Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ರದ್ದತಿ ಪರಿಣಾಮ: ಎಕ್ಸಿಮ್...

ನೋಟು ರದ್ದತಿ ಪರಿಣಾಮ: ಎಕ್ಸಿಮ್ ವ್ಯವಹಾರದ ಅಭಿವೃದ್ಧಿ ಕುಸಿತ

ವಾರ್ತಾಭಾರತಿವಾರ್ತಾಭಾರತಿ20 Jun 2017 7:36 PM IST
share
ನೋಟು ರದ್ದತಿ ಪರಿಣಾಮ: ಎಕ್ಸಿಮ್ ವ್ಯವಹಾರದ ಅಭಿವೃದ್ಧಿ ಕುಸಿತ

ಮುಂಬೈ, ಜೂ.20: ನೋಟು ಅಮಾನ್ಯೀಕರಣ ಮತ್ತು ಆ ಬಳಿಕ ಬಳಕೆಯಲ್ಲಿ ಆದ ಕುಸಿತದ ಕಾರಣ , ಈ ವರ್ಷದ ಜನವರಿಯಿಂದ ಮಾರ್ಚ್‌ವರೆಗಿನ ಅವಧಿಯಲ್ಲಿ ದೇಶದ ಆಮದು-ರಫ್ತು (ಎಕ್ಸಿಮ್) ಧಾರಕ ವ್ಯವಹಾರ ಪ್ರಮಾಣದ ಅಭಿವೃದ್ಧಿಯಲಿ ಕುಸಿತವಾಗಿದೆ ಎಂದು ವರದಿಯೊಂದು ತಿಳಿಸಿದೆ.

  ಧಾರಕ ವ್ಯವಹಾರ ಪ್ರಮಾಣದ ಅಭಿವೃದ್ಧಿ ಶೇ.7ಕ್ಕೆ ಕುಸಿದಿದ್ದು ಕಳೆದ ವರ್ಷ ಇದೇ ಅವಧಿಯಲ್ಲಿ ಶೇ.10ರಷ್ಟಿತ್ತು. ರಫ್ತು ಅಭಿವೃದ್ಧಿ ಪ್ರಮಾಣ ಶೇ.8ರಲ್ಲಿ ಸ್ಥಿರವಾಗಿದ್ದರೆ ಆಮದು ಅಭಿವೃದ್ಧಿ ಕಳೆದ ವರ್ಷದ ಶೇ.13ರ ಪ್ರಮಾಣದಿಂದ ಶೇ.5ಕ್ಕೆ ಕುಸಿದಿದೆ. ನೋಟು ಅಮಾನ್ಯಗೊಂಡ ಬಳಿಕ ಆಮದು ಪ್ರಮಾಣದಲ್ಲಿ ಅಲ್ಪಾವಧಿಯ ಕುಸಿತ ಆಗಿರುವುದು ಇದಕ್ಕೆ ಪ್ರಮುಖ ಕಾರಣ ಎಂದು ವರದಿ ತಿಳಿಸಿದೆ.

 ನೋಟು ಅಮಾನ್ಯೀಕರಣದ ಬಳಿಕ ಅವಧಿಯಲ್ಲಿ ಮಾರುಕಟ್ಟೆಯಲ್ಲಿ ವಸ್ತುಗಳ ಕೊರತೆಯಾದುದು ಮತ್ತು ಜಿಎಸ್‌ಟಿ(ಆಸ್ತಿ ಮತ್ತು ಸರಕು ತೆರಿಗೆ)ಯ ಬಗ್ಗೆ ಸ್ಪಷ್ಟನೆ ಇಲ್ಲದಿದ್ದುದು ಆಮದು ಪ್ರಮಾಣದ ಅಭಿವೃದ್ಧಿ ಕುಸಿಯಲು ಕಾರಣ ಎಂದು ‘ವೆಸ್ಟ್ ಸೆಂಟ್ರಲ್ ಏಶಿಯ ಟ್ರೇಡ್ಸ್ ಅಟ್ ದಿ ಕಂಟೈನರ್ ಶಿಪ್ಪಿಂಗ್ ಕಂಪೆನಿ’ ಮುಖ್ಯಸ್ಥ ಫ್ರಾಂಕ್ ಡೆನಿಸ್ ಹೇಳಿದ್ದಾರೆ.

