Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೆಸಿಐ ಸಮಾಜಮುಖಿ ಕೆಲಸದಿಂದ ವ್ಯಕ್ತಿತ್ವ...

ಜೆಸಿಐ ಸಮಾಜಮುಖಿ ಕೆಲಸದಿಂದ ವ್ಯಕ್ತಿತ್ವ ವಿಕಸನಕ್ಕೆ ಮಾದರಿ: ಬಿ.ಬಿ.ನಿಂಗಯ್ಯ

ಬಣಕಲ್ ಜೆಸಿಐ ವನಕ್ಕೆ ಶಾಸಕ ಬಿ.ಬಿ.ನಿಂಗಯ್ಯ 5ಲಕ್ಷ ರೂ. ದೇಣಿಗೆ ಭರವಸೆ

ವಾರ್ತಾಭಾರತಿವಾರ್ತಾಭಾರತಿ18 Jun 2017 3:12 PM IST
share
ಜೆಸಿಐ ಸಮಾಜಮುಖಿ ಕೆಲಸದಿಂದ ವ್ಯಕ್ತಿತ್ವ ವಿಕಸನಕ್ಕೆ ಮಾದರಿ: ಬಿ.ಬಿ.ನಿಂಗಯ್ಯ

ಮೂಡಿಗೆರೆ, ಜೂ.18:  ಸಮಾಜಮುಖಿ ಕಾರ್ಯಗಳೊಂದಿಗೆ ವ್ಯಕ್ತಿತ್ವ ವಿಕಸನದ ಬೆಳವಣಿಗೆಗೆ ಸಹಕರಿಸಿ ಯುವ ಮುಂದಾಳುತ್ವವನ್ನು ಪ್ರತಿಬಿಂಬಿಸಿ ಜನರನ್ನು ಮುಖ್ಯವಾಹಿನಿಯತ್ತ ತಂದು ದೇಶದಲ್ಲೇ ಮಾದರಿ ಸಂಸ್ಥೆಯಾಗಿ ಸುಂದರ ಸಮಾಜ ನಿರ್ಮಾಣದ ಕನಸ್ಸನ್ನು ಸಾರ್ಥಕವಾಗಿಸುವ ನಿಟ್ಟಿನಲ್ಲಿ ಜೆಸಿಐ ಬೆಳೆಯುತ್ತಿದೆ ಎಂದು ಶಾಸಕ ಬಿ.ಬಿ.ನಿಂಗಯ್ಯ ಹೇಳಿದರು.

ಅವರು ಬಣಕಲ್‌ನ ಸುಭಾಷ್‌ನಗರದ ಸಂತೆಮೈದಾನದ ಸಮೀಪ ನೂತನ ಜೇಸಿ ಭವನದ ಗುದ್ದಲಿಪೂಜೆ ನೆರೆವೇರಿಸಿ ಮಾತನಾಡಿದರು.

ಜನರ ಬೇಕು ಬೇಡಗಳಿಗೆ ಸ್ಪಂಧಿಸಿ ಸಂಸ್ಥೆ ಯುವಕರನ್ನು ತರಬೇತಿಗೊಳಿಸಿ ಸಮಾಜದಲ್ಲಿ ತಮ್ಮ ಛಾಪು ಮೂಡಿಸಿದೆ. ಬಣಕಲ್ ಭಾಗದಲ್ಲಿ ಜೇಸಿ ಭವನದ ಅಗತ್ಯವಿತ್ತು. ಬಣಕಲ್ ಗ್ರಾಂ.ಪಂ.ಅಧಿಕಾರಿಗಳು ನಿವೇಶನ ನೀಡಿ ಸಹಕರಿಸಿದ್ದಾರೆ. ನನ್ನ ಅನುದಾನದಿಂದ ಸಮಾಜದ ಒಳಿತಿಗಾಗಿ ಈ ಭವನಕ್ಕೆ 5 ಲಕ್ಷ ರೂ.ಗಳ ದೇಣಿಗೆ ನೀಡುವುದಾಗಿ ಭರವಸೆ ನೀಡಿದರು.

