Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂಡೊನೇಷ್ಯಾ ಓಪನ್ ಸೂಪರ್ ಸೀರಿಸ್...

ಇಂಡೊನೇಷ್ಯಾ ಓಪನ್ ಸೂಪರ್ ಸೀರಿಸ್ ಪ್ರೀಮಿಯರ್: ಅಗ್ರ ಶ್ರೇಯಾಂಕಿತನನ್ನು ಮಣಿಸಿದ ಶ್ರೀಕಾಂತ್ ಫೈನಲ್‌ಗೆ

ವಾರ್ತಾಭಾರತಿವಾರ್ತಾಭಾರತಿ17 Jun 2017 9:20 PM IST
share
ಇಂಡೊನೇಷ್ಯಾ ಓಪನ್ ಸೂಪರ್ ಸೀರಿಸ್ ಪ್ರೀಮಿಯರ್: ಅಗ್ರ ಶ್ರೇಯಾಂಕಿತನನ್ನು ಮಣಿಸಿದ ಶ್ರೀಕಾಂತ್ ಫೈನಲ್‌ಗೆ

ಜಕಾರ್ತ, ಜೂ.17: ಇಲ್ಲಿ ನಡೆಯುತ್ತಿರುವ ಇಂಡೊನೇಷ್ಯಾ ಓಪನ್ ಸೂಪರ್ ಸರಣಿ ಬ್ಯಾಡ್ಮಿಂಟನ್ ಪ್ರೀಮಿಯರ್ ಟೂರ್ನಿಯ ಪುರುಷರ ಸಿಂಗಲ್‌ನಲ್ಲಿ ಭಾರತದ ಕಿಡಂಬಿ ಶ್ರೀಕಾಂತ್ ಫೈನಲ್ ಪ್ರವೇಶಿಸಿದ್ದಾರೆ.

ಇಂದು ನಡೆದ ಸೆಮಿಫೈನಲ್‌ನಲ್ಲಿ ಅವರು ದಕ್ಷಿಣ ಕೊರಿಯಾದ ಸನ್ ವಾನ್ -ಹೊ ವಿರುದ್ಧ 21-15, 18-21,24-22 ಅಂತರದಲ್ಲಿ ಜಯಿಸಿ ಫೈನಲ್ ತಲುಪಿದ್ದಾರೆ.
ಗುಂಟೂರಿನ 24ರ ಹರೆಯದ ಆಟಗಾರ ಶ್ರೀಕಾಂತ್ 1 ಗಂಟೆ ಮತ್ತು 12 ನಿಮಿಷಗಳಲ್ಲಿ ಗೆಲುವಿನ ದಡ ಸೇರಿದರು. ಶ್ರೀಕಾಂತ್ ಈ ಹಿಂದೆ ಸನ್ ವಾನ್‌ಗೆ 4 ಬಾರಿ ಶರಣಾಗಿದ್ದರು. ಎರಡು ಬಾರಿ ಜಯ ಗಳಿಸಿದ್ದರು. ಆದರೆ ಈ ಪಂದ್ಯದಲ್ಲಿ ನಂ.22 ಶ್ರೀಕಾಂತ್ ತನ್ನ ಸಾಮರ್ಥ್ಯವನ್ನು ತೋರಿಸಿಕೊಟ್ಟರು.

ಶ್ರೀಕಾಂತ್ ನಾಲ್ಕನೆ ಸೂಪರ್ ಸರಣಿ ಫೈನಲ್ ತಲುಪಿದ್ದಾರೆ. ಕಳೆದ ಎಪ್ರಿಲ್‌ನಲ್ಲಿ ಸಿಂಗಾಪುರ , 2014ರಲ್ಲಿ ಚೀನಾ ಓಪನ್ ಮತ್ತು 2015ರಲ್ಲಿ ಇಂಡಿಯನ್ ಓಪನ್ ಪ್ರಶಸ್ತಿ ಗೆದ್ದುಕೊಂಡಿದ್ದರು. ಫೈನಲ್ ಪಂದ್ಯ ರವಿವಾರ ನಡೆಯಲಿದೆ. ಪ್ರಶಸ್ತಿಯ ಸುತ್ತಿನಲ್ಲಿ ಶ್ರೀಕಾಂತ್ ಅವರು ಜಪಾನ್‌ನ ಕಝುಮಸಾ ಸಕಾಯ್ ಅವರನ್ನು ಎದುರಿಸಲಿದ್ದಾರೆ. ಸಕಾಯ್ ಅವರು ಪ್ರಣಯ್ ಅವರನ್ನು ಸೋಲಿಸಿ ಫೈನಲ್ ತಲುಪಿದ್ದಾರೆ.

ಪ್ರಣಯ್‌ಗೆ ಸೋಲು: ಇನ್ನೊಂದು ಸೆಮಿಫೈನಲ್‌ನಲ್ಲಿ ಭಾರತದ ಎಚ್.ಎಸ್.ಪ್ರಣಯ್ ಅವರು ಸೋತು ನಿರ್ಗಮಿಸಿದ್ದಾರೆ. ಸೆಮಿಫೈನಲ್‌ನಲ್ಲಿ ಜಪಾನ್‌ನ ಕಝುಮಸಾ ಸಕಾಯ್ ವಿರುದ್ಧ ಪ್ರಣಯ್ 21-17, 26-28, 18-21 ಅಂತರದಲ್ಲಿ ಸೋಲು ಅನುಭವಿಸಿ ಹ್ಯಾಟ್ರಿಕ್ ಗೆಲುವು ದಾಖಲಿಸುವಲ್ಲಿ ಮುಗ್ಗರಿಸಿದರು.

ವಿಶ್ವದ 25ನೆ ಶ್ರೇಯಾಂಕದ ಪ್ರಣಯ್ ಅವರು ವಿಶ್ವದ ನಂ.47 ಶ್ರೇಯಾಂಕದ ಸಕಾಯ್ ಸವಾಲನ್ನು ಎದುರಿಸುವಲ್ಲಿ ವಿಫಲರಾದರು. ಮಲೇಷ್ಯಾದ ಲೀ ಚಾಂಗ್ ವೇ ಮತ್ತು ಚೀನಾದ ಚೆನ್ ಲಾಂಗ್ ಅವರನ್ನು ಸೋಲಿಸಿದ ಪ್ರಣಯ್ ಫೈನಲ್ ತಲುಪುವಲ್ಲಿ ಎಡವಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X