Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಿಎಸ್‌ಟಿ ಜಾರಿಯಾಗಲಿರುವ ಹಿನ್ನೆಲೆ...

ಜಿಎಸ್‌ಟಿ ಜಾರಿಯಾಗಲಿರುವ ಹಿನ್ನೆಲೆ ಗ್ರಾಹಕರಿಗೆ ಭಾರೀ ರಿಯಾಯಿತಿಯ ಕೊಡುಗೆ

ವಾರ್ತಾಭಾರತಿವಾರ್ತಾಭಾರತಿ15 Jun 2017 8:33 PM IST
share
ಜಿಎಸ್‌ಟಿ ಜಾರಿಯಾಗಲಿರುವ ಹಿನ್ನೆಲೆ ಗ್ರಾಹಕರಿಗೆ ಭಾರೀ ರಿಯಾಯಿತಿಯ ಕೊಡುಗೆ

ಹೊಸದಿಲ್ಲಿ, ಜೂ.15: ಜುಲೈ ತಿಂಗಳಿನಿಂದ ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಜಾರಿಯಾಗಲಿರುವ ಹಿನ್ನೆಲೆಯಲ್ಲಿ ಅದಕ್ಕೂ ಮೊದಲು ತಮ್ಮಲ್ಲಿರುವ ಸರಕುಗಳನ್ನು ಖಾಲಿ ಮಾಡಲು ಮುಂದಾಗಿರುವ ಹಲವು ಸಂಸ್ಥೆಗಳು ಗ್ರಾಹಕರಿಗೆ ಭಾರೀ ರಿಯಾಯಿತಿಯ ಕೊಡುಗೆಯನ್ನು ಘೋಷಿಸಿವೆ.

 ಪೇಟಿಎಂ ಸಂಸ್ಥೆ ‘ಜಿಎಸ್‌ಟಿ ಪೂರ್ವ ಮಾರಾಟ ಮೇಳ’ ಘೋಷಿಸಿದ್ದು ಸುಮಾರು 500 ಉತ್ಪನ್ನಗಳನ್ನು 6,000 ಚಿಲ್ಲರೆ ವ್ಯಾಪಾರಿಗಳ (ರಿಟೇಲರ್) ಮೂಲಕ ಮಾರಾಟ ಮಾಡುತ್ತಿದೆ. ಟಿವಿ, ಲ್ಯಾಪ್‌ಟಾಪ್, ಮೊಬೈಲ್ ಫೋನ್‌ಗಳು, ಎಸಿ, ರೆಫ್ರಿಜರೇಟರ್, ಪಾದರಕ್ಷೆ ಮುಂತಾದವುಗಳು ಇದರಲ್ಲಿ ಸೇರಿವೆ.

   ಆನ್‌ಲೈನ್ ಮೂಲಕ ಔಷಧ ವಸ್ತುಗಳನ್ನು ಮಾರಾಟ ಮಾಡುತ್ತಿರುವ 1ಎಂಜಿ ಡಾಟ್ ಕಾಮ್ ಸಂಸ್ಥೆಯೂ ಇದೇ ಹಾದಿಯಲ್ಲಿ ಸಾಗಿದೆ. ಜಿಎಸ್‌ಟಿಯ ಕಾರಣ ಜುಲೈ ತಿಂಗಳಲ್ಲಿ ಔಷಧ ವಸ್ತುಗಳ ಕೊರತೆ ಎದುರಾಗಬಹುದು. ಆದ್ದರಿಂದ 1ಎಂಜಿ ಡಾಟ್ ಕಾಮ್ ಮೂಲಕ ಶೇ.20ರ ರಿಯಾಯಿತಿ ಬೆಲೆಯಲ್ಲಿ ಔಷಧ ವಸ್ತುಗಳನ್ನು ಸಂಗ್ರಹಿಸಿಟ್ಟುಕೊಳ್ಳಿ ಎಂದು ಗ್ರಾಹಕರಿಗೆ ಸಂದೇಶ ರವಾನಿಸಿದೆ.

