Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಉಪವಾಸದ ಸಂದರ್ಭ ಹಸಿವಿತ್ತಾದರೂ ಬೇರೆಯದೇ...

ಉಪವಾಸದ ಸಂದರ್ಭ ಹಸಿವಿತ್ತಾದರೂ ಬೇರೆಯದೇ ರೀತಿಯ ಸಂತೋಷವಿತ್ತು

ನಾನು ಕಂಡಂತೆ ರಮಝಾನ್

ಕರುಣಾಕರ ನಾಯಕ್ಕರುಣಾಕರ ನಾಯಕ್17 Jun 2017 5:51 PM IST
share
ಉಪವಾಸದ ಸಂದರ್ಭ ಹಸಿವಿತ್ತಾದರೂ ಬೇರೆಯದೇ ರೀತಿಯ ಸಂತೋಷವಿತ್ತು

ಭಾರತ ದೇಶವು ಸರ್ವಧರ್ಮ ಸಹಿಷ್ಣುತೆಗೆ ಹೆಸರಾದ ದೇಶ. ಜಗತ್ತಿನ ಯಾವ ರಾಷ್ಟ್ರಗಳಲ್ಲಿಯೂ ಇಲ್ಲದಷ್ಟು ಬೇರೆ ಬೇರೆ ಧರ್ಮಗಳು, ಆಚರಣೆಗಳು ಭಾರತದ ವೈಶಿಷ್ಟ್ಯ. ಎಲ್ಲಾ ಧರ್ಮಗಳಲ್ಲೂ ಉಪವಾಸವನ್ನು ಆಚರಿಸುತ್ತಾರೆ. ಆದರೆ ಮುಸ್ಲಿಮರ ರಮಝಾನ್ ಉಪವಾಸ ವಿಶಿಷ್ಠವಾದದ್ದು ಹಾಗೂ ಜಗತ್ತಿಗೆ ನೀಡಿದ ಒಂದು ಸಂದೇಶವಾಗಿದೆ. ಬಡವನ ಹಸಿವನ್ನು ಇತರರು ತಿಳಿದುಕೊಳ್ಳಲಿ ಎಂಬ ನಿಟ್ಟಿನಲ್ಲಿ ಆಚರಿಸಲಾಗುವ ರಮಝಾನ್ ಉಪವಾಸ ನಿಜಕ್ಕೂ ಸಾಮಾಜಿಕವಾದದ್ದು. 

ನಾನು ಸೌದಿ ಅರೇಬಿಯಾದಲ್ಲಿ ನಾಲ್ಕು ವರ್ಷಗಳ ಕಾಲ ನೆಲೆಸಿದ್ದೆ. ಅಲ್ಲಿ ರಮಝಾನನ್ನು ಕಟ್ಟುನಿಟ್ಟಿನಿಂದ ಆಚರಿಸಲಾಗುತ್ತಿತ್ತು. ರಮಝಾನ್ ತಿಂಗಳಲ್ಲಿ ಏನಾದರೂ ತಿಂದಲ್ಲಿ 16 ಛಡಿ ಏಟುಗಳ ಶಿಕ್ಷೆ ನೀಡಲಾಗುತ್ತಿತ್ತು. ನಾನೂ ಕೂಡಾ ಆ ಸಮಯದಲ್ಲಿ ನನ್ನ ಮುಸ್ಲಿಮ್ ಸ್ನೇಹಿತರೊಂದಿಗೆ ಉಪವಾಸ ಹಿಡಿಯುತ್ತಿದ್ದೆ. ರಮಝಾನ್ ತಿಂಗಳ ಉಪವಾಸ ನನಗೆ ಅಭ್ಯಾಸವಾಗಿತ್ತು. ಉಪವಾಸದ ಸಮಯದಲ್ಲಿ ಹಸಿವಾಗುತ್ತಿತ್ತಾದರೂ ಬೇರೆಯದೇ ರೀತಿಯ ಸಂತೋಷವಿತ್ತು. 

ಕಷ್ಟ ಮತ್ತು ಹಸಿವಿನ ಅರಿವನ್ನು ನಮ್ಮಲ್ಲಿ ಮೂಡಿಸುವಲ್ಲಿ ಉಪವಾಸ ಪ್ರಮುಖ ಪಾತ್ರ ವಹಿಸುತ್ತದೆ. ಉಪವಾಸ ಎಂದರೆ ದೇವರ ಸಮೀಪವಿರುವುದು. ದೇವರ ಸಮೀಪದಲ್ಲಿದ್ದು, ಸನ್ಮಾರ್ಗದತ್ತ ನಮ್ಮ ಬದುಕನ್ನು ಕೊಂಡೊಯ್ಯುವ ಸಮಯವಾಗಿದೆ ರಮಝಾನ್.

-ಕರುಣಾಕರ ನಾಯಕ್, ಛಾಯಾಚಿತ್ರಗ್ರಾಹಕರು, ಸ್ವಸ್ತಿಕ್ ಸ್ಟುಡಿಯೋ

share
ಕರುಣಾಕರ ನಾಯಕ್
ಕರುಣಾಕರ ನಾಯಕ್
Next Story
X