Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾರುತಿ ಓಮ್ನಿ ಆ್ಯಂಬುಲೆನ್ಸ್‌ಗೆ ಮತ್ತೆ...

ಮಾರುತಿ ಓಮ್ನಿ ಆ್ಯಂಬುಲೆನ್ಸ್‌ಗೆ ಮತ್ತೆ ಅವಕಾಶ ಸಿಕ್ಕಿದೆ; ದಯಾನಂದ್

ವಾರ್ತಾಭಾರತಿವಾರ್ತಾಭಾರತಿ17 Jun 2017 8:00 PM IST
share

ಪುತ್ತೂರು,ಜೂ.17: ಮಾರುತಿ ಓಮ್ನಿ ವಾಹನವನ್ನು ಆ್ಯಂಬುಲೆನ್ಸ್ ತುರ್ತು ಚಿಕಿತ್ಸೆಯ ಸೇವೆಗೆ ಬಳಸದಂತೆ ರಾಜ್ಯ ಸರಕಾರದ ಪರವಾಗಿ ಸಾರಿಗೆ ಇಲಾಖೆಯ ಆಯುಕ್ತರು ಹೊರಡಿಸಿದ್ದ ಆದೇಶಕ್ಕೆ ತೀವ್ರ ಆಕ್ಷೇಪ ಸಲ್ಲಿಸಿರುವ ಹಿನ್ನೆಲೆಯಲ್ಲಿ ಆದೇಶವನ್ನು ಪರಿಷ್ಕರಿಸಲಾಗಿದ್ದು, ಪ್ರಸ್ತುತ ನೋಂದಣಿಯಾಗಿರುವ ಮಾರುತಿ ಓಮ್ನಿ ವಾಹನಗಳನ್ನು ಆ್ಯಂಬುಲೆನ್ಸ್ ಸೇವೆಗೆ ಬಳಸಲು ಮತ್ತೆ ಅವಕಾಶ ನೀಡಲಾಗಿದೆ ಎಂದು ಪುತ್ತೂರು ಆ್ಯಂಬುಲೆನ್ಸ್ ಚಾಲಕ, ಮಾಲಕರ ಸಂಘದ ಅಧ್ಯಕ್ಷ ಆದರ್ಶ ಆಸ್ಪತ್ರೆಯ ಆ್ಯಂಬುಲೆನ್ಸ್ ಚಾಲಕ ದಯಾನಂದ್ ತಿಳಿಸಿದ್ದಾರೆ.

ಪುತ್ತೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಭಾಗದ ಹಳ್ಳಿ ಪ್ರದೇಶಗಳಲ್ಲಿನ ಒಳ ರಸ್ತೆಗಳಲ್ಲಿ ರೋಗಿಯನ್ನು ಕರೆದೊಯ್ಯುಲು ಮಾರುತಿ ಓಮ್ನಿ ಆ್ಯಂಬುಲೆನ್ಸ್‌ಗೆ ಮಾತ್ರ ಸಾಧ್ಯವಿದ್ದು, ರೋಗಿಗಳಿಗೆ ಕನಿಷ್ಠ ದರದ ಸೇವೆ ನೀಡುವ ಸಲುವಾಗಿ ಮತ್ತೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಆ್ಯಂಬುಲೆನ್ಸ್ ಚಾಲಕ ಮಾಲಕರ ಸಂಘದಿಂದ ಜಿಲ್ಲಾಧಿಕಾರಿಗೆ, ಉಪವಿಭಾಗಾಧಿಕಾರಿಗೆ ಮತ್ತು ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು.

ಮನವಿಗೆ ಸ್ಪಂದಿಸಿರುವ ಸಾರಿಗೆ ಇಲಾಖೆಯ ಆಯುಕ್ತರು ಆಯುಕ್ತರು ಆದೇಶವನ್ನು ಪರಿಷ್ಕರಿಸಿ ಪ್ರಸ್ತುತ ಇರುವ ಓಮ್ನಿ ಆ್ಯಂಬುಲೆನ್ಸ್‌ಗಳಿಗೆ ಮತ್ತೆ ಸೇವೆಗೆ ಅವಕಾಶ ನೀಡಿದ್ದಾರೆ .ಇದನ್ನು ಸಂಘ ಸ್ವಾಗತಿಸುತ್ತದೆ ಎಂದರು.  ಹಳೆಯ ಓಮ್ನಿ ಅಂಬ್ಯುಲೆನ್ಸ್‌ಗಳಿಗೆ ಅರ್ಹತಾ ಪ್ರಮಾಣ ಪತ್ರ ನೀಡಲು ಅವಕಾಶವಿದೆ. ಈಗಾಗಲೇ ನೊಂದಣಿಯಾಗಿರುವ ಓಮ್ನಿ ಆಂಬುಲೆನ್ಸ್ ಗಳ ಅರ್ಹತಾ ಪತ್ರವನ್ನು ನವೀಕರಣಕ್ಕೂ ಯಾವುದೇ ಅಡ್ಡಿಯಿಲ್ಲ. ಈಗ ಜಾರಿಗೊಂಡಿರುವ ಆದೇಶದ ಪ್ರಕಾರ ಹೊಸ ಓಮ್ನಿ ಆ್ಯಂಬುಲೆನ್ಸ್‌ಗಳ ನೊಂದಣಿಯನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪುತ್ತೂರು ಆ್ಯಂಬುಲೆನ್ಸ್ ಚಾಲಕ ಮಾಲಕರ ಸಂಘದ ಉಪಾಧ್ಯಕ್ಷ ದಿವಾಕರ್, ಕಾರ್ಯದರ್ಶಿ ಧನಂಜಯ ಬನ್ನೂರು, ಸದಸ್ಯರಾದ ಉಪ್ಪಿನಂಗಡಿಯ ಕೆ.ಪಿ. ಮೊಹಮ್ಮದ್, ತಾರಾನಾಥ್ ಬನ್ನೂರು, ಹಮೀದ್ ಬನ್ನೂರು,ನಾಗೇಶ್ ಬನ್ನೂರು, ರಂಜಿತ್ ಕಡಬ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X