ಜೆಸಿಐನ ರಾಷ್ಟ್ರೀಯ ನಿರ್ದೇಶಕ ಡಾ.ನವೀನ್ ಲಾಯ್ಡ ಮಿಸ್ಕಿತ್ ಮಾತನಾಡಿ, ಬಣಕಲ್ ಜೆಸಿಐ ಸಂಸ್ಥೆ ಜೇಸಿ ಭವನದ ಕನಸಿನ ದೊಡ್ಡ ಹೆಜ್ಜೆ ಇರಿಸಿದೆ. 7ನೇ ಘಟಕ ಬಣಕಲ್‌ನಲ್ಲಿ ನಿರ್ಮಾಣ ಮಾಡಲು ಇಲ್ಲಿನ ಪಧಾಧಿಕಾರಿಗಳು ಪಣ ತೊಟ್ಟಿರುವುದು ಹೆಮ್ಮೆಯ ವಿಷಯವಾಗಿದೆ. ಸಂಸ್ಥೆಯು ಬಣಕಲ್‌ನಲ್ಲಿ ಅನೇಕ ಸಮಾಜಮುಖಿ ಕಾರ್ಯದತ್ತ ನಡೆಯುತ್ತಿದೆ. ಈ ಜೇಸಿ ಭವನ ಉತ್ತಮ ಕಾರ್ಯಗಳಿಗೆ ಉಪಯೋಗವಾಗಲಿ. ಉತ್ತಮ ನಾಯಕತ್ವದ ಗುಣ ಮಟ್ಟದಿಂದ ಇಂತಹ ಒಳ್ಳೆಯ ಉದ್ದೇಶಗಳು ನೆರವೇರಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ವಲಯ ಉಪಾಧ್ಯಕ್ಷ ರಿಚರ್ಡ್ ಮಥಾಯಿಸ್, ಬಣಕಲ್ ಗ್ರಾಪಂ ಅಧ್ಯಕ್ಷ ಬಿ.ವಿ.ಸುರೇಶ್, ತಾಪಂ. ಸದಸ್ಯೆ ವೇದಾಲಕ್ಷ್ಮಣ್, ಗ್ರಾಪಂ ಸದಸ್ಯ ಸತೀಶ್‌ಮತ್ತಿಕಟ್ಟೆ, ನಿಕಟಪೂರ್ವ .ಅಧ್ಯಕ್ಷ ಕವೀಶ್, ಹರ್ಷವರ್ಧನ್, ಟಿ.ಎಂ.ಗಜೇಂದ್ರ, ಸುರೇಶ್‌ಶೆಟ್ಟಿ, ರವಿಪಟೇಲ್, ಉಪಾದ್ಯಕ್ಷ ರವಿವಾಟೇಖಾನ್, ಸೋಮೇಶ್‌ಮರ್ಕಲ್, ಸಂಜಯ್‌ಗೌಡ, ವಸಂತ್‌ಕೋಳೂರು, ಪ್ರಮೋದ್, ಹಿಮಶಂಕರ್, ಅರುಣ್‌ಮೋರಾಸ್, ವಿನಯ್, ಅನಿಲ್‌ದೊಡ್ಡನಂದಿ, ಪ್ರಶಾಂತಿ, ಮಯೂರ, ವಿದ್ಯಾ, ದಿಲ್‌ದಾರ್‌ಬೇಗಂ, ಎಚ್.ಟಿ.ಪ್ರಸನ್ನ, ಆದರ್ಶ್‌ಬಾಳೂರು, ಸದಾಶಿವ, ಚಂದನ್, ಗೋಪಾಲಾಚಾರ್, ರಾಜೇಶ್, ಪ್ರವೀಣ್, ಉಮ್ಮರ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X