 ಅದಾಗ್ಯೂ ಭಾರತದ ಎಕ್ಸಿಮ್(ಆಮದು-ರಫ್ತು) ವ್ಯಾಪಾರದ ಮುನ್ಸೂಚನೆ ಉತ್ತಮವಾಗಿದೆ ಮತ್ತು ನೋಟು ಅಮಾನ್ಯೀಕರಣದ ಪ್ರಭಾವ ದೂರವಾಗುವ ನಿರೀಕ್ಷೆಯಿರುವ ಕಾರಣ ದ್ವಿತೀಯ ತ್ರೈಮಾಸಿಕ ಅವಧಿಯಲ್ಲಿ ಉತ್ತಮ ಬೆಳವಣಿಗೆ ನಿರೀಕ್ಷಿಸಬಹುದು ಎಂದವರು ಹೇಳಿದ್ದಾರೆ.

     ನೋಟು ಅಮಾನ್ಯೀಕರಣ ಪ್ರಕ್ರಿಯೆಯ ಬಳಿಕ ಪೀಠೋಪಕರಣ, ಇಲೆಕ್ಟ್ರಾನಿಕ್ಸ್ ವಸ್ತುಗಳು, ಅಟೊಮೊಬೈಲ್ ವಸ್ತುಗಳು ಸೇರಿದಂತೆ ನಗದು ವ್ಯವಹಾರ ಒಳಗೊಂಡಿರುವ ವಸ್ತುಗಳನ್ನು ಚೀನಾ, ಅಮೆರಿಕ, ಜರ್ಮನಿಯಿಂದ ಆಮದು ಮಾಡಿಕೊಳ್ಳುವ ಪ್ರಕ್ರಿಯೆಗೆ ತೊಂದರೆಯಾಗಿತ್ತು. ಮಧ್ಯ ಅಮೆರಿಕದಿಂದ ಆಮದು ಮಾಡಿಕೊಳ್ಳುವ ಪ್ರಕ್ರಿಯೆ ನಕಾರಾತ್ಮಕ ಅಭಿವೃದ್ಧಿ ದಾಖಲಿಸಿದ್ದು , ಕೇವಲ ಶೇ.9ರಷ್ಟು ಅಭಿವೃದ್ಧಿ ದಾಖಲಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಶೇ.29ರಷ್ಟು ಅಭಿವೃದ್ಧಿ ದಾಖಲಾಗಿತ್ತು. ಅಲ್ಲದೆ ನೋಟು ರದ್ದತಿಯಿಂದ ರದ್ದಿ ಕಾಗದದ ಬೇಡಿಕೆ ಕೂಡಾ ಕುಸಿದಿತ್ತು ಎಂದು ವರದಿ ತಿಳಿಸಿದೆ.

 ನೋಟು ರದ್ದತಿಯ ಪರಿಣಾಮ ರಫ್ತು ವ್ಯವಹಾರ ಆಮದು ವ್ಯವಹಾರವನ್ನು ಮೀರಿಸಿತ್ತು. ದೇಶದ ನಿರ್ವಹಣೆ ಇಳಿಮುಖವಾಗಿದ್ದರೂ ಜಾಗತಿಕ ವ್ಯವಹಾರಕ್ಕೆ ಹೋಲಿಸಿದರೆ ದೇಶದ ವ್ಯವಹಾರ ನಿರ್ವಹಣೆ ಶೇ.5ರಷ್ಟು ಉತ್ತಮವಾಗಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X