ಮಂಗಳೂರು, ಜೂ.17: ರಾಜ್ಯದ ಜವಳಿ ಮತ್ತು ಮುಜರಾಯಿ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ ಜೂ.18ರಂದು ಮಂಗಳೂರು ಮೂಲಕ ಉಡುಪಿಗೆ ತೆರಳಿ ರಾಷ್ಟ್ರಪತಿಗಳ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ 10 ಗಂಟೆಗೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳುವರು ಎಂದು ಪ್ರಕಟನೆ ತಿಳಿಸಿದೆ.