Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಅಬುಧಾಬಿ: ಬ್ಯಾರೀಸ್ ವೆಲ್ಫೇರ್...

ಅಬುಧಾಬಿ: ಬ್ಯಾರೀಸ್ ವೆಲ್ಫೇರ್ ಫೋರಮ್‌ನಿಂದ "ಇಫ್ತಾರ್ ಗೆಟ್ ಟುಗೆದರ್"

ವಾರ್ತಾಭಾರತಿವಾರ್ತಾಭಾರತಿ18 Jun 2017 8:21 PM IST
share
ಅಬುಧಾಬಿ: ಬ್ಯಾರೀಸ್ ವೆಲ್ಫೇರ್ ಫೋರಮ್‌ನಿಂದ ಇಫ್ತಾರ್ ಗೆಟ್ ಟುಗೆದರ್

ಅಬುಧಾಬಿ, ಜೂ.18: ಸಂಯುಕ್ತ ಅರಬ್ ಗಣರಾಜ್ಯ(ಯುಎಇ)ದ ಪ್ರತಿಷ್ಠಿತ ಸಾಮಾಜಿಕ ಸಂಘಟನೆಯಾಗಿರುವ ಬ್ಯಾರೀಸ್ ವೆಲ್ಫೇರ್ ಫೋರಮ್ (ಬಿಡಬ್ಲುಎಫ್) ಇತ್ತೀಚಿಗೆ ‘ಇಫ್ತಾರ್ ಗೆಟ್ ಟುಗೆದರ್’ ಕಾರ್ಯಕ್ರಮವನ್ನು ಆಯೋಜಿಸಿತ್ತು. ಅಬುಧಾಬಿ,ದುಬೈ,ಶಾರ್ಜಾ ಮತ್ತು ಫುಜೈರಾಗಳಿಂದ ಸುಮಾರು 700 ಎನ್ನಾರೈಗಳು ಈ ಕೂಟದಲ್ಲಿ ಪಾಲ್ಗೊಂಡಿದ್ದರು.

ಧಾರ್ಮಿಕ ನಾಯಕ ಅಬ್ದುಲ್ ಸಲಾಂ ಉಪ್ಪಿನಂಗಡಿ ಧಾರ್ಮಿಕ ಉಪನ್ಯಾಸವನ್ನು ನೀಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ದಕ್ಷಿಣ ಕನ್ನಡ ಜಿಲ್ಲಾ ಖಾಜಿ ಶೈಖುನಾ ತ್ವಾಕ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ ಹರಿ ಆಶೀರ್ವಚನ ನೀಡಿದರು.

ಎನ್‌ಎಂಸಿ ಸಮೂಹದ ಅಧ್ಯಕ್ಷ ಹಾಗೂ ಎಂಡಿ ಪದ್ಮಶ್ರೀ ಡಾ.ಬಿ.ಆರ್.ಶೆಟ್ಟಿ ರಮಝಾನ್ ಶುಭಾಶಯಗಳನ್ನು ಕೋರಿ, ಸಮುದಾಯದ ಸದಸ್ಯರ ಬೃಹತ್ ಸಮಾವೇಶವನ್ನು ಆಯೋಜಿಸಿದ್ದಕ್ಕಾಗಿ ಮತ್ತು ಜನಪರ ಕಾರ್ಯಗಳಿಗಾಗಿ ಬಿಡಬ್ಲುಎಫ್ ಅನ್ನು ಪ್ರಶಂಸಿಸಿದರು. ಜೊತೆಗೆ ಸಂಘಟನೆಯ ಜನಪರ ಕಾರ್ಯಗಳಿಗೆ ತನ್ನ ಬೆಂಬಲವನ್ನು ಘೋಷಿಸಿದರು. ದ.ಕನ್ನಡ ಮತ್ತು ಉಡುಪಿ ಮುಸ್ಲಿಂ ಸೆಂಟ್ರಲ್ ಕಮಿಟಿ ಇದರ ಅಧ್ಯಕ್ಷ ಮುಹಮ್ಮದ್ ಮಸೂದ್ ಮಾತನಾಡಿ, ಬಿಡಬ್ಲುಎಫ್‌ನ ನಿಸ್ವಾರ್ಥ ಸೇವೆಯನ್ನು ಶ್ಲಾಘಿಸಿದರು.