   ಸುಮಾರು ಐದು ಲಕ್ಷ ಗ್ರಾಹಕರನ್ನು ಹೊಂದಿರುವ ‘ಶಾಪ್‌ಕ್ಲೂಸ್’ ವಿವಿಧ ನಗರಗಳಲ್ಲಿ ಮಾರಾಟಗಾರರ ಸಮ್ಮೇಳನಗಳನ್ನು ಆಯೋಜಿಸಿರುವುದಾಗಿ ಪ್ರಕಟಿಸಿದೆ. ಅಲ್ಲದೆ ಜಿಎಸ್‌ಟಿಗೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ತನ್ನ ಮಾರಾಟ ಜಾಲ ಮುಖಪುಟದಲ್ಲಿ ಪ್ರಕಟಿಸಿರುವುದಾಗಿ ತಿಳಿಸಿದೆ.

     ಕ್ರೀಡಾದಿರಿಸು ಉತ್ಪನ್ನ ಮಾರಾಟ ಸಂಸ್ಥೆ ‘ಪ್ಯುಮಾ’ ತನ್ನ ಈ ಹಿಂದಿನ ರಿಯಾಯಿತಿಯಾದ ಶೇ.40ಕ್ಕೆ ಹೆಚ್ಚುವರಿಯಾಗಿ ಶೇ.10 ರಿಯಾಯಿತಿಯ ಕೊಡುಗೆ ಪ್ರಕಟಿಸಿದರೆ, ಬಟ್ಟೆಬರೆ ಉತ್ಪಾದಿಸುವ ಸಂಸ್ಥೆ ‘ಅಲೆನ್ ಸೋಲಿ’ ತನ್ನ ಗ್ರಾಹಕರಿಗೆ ‘ಒಂದು ಕೊಂಡರೆ ಒಂದು ಉಚಿತ’ ಕೊಡುಗೆ ಪ್ರಕಟಿಸಿದೆ. ‘ಲೆವಿಸ್’ನ ಎರಡು ಬಟ್ಟೆ ಕೊಂಡರೆ ಎರಡು ಬಟ್ಟೆ ಉಚಿತವಾಗಿ ದೊರೆಯುತ್ತದೆ. ಬಟ್ಟೆ ಬರೆ ಸಂಸ್ಥೆ ‘ಫ್ಲೈಯಿಂಗ್ ಮೆಷಿನ್’ ಶೇ.50ರಷ್ಟು ರಿಯಾಯಿತಿ ಘೋಷಿಸಿದೆ.

 ಅಲ್ಲದೆ, ಬಜಾಜ್ ಆಟೋ ಸಂಸ್ಥೆ ‘ ಜಿಎಸ್‌ಟಿಯ ನಿರೀಕ್ಷಿತ ಲಾಭ’ವನ್ನು ಗ್ರಾಹಕರಿಗೆ ವರ್ಗಾಯಿಸುವ ಯೋಜನೆಯಾಗಿ ಮೋಟಾರ್ ಸೈಕಲ್‌ಗಳ ಮೇಲೆ 4,500 ರೂ.ವರೆಗೆ ರಿಯಾಯಿತಿ ಘೋಷಿಸಿದೆ. ಜು.1ರ ಬಳಿಕ ಬಹುತೇಕ ನಗರಗಳಲ್ಲಿ ಮೋಟಾರ್‌ಸೈಕಲ್ ಮೇಲೆ ಕಡಿಮೆ ತೆರಿಗೆ ವಿಧಿಸಲಾಗುತ್ತದೆ ಎಂದು ಸಂಸ್ಥೆ ಪ್ರಕಟಿಸಿದೆ.

   ಇ-ಮಾರಾಟ ಸಂಸ್ಥೆಗಳು ನೂತನ ತೆರಿಗೆ ವ್ಯವಸ್ಥೆಯಡಿ ತಮ್ಮ ವ್ಯವಹಾರವನ್ನು ಸುಗಮವಾಗಿ ನಡೆಸಲು ವೇದಿಕೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ವರ್ತಕರೊಂದಿಗೆ ನಿಕಟ ಸಂಪರ್ಕದಲ್ಲಿವೆ. ಜಿಎಸ್‌ಟಿ ರಾಷ್ಟ್ರದಾದ್ಯಂತ ಜುಲೈ 1ರಿಂದ ಜಾರಿಗೆ ಬರಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X