Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಫ್ತಾರ್ ಮೀಟ್ ಹಾಗೂ ಬೀಳ್ಕೊಡುಗೆ ಸಮಾರಂಭ

ಇಫ್ತಾರ್ ಮೀಟ್ ಹಾಗೂ ಬೀಳ್ಕೊಡುಗೆ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ19 Jun 2017 10:25 PM IST
share
ಇಫ್ತಾರ್ ಮೀಟ್ ಹಾಗೂ ಬೀಳ್ಕೊಡುಗೆ ಸಮಾರಂಭ

ಉಳ್ಳಾಲ,ಜೂ.19: ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಕ್ಯಾಂಪಸ್ ವತಿಯಿಂದ ಇಫ್ತಾರ್ ಮೀಟ್ ಸೆಕ್ಟರ್ ಅಧ್ಯಕ್ಷರಾದ ಸಯ್ಯಿದ್ ಖುಬೈಬ್ ತಂಗಳ್ ರ ಅಧ್ಯಕ್ಷತೆಯಲ್ಲಿ ಉಳ್ಳಾಲ ಪೇಟೆಯ ಪುರಸಭೆ ಸಮುದಾಯಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಆಝಾದ್ ನಗರ ಶಾಖಾಧ್ಯಕ್ಷರಾದ ಹಾಫಿಝ್ ಮುಈನ್ ಉಳ್ಳಾಲ ಉದ್ಘಾಟಿಸಿದರು. ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೊಳಿಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಕೆಲಸ ನಿಮಿತ್ತ ವಿದೇಶ ಯಾತ್ರೆ ಹೊರಡುತ್ತಿರುವ ಸೆಕ್ಟರ್ ಮಾಜಿ ಕ್ಯಾಂಪಸ್ ಕಾರ್ಯದರ್ಶಿ ಹಾಗು ಹಾಲಿ ಎಸ್ಸೆಸ್ಸೆಫ್ ಕೋಟೆಪುರ ಶಾಖಾ ಪ್ರಧಾನ ಕಾರ್ಯದರ್ಶಿ ನೌಫಲ್ ಕೋಟೆಪುರ ಇವರಿಗೆ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಹಾಗು ಸೆಕ್ಟರ್ ಕ್ಯಾಂಪಸ್ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.

ಪ್ರಸ್ತುತ ಇಫ್ತಾರ್ ಸಂಗಮದಲ್ಲಿ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಮಾಧ್ಯಮ ಕಾರ್ಯದರ್ಶಿ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ, ಎಸ್ಸೆಸ್ಸೆಫ್ ಕೋಟೆಪುರ ಶಾಖಾಧ್ಯಕ್ಷ ಮುಝಮ್ಮಿಲ್ ಉಸ್ತಾದ್, ಉದಯೋನ್ಮುಖ ವಾಗ್ಮಿ ಹಾಫಿಝ್ ಉವೈಸ್ ಕೋಟೆಪುರ, ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಮುಝಮ್ಮಿಲ್ ಕೋಟೆಪುರ, ತೊಕ್ಕೋಟು ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಜಾಫರ್ ಅಳೇಕಲ, ಕ್ಯಾಂಪಸ್ ಕನ್ವೀನರ್ ಫಾಳಿಲ್ ಮೇಲಂಗಡಿ, ಸೆಕ್ಟರ್ ಎಸ್ ಬಿಎಸ್ ಸಂಚಾಲಕ ಮುಹಾಝ್, ಸೆಕ್ಟರ್ ಉಪಾಧ್ಯಕ್ಷ ಅತೀಖ್ ಕೋಡಿ, ಸೆಕ್ಟರ್ ಜೊತೆ ಕಾರ್ಯದರ್ಶಿ ಹಫೀಝ್ ಬೊಟ್ಟು, ಹಳೆಕೋಟೆ ಶಾಖಾ ಪ್ರಧಾನ ಕಾರ್ಯದರ್ಶಿ ತಾಜುದ್ದೀನ್ ಹಳೆಕೋಟೆ, ಮೇಲಂಗಡಿ ಶಾಖಾ ಪ್ರಧಾನ ಕಾರ್ಯದರ್ಶಿ ತಶ್ರೀಫ್, ಕೋಡಿ ಶಾಖಾ ಪ್ರಧಾನ ಕಾರ್ಯದರ್ಶಿ ಹಫೀಝ್ ಕೋಡಿ, ಒಂಭತ್ತುಕೆರೆ ಪ್ರಧಾನ ಕಾರ್ಯದರ್ಶಿ ನಿಝಾಂ ಒಂಭತ್ತುಕೆರೆ, ಪೇಟೆ ಪ್ರಧಾನ ಕಾರ್ಯದರ್ಶಿ ಫಾಶಿರ್ ಹಾಗು ಎಸ್ಸೆಸ್ಸೆಫ್ ಕ್ಯಾಂಪಸ್ ವಿದ್ಯಾರ್ಥಿಗಳು ಭಾಗವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X