Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ನೀವು ಒಂಟಿಯೇ....? ನಿಮ್ಮ ತಿಂಡಿಯನ್ನು...

ನೀವು ಒಂಟಿಯೇ....? ನಿಮ್ಮ ತಿಂಡಿಯನ್ನು ರುಚಿಕರವನ್ನಾಗಿಸಲು ಈ ಟ್ರಿಕ್ ಬಳಸಿ ನೋಡಿ

ವಾರ್ತಾಭಾರತಿವಾರ್ತಾಭಾರತಿ14 Jun 2017 11:57 PM IST
share
ನೀವು ಒಂಟಿಯೇ....? ನಿಮ್ಮ ತಿಂಡಿಯನ್ನು ರುಚಿಕರವನ್ನಾಗಿಸಲು ಈ ಟ್ರಿಕ್ ಬಳಸಿ ನೋಡಿ

ಸಾಮಾನ್ಯವಾಗಿ ವೃದ್ಧರು ಮನೆಯಲ್ಲಿ ಜನರಿದ್ದರೂ ಒಂಟಿ ಯಾಗಿರುತ್ತಾರೆ, ಹಾಗೆಯೇ ಮನೆಯಲ್ಲಿ ಯಾರೂ ಇಲ್ಲದೆ ಒಂಟಿಯಾಗಿ ರುವವರೂ ಇದ್ದಾರೆ. ಊಟ, ತಿಂಡಿ ಎಲ್ಲದರಲ್ಲೂ ಒಂಟಿತನ ಈ ಜನರನ್ನು ಕಾಡುತ್ತಿರುತ್ತದೆ. ಇಂತಹ ಒಂಟಿ ಹಿರಿಯ ಜೀವಗಳು ಬೆಳಗಿನ ತಿಂಡಿಯನ್ನೋ ಊಟವನ್ನೋ ಕನ್ನಡಿಯ ಎದುರು ಅಥವಾ ಊಟ ಮಾಡುತ್ತಿರುವ ತಮ್ಮದೇ ಚಿತ್ರಗಳ ಎದುರು ಕುಳಿತು ಮಾಡಿದರೆ ಹೆಚ್ಚು ಆಹಾರ ಹೊಟ್ಟೆಗೆ ಸೇರುತ್ತದೆ ಎಂದು ಜಪಾನ್ ಸಂಶೋಧಕರು ಕಂಡು ಹಿಡಿದಿದ್ದಾರೆ. ಟಿವಿಯ ಬದಲು ಕನ್ನಡಿಯ ಮುಂದೆ ಕುಳಿತು ಊಟ ಮಾಡಿದರೆ ಉತ್ತಮ ಎನ್ನುವುದು ಅವರ ಅಭಿಪ್ರಾಯವಾಗಿದೆ.

ಜನರು ಇನ್ನೊಬ್ಬರೊಂದಿಗೆ ತಿನ್ನುತ್ತಿರುವಾಗ ತಾವು ಒಂಟಿಯಾಗಿ ತಿನ್ನುವುದಕ್ಕಿಂತ ಹೆಚ್ಚಿನ ಆಹಾರವನ್ನು ಸೇವಿಸುತ್ತಾರೆ. ಆದರೆ ಒಂಟಿಯಾಗಿ ಊಟ ಮಾಡುವವರು ತಮ್ಮ ಪ್ರತಿಬಿಂಬವನ್ನು ತೋರಿಸುವ ಕನ್ನಡಿಯೆದುರು ಕುಳಿತರೆ ಇದೇ ಪರಿಣಾಮ ಬೀರುತ್ತದೆ, ಹೆಚ್ಚಿನ ಆಹಾರ ಹೊಟ್ಟೆಗೆ ಹೋಗುತ್ತದೆ ಎನ್ನುತ್ತಾರೆ ನಗೋಯಾ ವಿವಿಯ ಸಂಶೋಧಕರು.

ಸಂಶೋಧನಾ ತಂಡವು ಒಂಟಿಯಾಗಿ ಆಹಾರ ಸೇವನೆ ಮಾಡುವವರ ಎದುರು ಗೋಡೆಯ ಚಿತ್ರವಿದ್ದ ಮಾನಿಟರ್‌ಗಳನ್ನು ಅಳವಡಿಸಿತ್ತು. ಪ್ರತ್ಯೇಕ ಸಂದರ್ಭದಲ್ಲಿ ಅವರ ಎದುರು ಕನ್ನಡಿಗಳನ್ನು ಅಳವಡಿಸಿತ್ತು. ತಮ್ಮ ಪ್ರತಿಬಿಂಬಗಳನ್ನು ನೋಡುತ್ತ ಊಟ ಮಾಡಿದ ಅವರು ಮಾನಿಟರ್ ನೋಡುತ್ತ ಸೇವಿಸಿದ್ದಕ್ಕಿಂತ ಹೆಚ್ಚಿನ ಆಹಾರವನ್ನು ಸೇವಿಸಿದ್ದರು ಎಂದು ತಂಡದ ನಾಯಕ ರ್ಯುಝಾಬರೊ ನಕಾಟಾ ಅವರು ತಿಳಿಸಿದರು.

ತಂಡವು ತನ್ನ ಆರಂಭಿಕ ಪ್ರಯೋಗಗಳಲ್ಲಿ ವೃದ್ಧರನ್ನೇ ಆಯ್ದು ಕೊಂಡಿತ್ತು. ಬಳಿಕ ಯುವಜನರ ಮೇಲೆ ಈ ಪ್ರಯೋಗ ನಡೆಸಿದಾಗಲೂ ಇದೇ ಪರಿಣಾಮ ಕಂಡು ಬಂದಿತ್ತು. ಅಂದರೆ ಒಂಟಿಯಾಗಿ ಊಟ ಮಾಡುವುದು ವೃದ್ಧರಿಗೆ ಮಾತ್ರವಲ್ಲ, ಯುವಜನರಿಗೂ ಕಷ್ಟವೇ ಎನ್ನುತ್ತಾರೆ ನಕಾಟಾ.

ಜರ್ನಲ್ ಆಫ್ ಫಿಸಿಯಾಲಜಿ ಆ್ಯಂಡ್ ಬಿಹೇವಿಯರ್‌ನಲ್ಲಿ ಈ ಅಧ್ಯಯನ ವರದಿ ಪ್ರಕಟಗೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X