Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ; ಜಿಲ್ಲಾ ಮಟ್ಟದ ಅಧಿಕಾರಿಗಳ ...

ಬೆಳ್ತಂಗಡಿ; ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ

ವಾರ್ತಾಭಾರತಿವಾರ್ತಾಭಾರತಿ15 Jun 2017 8:20 PM IST
share

 ಬೆಳ್ತಂಗಡಿ: ದ.ಕ. ಜಿಲ್ಲಾಧಿಕಾರಿ ಕೆ.ಜಿ. ಜಗದೀಶ್ ಅವರ ಅಧ್ಯಕ್ಷತೆಯಲ್ಲಿ ಕೊಕ್ಕಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ  ಸಭೆಯನ್ನು ಕೊಕ್ಕಡದ ಅಂಬೇಡ್ಕರ್ ಭವನದಲ್ಲಿ ಗುರುವಾರದಂದು ನಡೆಸಲಾಯಿತು. ಸಭೆಯಲ್ಲಿ ಎಂಡೋ ಸಂತ್ರಸ್ಥರ ಸಮಸ್ಯೆಗಳ ಬಗ್ಗೆ  ಚರ್ಚೆ ನಡೆಸಲಾಯಿತು ಹಾಗೂ ಅವರಿಗೆ ಎಲ್ಲ ರೀತಿಯಲ್ಲಿ ನೆರವಾಗುವ ಬಗ್ಗೆ ಭರವಸೆಯನ್ನು ನೀಡಲಾಯಿತು.

ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಯವರು ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು ಎಂಡೋ ಸಂತ್ರಸ್ಥರ ಕುರಿತಾಗಿ ವಿಶೇಷವಾಗಿ ಗಮನ ಹರಿಸಬೇಕಾಗಿದ್ದು, ಮಾನವೀಯ ನೆಲೆಯಲ್ಲಿ ಈ ಸಂತ್ರಸ್ಥರ ಎಲ್ಲಾ ಕೆಲಸ ಕಾರ್ಯಗಳನ್ನು ಯಾವೊಂದೂ ಅಡೆತಡೆಯಿಲ್ಲದೇ ಕ್ಷಿಪ್ರವಾಗಿ ನಡೆಸಿಕೊಡಬೇಕು ಎಂದರು.

ಅದರಂತೆ ಎಂಡೋ ಸಂತ್ರಸ್ಥರ ಹೋರಾಟಗಾರರ ಬಹುತೇಕ ಬೇಡಿಕೆಗಳಿಗೆ ಸಂಬಂದಪಟ್ಟ ಇಲಾಖೆಗಳಿಂದ ಸಂಪೂರ್ಣ ಮಾಹಿತಿಯೊಂದಿಗೆ ಸರಿಪಡಿಸುವ ಕಾರ್ಯವನ್ನು ಇಂದು ಸಮಗ್ರವಾಗಿ ನಡೆಸಿರುತ್ತೇನೆ. ಮತ್ತು ಬಾಕಿಯುಳಿದಂತೆ ಸರಕಾರದಿಂದ ಯಾವೆಲ್ಲಾ ಕಾರ್ಯಗಳು ನಡೆಯಬೇಕಾಗಿದೆಯೋ ಅಂತಹ ವಿವರಗಳನ್ನು ಸವಿವರವಾಗಿ ಆಯಾಯ ಇಲಾಖಾ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುತ್ತೇನೆ ಎಂದರು.
   
   ಪ್ರತಿಭಟನಾ ಸಭೆಯಲ್ಲಿ ಹೋರಾಟಗಾರರು ನೀಡಿದ್ದ 20 ಅಂಶಗಳ ಬೇಡಿಕೆಗಳಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ವ್ಯಾಪ್ತಿಯಲ್ಲಿ ಸರಿಪಡಿಸಬಹುದಾದ ವಿಷಯಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ಕಾರ್ಯಕ್ಕೆ ಆಯಾಯ ಇಲಾಖಾಧಿಕಾರಿಗಳ ಮೂಲಕ ಪರಿಹಾರವನ್ನು ಕಂಡುಕೊಳ್ಳಲಾಯಿತು.ಮತ್ತು ಈ ಬಗ್ಗೆ ಜಿಲ್ಲಾಡಳಿತದಿಂದ ಕೈಗೊಳ್ಳಲಾಗಿರುವ ಅನುಸರಣಾ ವರದಿಯನ್ನು ಸಭೆಗೆ ತಿಳಿಸಲಾಯಿತು. ಹಾಗೂ ಎಂಡೋ ಹೋರಾಟಗಾರರು ನೀಡಿದ್ದ ಬೇಡಿಕೆಗಳಲ್ಲಿ ಸರಕಾರ ಮಟ್ಟದಲ್ಲಿ ನಡೆಯಬಹುದಾದ ಕೆಲವು ಕಾರ್ಯಗಳನ್ನು ಸರಕಾರದ ಆಯಾಯ ಇಲಾಖಾ ಮುಖ್ಯ ಕಾರ್ಯದರ್ಶಿ ಯವರಿಗೆ ಮತ್ತು ಮುಖ್ಯಮಂತ್ರಿಯವರ ಮುಖ್ಯ ಕಾರ್ಯದರ್ಶಿಯವರಿಗೆ ಜಿಲ್ಲಾಧಿಕಾರಿಗಳ ಮೂಲಕ ಬರೆಯಲಾದ ಪತ್ರವನ್ನು ಸಭೆಯಲ್ಲಿ ಓದಿಹೇಳಲಾಯಿತು.
      

  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ರವಿ , ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಮಕೃಷ್ಣ ರಾವ್ , ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಅರುಣ್ ,ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ವಿ.ಜೆ. ಸೆಬಾಸ್ಟಿಯನ್ , ಪುತ್ತೂರು ಉಪವಿಭಾಗದ ಎಸಿ ರಘುನಂದನ್ ಮೂರ್ತಿ, ಕೆ ಎಸ್ ಆರ್ ಟಿಸಿ ಪುತ್ತೂರು ಉಪ ವಿಭಾಗದ ನಿಯಂತ್ರಣಾಧಿಕಾರಿ ನಾಗರಾಜ್ ಶಿರಾಲಿ, ಮಂಗಳೂರು ಉಪವಿಭಾಗದ ಎಸಿ , 43 ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು , ಬೆಳ್ತಂಗಡಿ, ಪುತ್ತೂರು , ಸುಳ್ಯ, ಮಂಗಳೂರು , ಬಂಟ್ವಾಳ ತಾಲೂಕುಗಳ ತಹಶೀಲ್ದಾರುಗಳವರು ಮತ್ತು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
  
  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X