Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಲದ ಶೂಲಕ್ಕೆ ಅನ್ನದಾತರ ಬಲಿ

ಸಾಲದ ಶೂಲಕ್ಕೆ ಅನ್ನದಾತರ ಬಲಿ

ಕಳೆದ ಮೂರು ವರ್ಷಗಳಲ್ಲಿ ಹಾಸನದಲ್ಲಿ 127 ರೈತರು ಸಾಲಕ್ಕೆ ಹೆದರಿ ಆತ್ಮಹತ್ಯೆ

ವಾರ್ತಾಭಾರತಿವಾರ್ತಾಭಾರತಿ16 Jun 2017 3:56 PM IST
share

ಹಾಸನ,ಜೂ.16: ಕಳೆದ ಸತತ ಮೂರು ವರ್ಷಗಳ ಮಳೆಯ ವೈಫಲ್ಯ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಪ್ರಮಾಣವನ್ನು ಹೆಚ್ಚಿಸಿದ್ದು, ಮಂಡ್ಯ ಹಾಗೂ ಹಾಸನ ಜಿಲ್ಲೆಯಲ್ಲಿ ಅತಿ ಹೆಚ್ಚು ರೈತರು ಸಾಲದ ಶೂಲಕ್ಕೆ ಸಿಲುಕಿ ಆತ್ಮಹತ್ಯೆಯ ದಾರಿ ಹಿಡಿದಿದ್ದಾರೆ. ರಾಜ್ಯದಲ್ಲೇ ಉತ್ತಮ ನೀರಾವರಿ ಸೌಲಭ್ಯವನ್ನು ಹೊಂದಿರುವ ಹಾಸನ, ಮಂಡ್ಯ ಜಿಲ್ಲೆಗಳಲ್ಲೇ ಅತಿ ಹೆಚ್ಚು ರೈತರ ಆತ್ಮಹತ್ಯೆ ಪ್ರಕರಣಗಳು ನಡೆದಿವೆ.ಎಂದು ವರದಿಗಳು ಹೇಳುತ್ತಿವೆ.

ಇದು ಆತಂಕ ಮೂಡಿಸುವ ವಿಷಯವಾಗಿದ್ದು, ರೈತರ ಪರಿಸ್ಥಿತಿ ವರ್ಷದಿಂದ ವರ್ಷಕ್ಕೆ ಅಧೋಗತಿಗೆ ಇಳಿಯುತ್ತಿದೆ ಎಂಬುದನ್ನು ಸೂಚಿಸುತ್ತಿದೆ. ಅಂಕಿ ಅಂಶಗಳ ಪ್ರಕಾರ ಹಾಸನ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಒಟ್ಟಾರೆ 127 ಅನ್ನದಾತರು ಸಾಲಕ್ಕೆ ಹೆದರಿ ಜೀವ ತೆತ್ತಿದ್ದಾರೆ. 2014-15 ರಲ್ಲಿ 2 ರೈತರು ಸಾವಿನ ಮನೆ ಸೇರಿದ್ದರೆ, 2015-16 ರಲ್ಲಿ 61 ರೈತರು ಪ್ರಾಣ ಬಿಟ್ಟಿದ್ದಾರೆ. 2016-17 ರಲ್ಲಿ ಈ ಪ್ರಮಾಣ ಇನ್ನೂ ಹೆಚ್ಚಾಗಿದ್ದು 64 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

  2016 ರಲ್ಲಿ ಆಲೂರಿನಲ್ಲಿ 1, ಅರಕಲಗೂಡಿನಲ್ಲಿ 6, ಚನ್ನರಾಯಪಟ್ಟಣ 12, ಹಾಸನ 15, ಹೊಳೆನರಸೀಪುರ 9 ಹಾಗೂ ಸಕಲೇಶಪುರ ತಾಲ್ಲೂಕಿನಲ್ಲಿ 6 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನೂ 2017 ರಲ್ಲೂ ಕೂಡ ಕೆಲ ರೈತರ ಹತ್ಮಹತ್ಯೆ ಪ್ರಕರಣಗಳು ನಡೆದಿವೆ. ಇದಕ್ಕೆಲ್ಲ ಪ್ರಮುಖ ಕಾರಣ ಕಳೆದ ಮೂರು ವರ್ಷಗಳಲ್ಲಿ ಕಂಡುಬಂದ ಮಳೆಯ ಕೊರತೆಯಲ್ಲದೇ ಮತ್ತೇನೂ ಅಲ್ಲ.

ಹಾಸನ ಜಿಲ್ಲೆಯಲ್ಲಿ ಪ್ರತಿ ತಾಲ್ಲೂಕುವಾರು ರೈತರು ಬೆಳೆಯುವ ಭಿನ್ನವಾಗಿದೆ. ಚನ್ನರಾಯಪಟ್ಟಣದಲ್ಲಿ ತೆಂಗು, ಕಬ್ಬು ಬೆಳೆದರೆ ಸಕಲೇಶಪುರದಲ್ಲಿ ಕಾಫಿ, ಸಾಂಬಾರ ಪದಾರ್ಥಗಳು ಹಾಗೂ ಭತ್ತ ಹೆಚ್ಚಾಗಿ ಬೆಳೆಯುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X