Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶದಲ್ಲಿ “ಹೆಸರು”ಗಳಿಗಷ್ಟೇ...

ಉತ್ತರ ಪ್ರದೇಶದಲ್ಲಿ “ಹೆಸರು”ಗಳಿಗಷ್ಟೇ ಮೀಸಲಾದ ಬದಲಾವಣೆ: ಆದಿತ್ಯನಾಥ್ ಸರಕಾರದ ಸಾಧನೆ

ವಾರ್ತಾಭಾರತಿವಾರ್ತಾಭಾರತಿ18 Jun 2017 12:43 PM IST
share
ಉತ್ತರ ಪ್ರದೇಶದಲ್ಲಿ “ಹೆಸರು”ಗಳಿಗಷ್ಟೇ ಮೀಸಲಾದ ಬದಲಾವಣೆ: ಆದಿತ್ಯನಾಥ್ ಸರಕಾರದ ಸಾಧನೆ

ಉತ್ತರ ಪ್ರದೇಶ, ಜೂ.18: ರಾಜ್ಯದ ಅಭಿವೃದ್ಧಿಯ ಆಶ್ವಾಸನೆಗಳೊಂದಿಗೆ ಅಧಿಕಾರಕ್ಕೇರಿದ ಆದಿತ್ಯನಾಥ್ ಸರಕಾರ ಬದಲಾವಣೆಗಳನ್ನು ಹೆಸರುಗಳಲ್ಲಿ ಮಾಡುತ್ತಿದೆಯೇ ಹೊರತು ಇತರ ಕ್ಷೇತ್ರಗಳಲ್ಲಿ. ಆದಿತ್ಯನಾಥ್ ಆಡಳಿತದಲ್ಲಿ ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಗೋರಕ್ಷಕರ ಅಟ್ಟಹಾಸ ಸೇರಿದಂತೆ ಅಪರಾಧ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿದೆ.

ಕಳೆದ ವಾರವಷ್ಟೇ ಭಾರತೀಯ ವಾಯುನೆಲೆಯ ನಾಗರಿಕ ಟರ್ಮಿನಲ್ ಗೆ ಮಹಾಯೋಗಿ ಗೋರಕ್ ನಾಥ್ ರ ಹೆಸರಿಡಲು ನಿರ್ಧರಿಸಲಾಗಿತ್ತು. ನಾಥ ಪಂಥ ಚಳವಳಿಯ ಸಂಸ್ಥಾಪಕ ಮಹಾಯೋಗಿ ಗೋರಕ್ ನಾಥರ ಹೆಸರನ್ನು ಮರುನಾಮಕರಣ ಮಾಡಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಆದಿತ್ಯನಾಥ್ ಕೂಡ ಇದೇ ಚಳವಳಿಯ ಅನುಯಾಯಿಯಾಗಿದ್ದಾರೆ.

ಇಷ್ಟೇ ಅಲ್ಲದೆ ಆಗ್ರಾ ವಿಮಾನ ನಿಲ್ದಾಣಕ್ಕೆ ಬಿಜೆಪಿ ಸಿದ್ಧಾಂತಿ ದೀನ್ ದಯಾಳ್ ಉಪಾಧ್ಯಾಯರ ಹೆಸರಿಡಲು ಆದಿತ್ಯನಾಥ್ ಸರಕಾರ ಚಿಂತನೆ ನಡೆಸಿದೆ. ಎರಡೂ ಟರ್ಮಿನಲ್ ಗಳ ಹೆಸರು ಬದಲಾವಣೆಯ ಪ್ರಸ್ತಾಪವನ್ನು ಕೇಂದ್ರ ಸರಕಾರಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ವಾರಣಾಸಿಯಲ್ಲಿರುವ ಮುಘಲ್ ಸರೈ ಸ್ಟೇಷನ್ ನ ಹೆಸರನ್ನು ಬದಲಾಯಿಸಲು ಉತ್ತರ ಪ್ರದೇಶ ಸರಕಾರ ನಿರ್ಧರಿಸಿದ್ದು, ಸಚಿವಾಲಯ ಈಗಾಗಲೇ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಎಲ್ಲಾ ಸರಕಾರಿ ಯೋಜನೆಗಳಿಂದ “ಸಮಾಜವಾದಿ” ಹೆಸರನ್ನು ತೆಗೆದುಹಾಕುವಂತೆ ಆದಿತ್ಯನಾಥ್ ಆದೇಶಿಸಿದ ನಂತರ  ಈ ಬದಲಾವಣೆಗಳು ನಡೆದಿವೆ. ಈಗಾಗಲೇ ಸಮಾಜವಾದಿ ಪೂರ್ವಾಂಚಲ್ ಎಕ್ಸ್ ಪ್ರೆಸ್ ವೇ “ಪೂರ್ವಾಂಚಲ್ ಎಕ್ಸ್ ಪ್ರೆಸ್ ವೇ” ಆಗಿದೆ. ಇದೇ ರೀತಿ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ರ ಯೋಜನೆಯಾದ “ಸಮಾಜವಾದಿ ಆ್ಯಂಬುಲೆನ್ಸ್ ಸೇವೆ”ಯ ಹೆಸರು “ಆ್ಯಂಬುಲೆನ್ಸ್ ಸೇವೆ”  ಎಂದು ಬದಲಾವಣೆಯಾಗಿದೆ.

ಎಲ್ಲಾ ಯೋಜನೆಗಳಲ್ಲೂ ಸಮಾಜವಾದಿ ಹೆಸರಿನ ಬದಲಾಗಿ “ಮುಖ್ಯಮಂತ್ರಿ” ಎಂದು ಹೆಸರಿಡಲಾಗುತ್ತಿದೆ. ಬಡತನ ರೇಖೆಗಿಂತ ಕೆಳಗಿರುವ ವೃದ್ಧರಿಗೆ ನೀಡಲಾಗುತ್ತಿದ್ದ ಪಿಂಚಣಿ ಯೋಜನೆ ಈಗಾಗಲೇ ಮುಖ್ಯಮಂತ್ರಿ ಪಿಂಚಣಿ ಯೋಜನೆ ಎಂದು ಬದಲಾಗಿದೆ. ಆದಿತ್ಯನಾಥ್ ಸಲಹೆಯಂತೆ ಸಮಾಜವಾದಿ ಪಕ್ಷದ ಯೋಜನೆಗಳಿಗೆ ಮುಖ್ಯಮಂತ್ರಿ ಯೋಜನೆ ಎಂದು ಹೆಸರು ಬದಲಾಯಿಸಲು ಸಿದ್ಧತೆಗಳೂ ನಡೆಯುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X