Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೌಹಾರ್ದತೆಯ ಜೀವನ ಶೈಲಿ ಮುಖ್ಯ -...

ಸೌಹಾರ್ದತೆಯ ಜೀವನ ಶೈಲಿ ಮುಖ್ಯ - ಫ್ರಾನ್ಸಿಸ್ ಆಸಿಸಿ ಡಿ ಅಲ್ಮೆಡಾ

ಕಾವು ಹೇಮನಾಥ ಶೆಟ್ಟಿ ನೇತೃತ್ವದಲ್ಲಿ ಬೃಹತ್ ಇಫ್ತಾರ್ ಕೂಟ

ವಾರ್ತಾಭಾರತಿವಾರ್ತಾಭಾರತಿ18 Jun 2017 8:39 PM IST
share

ಪುತ್ತೂರು,ಜೂ.18: ಧರ್ಮವನ್ನು ರಾಜಕೀಯ, ಸ್ವಾರ್ಥಕ್ಕಾಗಿ ಬಳಸಬಾರದು. ಮನುಷ್ಯನಿಗೆ ಸೌಹಾರ್ದತೆಯ ಜೀವನ ಶೈಲಿ ಮುಖ್ಯ. ಎಲ್ಲಾ ಧರ್ಮಗಳು ಒಳ್ಳೆಯ ವಿಚಾರಗಳನ್ನೇ ಹೊರಸೂಸುತ್ತವೆ. ಅದನ್ನು ಅರಿತು ಕೊಂಡು ಬಾಳುವುದು ಮುಖ್ಯ. ಧರ್ಮ ಧರ್ಮದ ನಡುವೆ ಹುಳುಕು ಹುಡುಕುವ ಕೆಲಸದಲ್ಲಿ ಕಾಲ ಹರಣ ಮಾಡುವುದು ಒಳ್ಳೆಯದಲ್ಲ. ನಾವೆಲ್ಲರೂ ಮನುಷ್ಯರಾಗಿ ಬದುಕೋಣ ಎಂದು ಮರೀಲ್ ಚರ್ಚ್‌ನ ಧರ್ಮಗುರು ರೆ ಫಾ.ಫ್ರಾನ್ಸಿಸ್ ಅಸಿಸಿ ಡಿ ಅಲ್ಮೆಡಾ ಹೇಳಿದರು.

 
ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿಯವರ ನೇತೃತ್ವದಲ್ಲಿ  ಪುರಭವನದಲ್ಲಿ ರಂಜಾನ್ ಹಬ್ಬದ ಸೌಹಾರ್ದ ಸಂದೇಶ ಹಾಗೂ ಬೃಹತ್ ಇಫ್ತಾರ್ ಕೂಟದಲ್ಲಿ ಮಾತನಾಡಿದರು. 

ರಂಜಾನ್ ಸೌಹಾರ್ದ ಸಂದೇಶ ಮತ್ತು ಧಾರ್ಮಿಕ ಮತ ಪ್ರಭಾಷಣ ಮಾಡಿದ ಕೆ.ಐ.ಸಿ ಕುಂಬ್ರ ಸಂಸ್ಥೆಯ ಪ್ರೊಫೆಸರ್ ಅನೀಸ್ ಕೌಸರಿಯವರು ಮಾತನಾಡಿ, ರಂಜಾನ್ ತಿಂಗಳು ಹೃದಯವನ್ನು ಜಯಿಸುವ ತಿಂಗಳು. ಭಾರತೀಯತೆ ಎಂಬ ಪದ ಕೋಮುವಾದವನ್ನು ದೂರ ಮಾಡುತ್ತದೆ. ಭಾರತ ದೇಶ ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶ. ಇಸ್ಲಾಂ ಸೇರಿದಂತೆ ಯಾವುದೇ ಧರ್ಮ ಭಯೋತ್ಪಾದನೆ, ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುವುದಿಲ್ಲ. ಮನುಷ್ಯನಿಗೆ ಹೃದಯ ವಿಶಾಲತೆ ಮುಖ್ಯ ಎಂದರು. 

ಇಫ್ತಾರ್ ಕೂಟದ ಸಂಯೋಜಕ, ಕಾವು ಹೇಮನಾಥ ಶೆಟ್ಟಿಯವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ನಾನು ವೈಯುಕ್ತಿಕ ಹಿತಾಸಕ್ತಿಯಿಂದ ನನ್ನ ಹಲವು ಆತ್ಮೀಯರ ಸಹಕಾರದೊಂದಿಗೆ ಪುತ್ತೂರಿನಲ್ಲಿ ಹಲವು ವರ್ಷಗಳಿಂದ ಇಫ್ತಾರ್ ಕೂಟವನ್ನು ಆಯೋಜಿಸುತ್ತಿದ್ದೇನೆ. ರಾಜಕೀಯ ಲಾಭಕ್ಕಾಗಿ ಈ ಕಾರ್ಯಕ್ರಮ ಆಗಬಾರದು. ಬದಲಾಗಿ ನಾಡಿನ ಸಾಮರಸ್ಯಕ್ಕಾಗಿ ಈ ಕಾರ್ಯಕ್ರಮ ಸಂಯೋಜಿಸುತ್ತಿದ್ದೇನೆ. ನಾವು ಮಾಡುವ ಕೆಲಸ ದೇವರ ಕೆಲಸ. ಇದರಲ್ಲಿ ಪ್ರೀತಿಯ ಸಂದೇಶ ಇದೆ ಎಂದು ಎಲ್ಲರಿಗೂ ರಂಜಾನ್ ಶುಭಾಶಯ ಹೇಳಿದರು.

ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಎನ್.ಕೆ.ಜಗನ್ನಿವಾಸ್ ರಾವ್‌ರವರು ಮಾತನಾಡಿ ಕಾವು ಹೇiನಾಥ ಶೆಟ್ಟಿಯವರ ನೇತೃತ್ವದಲ್ಲಿ ಎಲ್ಲಾ ಧರ್ಮದವರನ್ನು ಸೇರಿಸಿ ಇಲ್ಲಿ ನಡೆದ ಇಫ್ತಾರ್ ಕೂಟ ಸೌಹಾರ್ದತೆಗೆ ಸಾಕ್ಷಿಯಾಗಿದೆ ಎಂದರು. 

ಬಡವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ, ಸನ್ಮಾನ
ಖಾದರ್ ಕೆನರರವರು ಕಾವು ಹೇಮನಾಥ ಶೆಟ್ಟಿಯವರ ಹೆಸರಿನಲ್ಲಿ ಸುಮಾರು 35 ಬಡ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ ಮಾಡಿದರು. ಇದೇ ಸಂದರ್ಭದಲ್ಲಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್‌ನ ನೂತನ ಅಧ್ಯಕ್ಷ ಯು.ಟಿ.ತೌಸಿಫ್ ಉಪ್ಪಿನಂಗಡಿಯವರನ್ನು ಕಾವು ಹೇಮನಾಥ ಶೆಟ್ಟಿಯವರು ಸನ್ಮಾನಿಸಿದರು.


ಕೆ.ಆರ್ ಹುಸೈನ್ ದಾರಿಮಿ ರೆಂಜಲಾಡಿ, ಆಕರ್ಷಣ್‌ನ ಕೆ.ಪಿ.ಅಹಮ್ಮದ್ ಹಾಜಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಪ್ಪ ಗೌಡ, ವಕೀಲರ ಸಂಘದ ಮಾಜಿ ಅಧ್ಯಕ್ಷ ದುರ್ಗಾಪ್ರಸಾದ್ ರೈ ಕುಂಬ್ರರವರು ರಂಜಾನ್ ಶುಭಾಶಂಸನೆ ಮಾಡಿದರು. ನಗರಸಭಾ ಅಧ್ಯಕ್ಷೆ ಜಯಂತಿ ಬಲ್ನಾಡು, ಸದಸ್ಯ ಹೆಚ್. ಮಹಮ್ಮದ್ ಆಲಿ, ಜಿ.ಪಂ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ರಾಜೀವಗಾಂಧಿ ಆರೋಗ್ಯ ವಿ.ವಿ. ಸಿಂಡಿಕೇಟ್ ಸದಸ್ಯ ಡಾ.ರಘ, ತಾ.ಪಂ ಸದಸ್ಯ ಪರಮೇಶ್ವರ ಭಂಡಾರಿ, ಕೆದಂಬಾಡಿ ಗ್ರಾ.ಪಂ ಸದಸ್ಯ ಬೊಳೋಡಿ ಚಂದ್ರಹಾಸ ರೈ, ಕೆಯ್ಯೂರು ಗ್ರಾ.ಪಂ. ಸದಸ್ಯ ಎ.ಕೆ.ಜಯರಾಮ ರೈ, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಯು.ಲೋಕೇಶ್ ಹೆಗ್ಡೆ, ಪ್ರಮುಖರಾದ ನಝೀರ್ ಮಠ, ಮಹಮ್ಮದ್ ಕುಂಞಿ ಕೂಟತ್ತಾನ, ಸಮದ್ ಸೋಂಪಾಡಿ, ಶಕೂರ್ ಹಾಜಿ, ಸಾಬಾ ಸಾಹೇಬ್ ಪಾಲ್ತಾಡ್, ಇಬ್ರಾಹಿಂ ಮುಲಾರ್, ಎ.ಬಿ.ವೇಗಸ್, ಅಬ್ದುಲ್ ಖಾದರ್ ಮೇರ್ಲ, ನ್ಯಾಯವಾದಿ ನಝೀರ್ ಬೆದ್ರೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರ
ು. ಕೆ.ಎಂ.ಹನೀಫ್ ರೆಂಜಲಾಡಿ ಕಾರ್ಯಕ್ರಮ ನಿರೂಪಿಸಿದರು. 
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X