Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮರಳು ಕಳ್ಳರಿಗೆ ಸಹಕರಿಸುವ ಪೊಲೀಸರಿಗೆ...

ಮರಳು ಕಳ್ಳರಿಗೆ ಸಹಕರಿಸುವ ಪೊಲೀಸರಿಗೆ ಅಣ್ಣಾಮಲೈ ಖಡಕ್ ಎಚ್ಚರಿಕೆ

ಅಕ್ರಮ ನಡೆಸಿ ಸಿಕ್ಕಿ ಬಿದ್ದರೆ ತತ್ಷಣ ಸಸ್ಪೆಂಡ್

ವಾರ್ತಾಭಾರತಿವಾರ್ತಾಭಾರತಿ18 Jun 2017 3:23 PM IST
share
ಮರಳು ಕಳ್ಳರಿಗೆ ಸಹಕರಿಸುವ ಪೊಲೀಸರಿಗೆ ಅಣ್ಣಾಮಲೈ ಖಡಕ್ ಎಚ್ಚರಿಕೆ

ಚಿಕ್ಕಮಗಳೂರು, ಜೂ.18: ಮರಳು ದಂಧೆಕೋರರು, ಕಳ್ಳಕಾಕರಿಗೆ ಸಿಂಹಸ್ವಪ್ನವಾಗಿದ್ದ ಎಸ್ಪಿ ಕೆ.ಅಣ್ಣಾಮಲೈ ಇದೀಗ ತಮ್ಮ ಸಿಬ್ಬಂದಿ ಹಾಗೂ ಕೆಲ ಅಧಿಕಾರಿ ವರ್ಗದ ವಿರುದ್ಧ ರೆಬಲ್ ಆಗಿದ್ದಾರೆ. ಅಕ್ರಮ ಮರಳುಗಾರಿಕೆಗೆ ಪೊಲೀಸರು ಹಾಗೂ ಕೆಲ ಅಧಿಕಾರಿಗಳೇ ಕೈಜೋಡಿಸಿರುವುದು ಅಣ್ಣಾಮಲೈ ಆಕ್ರೋಶಕ್ಕೆ ಕಾರಣವಾಗಿದೆ.  ವ್ಯವಸ್ಥೆಯೇ ಭ್ರಷ್ಟಾಚಾರದಲ್ಲಿ ಮುಳುಗಿ ಅಕ್ರಮ ಮರಳುಗಾರಿಕೆಗೆ ಸಾಥ್ ನೀಡ್ತಿರೋದ್ರಿಂದ ಟೋಲ್ ಫ್ರೀ ನಂಬರ್ ಬಿಟ್ಟಿರುವ ಎಸ್ಪಿ, ಅಕ್ರಮ ಮರಳುಗಾರಿಕೆ ಕಂಡು ಬಂದಲ್ಲಿ 24/7 ಕರೆ ಮಾಡಿ ಮಾಹಿತಿ ಕೊಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಅಕ್ರಮ ಮರಳುಗಾರಿಕೆಯಲ್ಲಿ ಪೊಲೀಸರೇ ಶಾಮೀಲಾಗಿರುವ ಆರೋಪ ಸಾರ್ವಜನಿಕರಿಂದ ಕೇಳಿ ಬರುತ್ತಿದೆ. ಈ ಸಂಬಂಧ ಎಸ್ಪಿ ಕೆ.ಅಣ್ಣಾಮಲೈ ತಮ್ಮ ಇಲಾಖೆಯ ಪೊಲೀಸ್  ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಲೆಫ್ಟ್ ರೈಟ್ ತೆಗೆದುಕೊಂಡಿದ್ದಾರೆ. ಮರಳು ಲಾರಿ, ಟ್ರ್ಯಾಕ್ಟರ್‌ಗಳನ್ನು ರಸ್ತೆ ಮಧ್ಯೆ ಬೆನ್ನಟ್ಟಿ ಹಿಡಿಯುವ ಪೊಲೀಸರು ಎಸ್ಪಿ ಬಳಿ 50 ಸಾವಿರ ಅಥವಾ 1 ಲಕ್ಷ ಫೈನ್ ಆಗತ್ತೆ. ಇಲ್ಲೆ ಸೆಟ್ಲ್ ಮಾಡ್ಕೋಳಿ ಎಂದು 10,20,30 ಸಾವಿರ ಪಡೆದು ಲಾರಿ ಟ್ರ್ಯಾಕ್ಟರ್‌ಗಳನ್ನು ಬಿಟ್ಟು ಕಳಿಸುತ್ತಿರುವ ಮಾಹಿತಿ ಎಸ್ಪಿ ಗಮನಕ್ಕೆ ಬಂದಿದೆ.

