Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆರೋಪಿಯನ್ನು ಸೆರೆಹಿಡಿಯಲು ಹೋದ...

ಆರೋಪಿಯನ್ನು ಸೆರೆಹಿಡಿಯಲು ಹೋದ ಪೊಲೀಸರಿಗೆ ತಂಡದಿಂದ ಆಕ್ರಮಣ

ವಾರ್ತಾಭಾರತಿವಾರ್ತಾಭಾರತಿ17 Jun 2017 6:10 PM IST
share

ಮಂಜೇಶ್ವರ,ಜೂ.17: ದರೋಡೆ ಪ್ರಕರಣದ ಆರೋಪಿಯನ್ನು ಸೆರೆ ಹಿಡಿಯಲು ಮಫ್ತಿ ವೇಷದಲ್ಲಿ ತೆರಳಿದ ಪೊಲೀಸರು ಮರಳಿ ಬರುತ್ತಿದ್ದಾಗ ಕಾರುಗಳಲ್ಲಿ ತಲುಪಿದ ತಂಡವೊಂದು ತಡೆದು ನಿಲ್ಲಿಸಿ ಆಕ್ರಮಿಸಿದ ಘಟನೆ ನಡೆದಿದೆ.

ಶುಕ್ರವಾರ ಸಂಜೆ ಮಜೀರ್‌ಪಳ್ಳದಲ್ಲಿ ಘಟನೆ ನಡೆದಿದೆ. ತಂಡದ ಹಲ್ಲೆಯಿಂದ ಗಾಯಗೊಂಡ ಮಂಜೇಶ್ವರ ಎಸ್.ಐ. ಅನೂಪ್ ಕುಮಾರ್, ಪೊಲೀಸರಾದ ರತೀಶ್, ಪ್ರಮೋದ್, ಉಣ್ಣಿಕೃಷ್ಣನ್ ಎಂಬಿವರು ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದರು.

ತಿಂಗಳ ಹಿಂದೆ ಮುಟ್ಟಂಗೇಟ್ ನಿವಾಸಿ ಮಂಗಳೂರಿನಲ್ಲಿ ಬಾರ್ ಮಾಲಕರಾಗಿರುವ ಶ್ರೀಧರ ಶೆಟ್ಟಿ ಎಂಬವರ ಮನೆಗೆ ತಲುಪಿ ಕೋವಿ ತೋರಿಸಿ ಬೆದರಿಕೆಯೊಡ್ಡಿ ಹಣಕ್ಕಾಗಿ ಬೇಡಿಕೆ ಮುಂದಿರಿಸಿದ ಪ್ರಕರಣದಲ್ಲಿ ಆರೋಪಿಯಾದ ಕುರುಡಪದವು ನಿವಾಸಿ ಅಲಿ ಎಂಬಾತನನ್ನು ಬಂಧಿಸಲೆಂದು ಮಂಜೇಶ್ವರ ಎಸ್.ಐ. ಅನೂಪ್ ಕುಮಾರ್ ಹಾಗೂ ಪೊಲೀಸರು ಶುಕ್ರವಾರ ಸಂಜೆ ಮಫ್ತಿ ವೇಷದಲ್ಲಿ ತೆರಳಿದ್ದರು.

ಆದರೆ ಆರೋಪಿಯನ್ನು ಸೆರೆ ಹಿಡಿಯಲಾಗಲಿಲ್ಲ. ಇದರಿಂದ ಮರಳುತ್ತಿದ್ದಾಗ ಪೊಲೀಸರ ವಾಹವನ್ನು ಓಮ್ನಿ ವ್ಯಾನ್ ಹಾಗೂ ಕಾರಿನಲ್ಲಿ ತಂಡವೊಂದು ಹಿಂಬಾಲಿಸಿದ್ದು, ಮಜೀರ್‌ಪಳ್ಳಕ್ಕೆ ತಲುಪಿದಾಗ ಪೊಲೀಸರ ವಾಹನಕ್ಕೆ ತಡೆಯೊಡ್ಡಲಾಗಿದೆ. ಬಳಿಕ ಪೊಲೀಸರ ಮೇಲೆ ಆಕ್ರಮಣಕ್ಕೆ ತಂಡ ಮುಂದಾಗಿದ್ದು ಈ ವೇಳೆ ಮಫ್ತಿಯಲ್ಲಿದ್ದ ಪೊಲೀಸರು ನಾವು ಪೊಲೀಸರೆಂದು ತಿಳಿಸಿ ಗುರುತು ಚೀಟಿ ತೋರಿಸಿದರೂ ತಂಡ ಆಕ್ರಮಣ ನಡೆಸಿದೆ.

ತಂಡದಲ್ಲಿ ಸುಮಾರು 25 ಮಂದಿಯಿದ್ದು ಈ ಪೈಕಿ ಇಬ್ಬರನ್ನು ಪೊಲೀಸರು ಕಸ್ಟಡಿಗೆ ತೆಗೆದಿದ್ದಾರೆ.ಆನೆಕಲ್ಲು ನಿವಾಸಿಗಳಾದ ಅಬ್ದುಲ್ ಮಜೀದ್ (36) ಹಾಗೂ ಆಹ್ಮದ್ ಬಾತಿಷ್ (23) ಬಂಧಿತ ಆರೋಪಿಗಳಾಗಿದ್ದಾರೆ. ಉಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ.

ಆರೋಪಿ ಕುರುಡಪದವು ಅಲಿಯ ಬೆಂಬಲಿಗರಾದ ತಂಡವೇ ತಮಗೆ ಆಕ್ರಮಿಸಿದೆಯೆಂದು ಪೊಲೀಸರು ತಿಳಿಸಿದ್ದಾರೆ. ತಿಂಗಳ ಹಿಂದೆ ಖಾಲಿಯಾ ರಫೀಕ್, ಕುರುಡಪದವು ಅಲಿ ಸಹಿತ ನಾಲ್ಕು ಮಂದಿ ತಂಡ ಮುಟ್ಟಂಗೇಟ್‌ನ ಶ್ರೀಧರ ಶೆಟ್ಟಿಯವರ ಮನೆಗೆ ತೆರಳಿ ಒಂದೂವರೆ ಕೋಟಿ ರೂ. ನೀಡುವಂತೆ ಬೇಡಿಕೆಯೊಡ್ಡಿತ್ತು. ಈ ಬಗ್ಗೆ ಲಭಿಸಿದ ದೂರಿನಂತೆ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸಿದರೂ ಆರೋಪಿಗಳನ್ನು ಪತ್ತೆ ಹಚ್ಚಲಾಗಲಿಲ್ಲ. ಈ ಮಧ್ಯೆ ಕುರುಡಪದವು ಅಲಿ ಶುಕ್ರವಾರ ಆತನ ಮನೆಗೆ ತಲುಪಿರುವುದಾಗಿ ಮಾಹಿತಿ ಲಭಿಸಿದ್ದು ಈ ಬಗ್ಗೆ ಕುಂಬಳೆ ಸಿ.ಐ. ನೀಡಿದ ಆದೇಶದಂತೆ ಮಂಜೇಶ್ವರ ಎಸ್.ಐ. ನೇತೃತ್ವದ ಪೊಲೀಸರು ಆತನ ಸೆರೆಗಾಗಿ ಕಾರ್ಯಾಚರಣೆ ನಡೆಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X