Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹನೂರು : ರಮಝಾನ್ ಕಿಟ್ ವಿತರಣೆ

ಹನೂರು : ರಮಝಾನ್ ಕಿಟ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ20 Jun 2017 7:59 PM IST
share
ಹನೂರು : ರಮಝಾನ್ ಕಿಟ್ ವಿತರಣೆ

ಹನೂರು,ಜೂ.20:  ಪವಿತ್ರ ಹಬ್ಬವಾದ ರಮಝಾನ್ ಪ್ರಯುಕ್ತ ಬಡವರಿಗೆ ಆಹಾರ ಪದಾರ್ಥಗಳು ಇನ್ನಿತರ ಸಾಮಾಗ್ರಿಗಳನ್ನೂಳಗೂಂಡ ಕಿಟ್ ಗಳನ್ನು ವಿತರಿಸುವ ಕಾರ್ಯಕ್ರಮವನ್ನು ಮೌಲಾನ ಆಝಾದ್ ಎಜುಕೇಷನಲ್ ಅಂಡ್ ವೆಲ್ ಫೇರ್ ಕಮಿಟಿಯ ವತಿಯಿಂದ ಪಟ್ಟಣದ ಎ,ಪಿ,ಎಂ ಸಿ ಆವರಣದಲ್ಲಿ ನೆರವೇರಿತು.

ಪಟ್ಟಣದ ಸುತ್ತಮುತ್ತಲ್ಲಿನ ಸುಮಾರು ನಾಲ್ಕುನೂರುಕ್ಕಿಂತ ಹೆಚ್ಚು ಬಡ ಕುಂಟಬಗಳು ರಮಝಾನ್ ಕಿಟ್ಟಿನ ಪ್ರಯೋಜನ ಪಡೆದರು. ಈ ವೇಳೆ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಎಮ್.ಡಿ.ಮುಜಾಹಿದ್ ಮಾತನಾಡಿ ಬಡವರು ಸಹ ಇತರರಂತೆ ಪವಿತ್ರ ರಮಝಾನ್ ಹಬ್ಬವನ್ನು ಸಡಗರದಿಂದ ಆಚರಿಸಲಿ ಎಂಬ ಉದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ, ಇದು ಬಡವರಿಗಾಗಿ ನನ್ನದೊಂದು ಅಳಿಲು ಸೇವೆಯಾಗಿದೆ ಎಂದು ತಿಳಿಸಿದರು.

ಸರ್ಕಾರದಿಂದ ಅಲ್ಪಾಸಂಖ್ಯಾತರ ಅಭಿವೃದ್ದಿ ನಿಟ್ಟಿನಲ್ಲಿ ಹಲವಾರು ಯೋಜನೆಗಳಿದ್ದು ಅದರ ಪ್ರಯೋಜನ ಪಡೆಯುವ ಬಗ್ಗೆ ಮಾಹಿತಿ ನೀಡಿದರು.

ಕಾಂಗ್ರೇಸ್ ಅಲ್ಪ ಸಂಖ್ಯಾತರ ವಿಬಾಗದ ಅದಕ್ಷ ಶ್ರೀ ಸಯೀದ್ ಅಹಮದ್ ಮಾತನಾಡಿ ಉಳ್ಳವರು ಇಲ್ಲದವರಿಗೆ ಸಹಾಯ ಮಾಡುವ ಮನೋಬಾವನ್ನು ಬೆಳಸಿಕೋಳ್ಳಬೇಕು . ಈ ನಿಟ್ಟಿನಲ್ಲಿ ಹಲವಾರು ರೀತಿಯಲ್ಲಿ ಬಡವರ ಅಭಿವೃದ್ದಿಗಾಗಿ ಶ್ರಮಿಸುತ್ತಿರುವ ಮುಜಾಹಿದ್ ಅವರು ಮಾದರಿಯಾಗಿದ್ದಾರೆ ಎಂದರು..ಶಿಕ್ಷಣ ವಿವಾಹ ಹಾಗು ಇತರ ಬಡವರ ನೋವುಗಳಿಗೆ ಸ್ಪಂದಿಸಿ ಪರಿಹಾರ ಒದಗಿಸುವ ಅವರ ಕಾರ್ಯ ನಿಜಕ್ಕೂ ಶ್ಲಾಘನೀಯ. ಮುಂದಿನ ದಿನಗಳಲ್ಲಿ ಅವರಿಂದ ಇನ್ನು ಹೆಚ್ಚಿನ ಬಡವರ ಪರವಾದ ಕಾರ್ಯಕ್ರಮಗಳು ಜರುಗಲಿ ಎಂದು ಹಾರೈಸಿದರು.

 ಇಂದಿನ ದಿನಗಲ್ಲಿ ಅಲ್ಪಸಂಖ್ಯಾತರರು ಶೈಕ್ಷಣಿಕವಾಗಿ ಮುಂದುವರೆಯುವುದು ಅನಿವಾರ್ಯವಾಗಿದೆ . ಈ ನಿಟ್ಟಿನಲ್ಲಿ ರಾಜ್ಯಸರ್ಕಾರ ಅನೇಕ ಯೋಜನೆಗಳನ್ನು ಹಾಗೂ ಅನುದಾನಗಳನ್ನು ಬಿಡುಗಡೆ ಮಾಡ್ಡಿದ್ದು ಇದರ ಪ್ರಯೋಜನಗಳ ಬಗ್ಗೆ ತಿಳಿಸಿದರು . ಅಲ್ಲದೆ ಯುವಕರು ರಾಜಕೀಯವಾಗಿ ಶಕ್ತಿಯಾಗಿ ಬದಲಾಗಬೇಕಿದೆ ಎಂದು ಕರೆ ನೀಡಿದರು

ಇದೇ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧಕ್ಷ್ಯ ಜಾವದ್ ಅಹಮದ್, ಸಯ್ಯದ್ ಗೌಸ್ ರಿಝ್ವಾನ್, ಮೊಹಮ್ಮದ್ ರಾಹಿಲ್ ಮುಬಾರಖ್, ಎಜಾಸ್ ವಜೀರ್, ಅಹಮದ್ ಶಬ್ಬಿರ್, ಹುಸೇನ್ ಇನ್ನಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X