ಇಫ್ತಾರ್ ಮತ್ತು ನಮಾಝ್ ಬಳಿಕ ಏರ್ಪಡಿಸಲಾಗಿದ್ದ ಸಂಕ್ಷಿಪ್ತ ಕಾರ್ಯಕ್ರಮದಲ್ಲಿ ಎಲ್ಲ ಗಣ್ಯರಿಗೆ ರಮಝಾನ್ ಉಡುಗೊರೆಗಳನ್ನು ನೀಡಿ ಶುಭ ಹಾರೈಸಲಾಯಿತು.
ಯುಎಇ ಎಕ್ಸ್ ಚೇಂಜ್ ಗ್ಲೋಬಲ್ ಆಪರೇಷನ್ಸ್‌ನ ಅಧ್ಯಕ್ಷ ಸುಧೀರ್ ಶೆಟ್ಟಿ, ಯೂನಿವರ್ಸಲ್ ಹಾಸ್ಪಿಟಲ್‌ನ ಡಾ.ಶಾನವಾಝ್, ಆಡಿಯಾದ ಫಕ್ರುದ್ದೀನ್ ಭಟ್, ಸಾಹೇಬಾನ್ ಅಬುಧಾಬಿಯ ಆಸಿಫ್ ಭಾಯಿ, ಅಕ್ರಂ ಭಾಯಿ, ಅಲ್ತಾಫ್ ಭಾಯಿ, ಸುಹೈಲ್ ಕುದ್ರೋಳಿ, ಅಲ್ತಾಫ್ ಅಹ್ಮದ್, ಯೂನುಸ್, ಸಲೀಂ ಮತ್ತು ನಯೀಂ ಭಾಯಿಜಿ, ಅಬುಧಾಬಿ ಕರ್ನಾಟಕ ಸಂಘದ ಸರ್ವೋತ್ತಮ ಶೆಟ್ಟಿ, ಜಯರಾಮ ಆಳ್ವ ಮತ್ತು ಸುಂದರ ಶೆಟ್ಟಿ, ಕೆಐಸಿಯ ಮೊಯ್ದೀನ್ ಕುಟ್ಟಿ ಕಕ್ಕಿಂಜೆ, ಕೆಎನ್‌ಆರ್‌ಐ ಫೋರಂನ ನಾಸಿರ್, ಕೆಕೆಎಂಎ ಬಶೀರ್ ಬಿ.ಎಂ., ಅಲ್ತಾಫ್ ಫರಂಗಿಪೇಟೆ, ಬದ್ರುದ್ದೀನ್ ಹೆಂತಾರ್ ಸೇರಿದಂತೆ ದಾರುನ್ನೂರ್ ಪದಾಧಿಕಾರಿಗಳು, ಬಿಸಿಎಫ್‌ನ ಎಂ.ಇ.ಮೂಳೂರು, ಡಾ.ಕಾಪು ಮತ್ತು ಲತೀಫ್ ಮುಲ್ಕಿ, ಕೆಸಿಎಫ್‌ನ ಮುಹಮ್ಮದ್ ಹಕೀಂ ಮತ್ತು ಕಬೀರ್, ಕೆಐಸಿಯ ಅಬ್ದುಲ್ ಖಾದರ್ ಮತ್ತು ಹನೀಫ್ ಅರಿಮೂಲೆ ಮತ್ತು ಇತರ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಮುಹಮ್ಮದ್ ಸಿದ್ದೀಕ್, ಅಬ್ದುಲ್ ರವೂಫ್ ದರ್ಕಾಸ್, ಅಬ್ದುಲ್ ಬಶೀರ್ ಹಸನ್ ಬಜ್ಪೆ, ಅಬೂಬಕರ್ ಸಿದ್ದಿಕ್ ಉಚ್ಚಿಲ, ಮುಹಮ್ಮದ್ ಕಲ್ಲಾಪು, ಮುಹಮ್ಮದ್ ಹನೀಫ್ ಉಳ್ಳಾಲ, ನಝೀರ್ ಉಬಾರ್, ಇಮ್ರಾನ್ ಅಹ್ಮದ್ ಅಬ್ದುಲ್ಲಾ, ಅಬ್ದುಲ್ ಮಜೀದ್ ಎ.ಜಿ., ಅಬ್ದುಲ್ ಹನೀಫ್ ಗುರುಪುರ, ಅಬ್ದುಲ್ ಜಲೀಲ್ ಜಿ.ಎಚ್., ಅಬ್ದುಲ್ ಮಜೀದ್ ಆತೂರು, ಮೊಯಿನುದ್ದೀನ್ ಹಂಡೇಲ್, ಅಹ್ಮದ್ ನವಾಝ್ ಉಚ್ಚಿಲ, ಅಬ್ದುಲ್ ರಶೀದ್ ವಿ.ಕೆ., ಹಂಝ ಅಬ್ದುಲ್ ಖಾದರ್, ಅಬ್ದುಲ್ ರಶೀದ್ ಬಿಜೈ, ಅಬ್ದುಲ್ ಸಲೀಂ(ಎಎಸ್‌ಎಬಿ), ಅಬೂಬಕರ್ ಉಬಾರ್, ಅಲ್ತಾಫ್ ತಕ್ರೀರ್, ಅಬ್ದುಲ್ ಮುಜೀಬ್ ಮೊದಲಾದವರು ಸಹಕರಿಸಿದರು.

ಬಿಡಬ್ಲುಎಫ್ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಐತಾಮ್ ಹಮೀದ್ ಕುರ್ ಆನ್ ಪಠಿಸಿದರು. ಜಲೀಲ್ ಗುರುಪುರ ಅನುವಾದಿಸಿದರು. ಪ್ರ.ಕಾರ್ಯದರ್ಶಿ ಅಬ್ದುಲ್ಲಾ ಮದುಮೂಲೆ ಸಂಘಟನೆಯು ಮಂಗಳೂರಿನಲ್ಲಿ ನಡೆಸಿದ ಜನಪರ ಕಾರ್ಯಗಳ ವಿವರಗಳನ್ನು ನೀಡಿದರು. ಬಿಡಬ್ಲುಎಫ್‌ನ ಉಪಾಧ್ಯಕ್ಷ ರಫೀಕ್ ಕೃಷ್ಣಾಪುರ ಮತ್ತು ಜಲೀಲ್ ಗುರುಪುರ ಕಾರ್ಯಕ್ರಮ ನಿರ್ವಹಿಸಿದರು. ಬಿಡಬ್ಲುಎಫ್‌ನ ಸಹ ಸಂಘಟಕ ಇಮ್ರಾನ್ ಅಹ್ಮದ್ ವಂದಿಸಿದರು.
ಸಂಕಿಪ್ತ ಕಾರ್ಯಕ್ರಮದಲ್ಲಿ ಎಲ್ಲಾ ಗಣ್ಯರು ನೆರೆದ ಸಭಿಕರಿಗೆ ರಮಝಾನ್ ಶುಭ ಕೋರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X