Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತತ್ಕಾಲ್ ಟಿಕೇಟ್ ಮುಂಗಡ ಕಾಯ್ದಿರಿಸುವಿಕೆ...

ತತ್ಕಾಲ್ ಟಿಕೇಟ್ ಮುಂಗಡ ಕಾಯ್ದಿರಿಸುವಿಕೆ ನಿಯಮ ಬದಲಾಯಿಸಿದ ಐಆರ್‌ಸಿಟಿಸಿ

ವಾರ್ತಾಭಾರತಿವಾರ್ತಾಭಾರತಿ19 Jun 2017 10:11 PM IST
share
ತತ್ಕಾಲ್ ಟಿಕೇಟ್ ಮುಂಗಡ ಕಾಯ್ದಿರಿಸುವಿಕೆ ನಿಯಮ ಬದಲಾಯಿಸಿದ ಐಆರ್‌ಸಿಟಿಸಿ

ಹೊಸದಿಲ್ಲಿ, ಜೂ. 18: ಅಲ್ಪಾವಧಿ ಸೂಚನೆ ನೀಡಿ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ತತ್ಕಾಲ್ ಮುಂಗಡ ಕಾಯ್ದಿರಿಸುವಿಕೆಯನ್ನು 1997ರಲ್ಲಿ ಮೊದಲ ಬಾರಿಗೆ ಜಾರಿಗೆ ತರಲಾಯಿತು. ಕಾಲಕಾಲಕ್ಕೆ ಅನುಗುಣವಾಗಿ ತತ್ಕಾಲ್ ಯೋಜನೆಯಲ್ಲಿ ಕೆಲವು ಬದಲಾವಣೆ ತರಲಾಗಿತ್ತು. ಈಗ ರೈಲು ನಿಲ್ದಾಣದಿಂದ ಪ್ರಯಾಣ ಆರಂಭಿಸುವ ದಿನ ಹೊರತುಪಡಿಸಿ ಒಂದು ದಿನ ಮುಂಚಿತವಾಗಿ ತತ್ಕಾಲ್ ಟಿಕೆಟ್ ಮುಂಗಡ ಕಾಯ್ದಿರಿಸಬಹುದು ಎಂದು ಐಆರ್‌ಸಿಟಿಸಿ ವೆಬ್‌ಸೈಟ್ ಹೇಳಿದೆ.

 ಎಸಿ ಕ್ಲಾಸ್‌ಗೆ ಬೆಳಗ್ಗೆ 10 ಗಂಟೆಯಿಂದ, ಎಸಿಯೇತರ ಕ್ಲಾಸ್‌ಗೆ ಬೆಳಗ್ಗೆ 11 ಗಂಟೆಯಿಂದ ತತ್ಕಾಲ್ ಟಿಕೆಟ್ ಕಾಯ್ದಿರಿಸಬಹುದು. ಉದಾಹರಣೆಗೆ ರೈಲು ಜೂನ್ 30ರಂದು ನಿಲ್ದಾಣದಿಂದ ಸಂಚಾರ ಆರಂಭಿಸುವುದಾದರೆ ಎಸಿ ಕ್ಲಾಸ್‌ಗೆ ಜೂನ್ 29ರಂದು ಬೆಳಗ್ಗೆ 10 ಗಂಟೆಯಿಂದ, ಎಸಿಯೇತರ ಕ್ಲಾಸ್‌ಗೆ ಬೆಳಗ್ಗೆ 11 ಗಂಟೆಯಿಂದ ತತ್ಕಾಲ್ ಟಿಕೆಟ್ ಮುಂಗಡ ಕಾಯ್ದಿರಿಸಬಹುದು.

ತತ್ಕಾಲ್ ಇ-ಟೆಕೇಟ್ ಮುಂಗಡ ಕಾಯ್ದಿರಿಸುವಾಗ ಪ್ರತೀ ಪ್ರಯಾಣಿಕ (ಕನಿಷ್ಠ ಓರ್ವ ಪ್ರಯಾಣಿಕನಿಗೆ ಕಡ್ಡಾಯ) ಪ್ರಯಾಣದ ಸಂದರ್ಭ ಬಳಸಲು ಸಾಧ್ಯವಾಗುವ ಆಕೆ/ಆತನ ಗುರುತು ಚೀಟಿ ಮಾದರಿ ಹಾಗೂ ಮುಂಗಡ ಕಾಯ್ದಿರಿಸುವ ಫಾರ್ಮ್‌ನಲ್ಲಿ ಆಕೆ/ಆತನ ಗುರುತು ಚೀಟಿಯ ಸಂಖ್ಯೆ ದಾಖಲಿಸಬೇಕು ಎಂದು ಐಆರ್‌ಸಿಟಿಸಿ ವೆಬ್‌ಸೈಟ್ ಹೇಳಿದೆ.

ಪ್ರಯಾಣದ ಸಂದರ್ಭ ಟಿಕೆಟ್‌ನಲ್ಲಿ ಗುರುತು ಚೀಟಿಯ ಸಂಖ್ಯೆ ನಮೂದಿಸಿದ ಕನಿಷ್ಠ ಓರ್ವ ಪ್ರಯಾಣಿಕ ಟಿಕೆಟ್‌ನಲ್ಲಿ ನಮೂದಿಸಿದ ಗುರುತು ಚೀಟಿಯ ಮೂಲ ಪ್ರತಿ ಸಲ್ಲಿಸಬೇಕು. ವಿಫಲವಾದಲ್ಲಿ ಎಲ್ಲ ಪ್ರಯಾಣಿಕರನ್ನು ಟಿಕೇಟು ರಹಿತ ಪ್ರಯಾಣಿಕರು ಎಂದು ಪರಿಗಣಿಸಿ ಕ್ರಮ ಕೈಗೊಳ್ಳಲಾಗುತ್ತದೆ.

ತತ್ಕಾಲ್ ಇ-ಟೆಕೇಟ್‌ನಲ್ಲಿ ಗರಿಷ್ಠ ನಾಲ್ವರು ಪ್ರಯಾಣಿಕರಿಗೆ ಮುಂಗಡ ಕಾಯ್ದಿರಿಸಬಹುದು. ಪ್ರತಿ ಪ್ರಯಾಣಿಕರಿಗೆ ಸಾಮಾನ್ಯ ಟಿಕೆಟ್‌ಗಿಂತ ಹೆಚ್ಚುವರಿಯಾಗಿ ತತ್ಕಾಲ್ ಶುಲ್ಕ ಅನ್ವಯಿಸಲಾಗುತ್ತದೆ. ಕೆಲವು ಸಂದರ್ಭ ಹೊರತುಪಡಿಸಿ ದೃಢೀೀಕರಿಸಿದ ತತ್ಕಾಲ್ ಟಿಕೆಟ್ ರದ್ದುಗೊಳಿಸಿದರೆ ಶುಲ್ಕ ಹಿಂದಿರುಗಿಸಲಾಗುವುದಿಲ್ಲ. ತತ್ಕಾಲ್ ಯೋಜನೆ ಅಡಿ ಕಾಯ್ದಿರಿಸುವ ಟಿಕೇಟ್‌ಗೆ ಪ್ರಯಾಣಿಕರಿಗೆ ಯಾವುದೇ ವಿನಾಯಿತಿ ನೀಡಲಾಗುವುದಿಲ್ಲ ಎಂದು ಐಆರ್‌ಸಿಟಿಸಿಯ ವೆಬ್‌ಸೈಟ್ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X