Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಂಗನವಾಡಿಗಳಿಗೆ ಎಸಿ ಅಳವಡಿಕೆ ಇಲ್ಲ:...

ಅಂಗನವಾಡಿಗಳಿಗೆ ಎಸಿ ಅಳವಡಿಕೆ ಇಲ್ಲ: ಮೀನಾಕ್ಷಿ ಶಾಂತಿಗೋಡು

ವಾರ್ತಾಭಾರತಿವಾರ್ತಾಭಾರತಿ19 Jun 2017 5:43 PM IST
share
ಅಂಗನವಾಡಿಗಳಿಗೆ ಎಸಿ ಅಳವಡಿಕೆ ಇಲ್ಲ: ಮೀನಾಕ್ಷಿ ಶಾಂತಿಗೋಡು

ಮಂಗಳೂರು, ಜೂ.19: ಜಿಲ್ಲೆಯ ಅಂಗನವಾಡಿಗಳಿಗೆ ಇನ್ನು ಮುಂದೆ ಎಸಿ ಅಳವಡಿಸುವುದಿಲ್ಲ. ಆ ಪ್ರಸ್ತಾವವೇ ಜಿಪಂ ಮುಂದೆ ಇಲ್ಲ ಎಂದು ದ.ಕ.ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಹೇಳಿದರು.

ಸೋಮವಾರ ಜಿಪಂ ಮಿನಿ ಹಾಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಜಿಪಂನ 28 ಇಲಾಖೆಗಳಲ್ಲಿ ಸಾಕಷ್ಟು ಯೋಜನೆಗಳು ಅನುಷ್ಠಾನಗೊಳ್ಳುತ್ತಿದೆ. ಅದರಲ್ಲಿ ಕೇಂದ್ರ ಸರಕಾರದ ಸ್ವಚ್ಛತಾ ಕಾರ್ಯಕ್ರಮವು ಆಂದೋಲನ ರೂಪದಲ್ಲಿ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆದಿದೆ ಎಂದರು.

ಜಿಲ್ಲೆಯ ಸರಕಾರಿ ಶಾಲೆಗಳ ದುರಸ್ತಿ, ಶಿಕ್ಷಕರ ನೇಮಕಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಉದ್ಯೋಗ ಖಾತರಿ ಯೋಜನೆಯಡಿ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ತಲಾ 5 ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲಾಗಿದೆ. ಇಂಗು ಗುಂಡಿ ತೋಡುವ ಮೂಲಕ ನೀರಿಂಗಿಸುವಿಕೆಗೆ ಚಾಲನೆ ನೀಡಲಾಗಿದೆ. ಅಂತರ್ಜಲ ಮಟ್ಟ ಹೆಚ್ಚಿಸಲು ಆದ್ಯತೆ ನೀಡಲಾಗಿದೆ. ಅದಕ್ಕಾಗಿ ಪ್ರತಿಯೊಬ್ಬರು ಮನೆ ಕಟ್ಟುವಾಗ ತೆರೆದ ಬಾವಿ ಕೊರೆಯಲು ಸೂಚಿಸಲಾಗುತ್ತಿದೆ ಎಂದು ಮೀನಾಕ್ಷಿ ಶಾಂತಿಗೋಡು ಹೇಳಿದರು.

ಜಿಲ್ಲೆಯಲ್ಲಿ ಸ್ವಚ್ಛತಾ ಆಂದೋನಲಕ್ಕೆ ಆದ್ಯತೆ ನೀಡಲಾಗುತ್ತಿದೆ ಎನ್ನುತ್ತೀರಿ. ಆದರೆ ಫ್ಲೆಕ್ಸ್, ಬ್ಯಾನರ್‌ಗೆ ಕಡಿವಾಣ ಹಾಕುತ್ತಿಲ್ಲ. ಅದಿನ್ನೂ ರಾರಾಜಿಸುತ್ತಿದೆ. ಯಾಕೆ ಹೀಗೆ ಎಂದು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಈಗಾಗಲೆ ಸುತ್ತೋಲೆ ಕಳುಹಿಸಲಾಗಿದೆ. ಶೀಘ್ರ ಮರುಸುತ್ತೋಲೆ ಕಳುಹಿಸಲಾಗುವುದು ಎಂದರು.

