Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಸದ ದಿವಾಕರ್ ರೆಡ್ಡಿಗೆ ಇನ್ನಷ್ಟು...

ಸಂಸದ ದಿವಾಕರ್ ರೆಡ್ಡಿಗೆ ಇನ್ನಷ್ಟು ವಿಮಾನ ಕಂಪೆನಿಗಳಿಂದ ಪ್ರಯಾಣ ನಿಷೇಧ!

ವಾರ್ತಾಭಾರತಿವಾರ್ತಾಭಾರತಿ16 Jun 2017 5:16 PM IST
share
ಸಂಸದ ದಿವಾಕರ್ ರೆಡ್ಡಿಗೆ ಇನ್ನಷ್ಟು ವಿಮಾನ ಕಂಪೆನಿಗಳಿಂದ ಪ್ರಯಾಣ ನಿಷೇಧ!

ವಿಶಾಖಪಟ್ಟಣಂ, ಜೂ. 16: ತಡವಾಗಿ ಬಂದದ್ದಕ್ಕಾಗಿ ವಿಮಾನಕ್ಕೆ ಹತ್ತಲುಬಿಡದ ವಿಮಾನಕಂಪೆನಿ ಉದ್ಯೋಗಿಯನ್ನು ಹಿಡಿದು ದಬ್ಬಿದ ಟಿಡಿಪಿ ಸಂಸದ ಜೆ. ಸಿ. ದಿವಾಕರ್ ರೆಡ್ಡಿಗೆ ಇನ್ನಷ್ಟು ವಿಮಾನಕಂಪೆನಿಗಳು ಪ್ರಯಾಣ ನಿಷೇಧ ಹೇರಿದೆ. ಈ ಮೊದಲು ಇಂಡಿಗೊ, ಏರ್ ಇಂಡಿಯಾ ಕಂಪೆನಿಗಳು ನಿಷೇಧ ಹೇರಿದ್ದವು.

ಈಗ ಸ್ಪೇಸ್ ಜೆಟ್, ಗೋಏರ್, ಜೆಟ್ ಏರ್‌ವೇಸ್, ಮುಂತಾದ ವಿಮಾನ ಕಂಪೆನಿಗಳು ರೆಡ್ಡಿಗೆ ನಿಷೇಧ ಹೇರಿವೆ. ವಿಶಾಖಪಟ್ಟಣಂ ವಿಮಾನನಿಲ್ದಾಣದಲ್ಲಿ ಇಂಡಿಗೊದ ಬೆಳಗ್ಗಿನ 8:10ರ ವಿಮಾನದಲ್ಲಿ ಹೋಗಲು ಕೌಂಟರಿಗೆ ಬಂದ ದಿವಾಕರ ರೆಡ್ಡಿಯೊಂದಿಗೆ ಬೋರ್ಡಿಂಗ್ ಮುಗಿದಿದೆ ಎಂದು ನೌಕರ ಹೇಳಿದ್ದ. ಇದಕ್ಕೆ ಕೋಪ ಗೊಂಡ ರೆಡ್ಡಿ ನೌಕರನನ್ನು ಹಿಡಿದು ದೂಡಿದ್ದಾರೆ. ಕೌಂಟರ್‌ನ ಪ್ರಿಂಟರ್ ನೆಲಕ್ಕೆ ಬಿದ್ದು ಪುಡಿಯಾಗಿತ್ತು. ಇದರ ನಂತರ ಇಂಡಿಗೊ ಮತ್ತುಏರ್ ಇಂಡಿಯ ಪ್ರಯಾಣ ನಿಷೇಧ ಹೇರಿದ್ದವು.

ಸಂಸದ ರೆಡ್ಡಿ ಕೇಂದ್ರ ವಿಮಾನಯಾನ ಸಚಿವ ಅಶೋಕ್ ಗಜಪತಿ ರಾಜುರ ತೆಲುಗುದೇಶಂ ಪಾರ್ಟಿಯ ಸದಸ್ಯರಾಗಿದ್ದಾರೆ. ಈ ವರ್ಷ ಶಿವಸೇನೆ ಸಂಸದ ರವೀಂದ್ರ ಗಾಯಕ್‌ವಾಡ್‌ಗೆಏರ್‌ಇಂಡಿಯ ಉದ್ಯೋಗಿಗೆ ಹೊಡೆದದ್ದಕ್ಕಾಗಿ ಕೆಲವು ದಿವಸಗಳವರೆಗೆ ಪ್ರಯಾಣ ನಿಷೇಧ ಹೇರಲಾಗಿತ್ತು. ಈ ಪರಿಸ್ಥಿತಿಯಲ್ಲಿ ಕೆಟ್ಟದಾಗಿ ವರ್ತಿಸುವ ಪ್ರಯಾಣಿಕರನ್ನು ಮೂರು ತಿಂಗಳಿಂದ ಅನಿಶ್ಚಿತ ಅವಧಿಯವರೆಗೆ ನಿಷೇಧಿಸುವ ಕಾನೂನು ನಿರ್ಮಿಸಲು ಕೇಂದ್ರ ಸರಕಾರ ನಿರ್ಧರಿಸಿದೆ.

ಕಳೆದ ವರ್ಷ ತಾನು ತಲುಪುವ ಮುಂಚೆ ವಿಮಾನ ಹೊರಟದ್ದಕ್ಕೆ ವಿಜಯವಾಡದ ಗನ್ನಾವಾರಂ ಏರ್‌ಪೋರ್ಟ್‌ನ ಏರ್ ಇಂಡಿಯ ಕಚೇರಿಯನ್ನು ರೆಡ್ಡಿ ಹಾನಿಗೊಳಪಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X