಲ್ಲಿ ಪ್ರಾಜೆಕ್ಟ್ ಮೂಲಕ ರೂಪಿಸಲಾಗಿದೆ. ಮೈಕ್ರೋ ಕಂಟ್ರೋಲರ್ ಮೂಲಕ ತಿರುಗುವ ಮೋಟಾರು ರಾಟೆಯಿಂದ ಯಂತ್ರವನ್ನು ಮರದ ಮೇಲಕ್ಕೇರಿಸುತ್ತದೆ. ಮರಕ್ಕೆ ಯಂತ್ರ ಸುರಕ್ಷತೆಗಾಗಿ ಲಾಕ್ ಮಾಡುವ ವ್ಯವಸ್ಥೆಯೂ ಇದೆ. ಅಲ್ಲಿ ಬ್ಲೇಡ್ ಬಳಸಿಕೊಂಡು ಅಡಿಕೆಗಳನ್ನು ಕೊಯ್ಯುವ ಬಗ್ಗೆಯೂ ಸೌಲಭ್ಯವಿದೆ. ರೋಬೋಟ್‌ಗೆ ಅವಕಾಶ ಮತ್ತು ಕೀಟನಾಶಕಗಳ ಸಿಂಪಡಣೆಗೆ ಈ ವಿನ್ಯಾಸವನ್ನು ಅಭಿವೃದ್ಧಿ ಪಡಿಸಬಹುದಾಗಿದೆ.

ಕಾಲೇಜಿನ ಸಹ ಪ್ರಾಧ್ಯಾಪಕರಾದ ವಾಯುಸುತ, ಅಶ್ವಿನ್ ಕುಮಾರ್ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಾದ ಅಶ್ವಿನ್ ಪ್ರಭು, ದರ್ಶನ್, ಹರೀಶ್ ಮತ್ತು ಗಣೇಶ್ ಈ ಪ್ರಾಜೆಕ್ಟನ್ನು ರೂಪಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X