ಎಸಿ ಅಳವಡಿಕೆ ಇಲ್ಲ: ಜಿಲ್ಲೆಯಲ್ಲಿ 2,104 ಅಂಗನವಾಡಿ ಕೇಂದ್ರಗಳಿವೆ. ಆ ಪೈಕಿ ಕೇವಲ 4 ಕೇಂದ್ರಗಳಿಗೆ ಮಾತ್ರ ಎಸಿ ಅಳವಡಿಕೆ ಮಾಡಲಾಗಿದೆ. ಈ ತಾರತಮ್ಯ ಯಾಕ? ಜಿಪಂನಲ್ಲಿ ನಿರ್ಣಯ ಆಗದೆ ಕೇವಲ 4 ಕೇಂದ್ರಗಳಿಗೆ ಎಸಿ ಅಳವಡಿಸಿರುವುದು ಎಷ್ಟು ಸರಿ? ಎಂದು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದು ಸಿಎಸ್‌ಆರ್ ನಿಧಿಯಿಂದ ಬಿಡುಗಡೆಯಾದ ಹಣದಿಂದ ಮಾಡಲಾಗಿದೆ. ಈ ಬಗ್ಗೆ ನಾನು ಆರಂಭದಲ್ಲೇ ಜಿಪಂ ಸಿಇಒ ಜೊತೆ ಚರ್ಚಿಸಿ ಎಸಿ ಬದಲು ಬೇರೆ ಸೌಕರ್ಯ ಕಲ್ಪಿಸಲು ಸೂಚಿಸಿದ್ದೆ. ಆದರೂ ಎಸಿ ಅಳವಡಿಸಲಾಗಿದೆ. 2,104 ಅಂಗನವಾಡಿಗಳಿಗೆ ಎಸಿ ಅಳವಡಿಸುವುದು ಅಸಾಧ್ಯ. ತಾರತಮ್ಯ ನೀತಿಯನ್ನು ತಪ್ಪಿಸುವ ಸಲುವಾಗಿ ಮುಂದೆ ಯಾವುದೇ ಅಂಗನವಾಡಿಗಳಿಗೆ ಎಸಿ ಅಳವಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರತಿಪಕ್ಷದ ಸಹಕಾರ: ತಮ್ಮ ಆಡಳಿತಾವಧಿಯಲ್ಲಿ ಪ್ರತಿಪಕ್ಷದ ಸಹಕಾರ ಹೇಗೆ ಇತ್ತು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮೀನಾಕ್ಷಿ ಶಾಂತಿಗೋಡು ಎಲ್ಲರ ಸಹಕಾರದಿಂದ ಈವರೆಗೆ ಉತ್ತಮ ಆಡಳಿತ ನೀಡಲಾಗಿದೆ ಎಂದರು.

ಉತ್ತರಿಸಲು ತಡಕಾಡಿದ ಅಧ್ಯಕ್ಷೆ: ಜಿಪಂ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಕರೆಯಲಾದ ಈ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲು ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ತಡಕಾಡಿದರು. ಎಂಡೋಸಲ್ಫಾನ್ ಸಂತ್ರಸ್ತರ ಕುರಿತು ನೀಡಲಾದ ಅಂಕಿ ಅಂಶ ಕೂಡ ತಪ್ಪಿನಿಂದ ಕೂಡಿದೆ ಎಂದು ಪತ್ರಕರ್ತರು ಬೊಟ್ಟು ಮಾಡಿದಾಗಲೂ ಉತ್ತರ ಶೂನ್ಯವಾಗಿತ್ತು.

ಸುದ್ದಿಗೋಷ್ಠಿಯಲ್ಲಿ ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಪಂ ಕಾರ್ಯದರ್ಶಿ ಎನ್. ಆರ್. ಉಮೇಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X