ಆ್ದರಿಂದ ಎಸ್ಪಿ ಕೆ.ಅಣ್ಣಾಮಲೈ ಖುದ್ದಾಗಿ 9480805173 ನಂಬರ್ ಇಟ್ಟುಕೊಂಡು ಅಕ್ರಮ ಮರಳುಗಾರಿಕೆ ನಡೆಸುವವರು, ಅವರಿಗೆ ಸಾಥ್ ನೀಡುವವರ ಬಗ್ಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಕೇಳಿದ್ದಾರೆ.ಅಕ್ರಮದಲ್ಲಿ ಪೊಲೀಸರೇ ಶಾಮೀಲಾಗಿರುವುದು ಕಂಡುಬಂದಲ್ಲಿ ಅವರನ್ನುತಕ್ಷಣ ಸಸ್ಪೆಂಡ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾದ್ಯಂತ ಕಳೆದ ಐದಾರು ತಿಂಗಳ ಅವಧಿಯಲ್ಲಿ300 ಕ್ಕೂ ಹೆಚ್ಚು ಲಾರಿ, ಟ್ರ್ಯಾಕ್ಟರ್‌ಗೆ ದಂಡ ಹಾಕಿದ್ದಾರೆ. ಬಿಟ್ಟಿರುವುದು ಅದಕ್ಕಿಂತ ಜಾಸ್ತಿ ಇರಬಹುದು. ಅಕ್ರಮ ಮರಳುಗಾರಿಕೆಯಡಿ ಸಿಕ್ಕಿಬಿದ್ದ ವಾಹನಗ ಲೈಸನ್ಸ್ ಕೂಡ ಕ್ಯಾನ್ಸಲ್ ಮಾಡುತ್ತಿದ್ದಾರೆ. ಬೇರೆ ಜಿಲ್ಲೆಗಳಿಗೆ ಹೊಲಿಸಿಕೊಂಡರೆ ಕಾಫಿನಾಡಲ್ಲಿ ಾರಿ ಪ್ರಮಾಣದಲ್ಲಿ ದಂಡವನ್ನೂ ಹಾಕುತ್ತಿದ್ದಾರೆ.  ನಾಡಿನ ಸಂಪತ್ತನ್ನು ರಕ್ಷಿಸಬೇಕಾದಅಧಿಕಾರಿಗಳ ವರ್ಗವುಅಕ್ರಮದಲ್ಲಿ ತೊಡಗಿರುವುದು ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬಂತಾಗಿದೆ. ಜಿಲ್ಲೆಗಳಲ್ಲಿ ಎಸ್ಪಿ-ಡಿಸಿ ಸ್ಟ್ರಾಂಗ್ ಆಗಿದ್ರೆ ಸಾಲದು. ಅವರ ಕೈಕೆಳಗೆ ಕಾನೂನನ್ನು ರಕ್ಷಿಸುವವರು ಅಷ್ಟೆ ಖಡಕ್ ಆಗಿದ್ದರೆಮಾತ್ರ ಅಕ್ರಮಗಳಿಗೆ ಬ್ರೇಕ್ ಹಾಕಲು ಸಾಧ್ಯ. ಇಲ್ಲದಿದ್ದರೆ ಭವಿಷ್ಯದಲ್ಲಿ ನಾಡಿನ ಸಂಪತ್ತು ಅಧಿಕಾರಿಗಳ ಣ್ಣೆದುರೇ ಸಂಪೂರ್ಣ ಲೂಟಿಯಾದರೂ ಆಶ್ಚರ್ಯವಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X