Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿ: ಪಟ್ಟದ ಯುವರಾಜನಾಗಿ ಮಗನನ್ನು...

ಸೌದಿ: ಪಟ್ಟದ ಯುವರಾಜನಾಗಿ ಮಗನನ್ನು ನೇಮಿಸಿದ ದೊರೆ ಸಲ್ಮಾನ್

ವಾರ್ತಾಭಾರತಿವಾರ್ತಾಭಾರತಿ21 Jun 2017 7:16 PM IST
share
ಸೌದಿ: ಪಟ್ಟದ ಯುವರಾಜನಾಗಿ ಮಗನನ್ನು ನೇಮಿಸಿದ ದೊರೆ ಸಲ್ಮಾನ್

ರಿಯಾದ್ (ಸೌದಿ ಅರೇಬಿಯ), ಜೂ. 21: ಸೌದಿ ಅರೇಬಿಯದ ದೊರೆ ಸಲ್ಮಾನ್ ತನ್ನ 31 ವರ್ಷದ ಮಗ ಮುಹಮ್ಮದ್ ಬಿನ್ ಸಲ್ಮಾನ್‌ರನ್ನು ಪಟ್ಟದ ಯುವರಾಜನಾಗಿ ನೇಮಿಸಿದ್ದಾರೆ ಹಾಗೂ ಅವರನ್ನು ತನ್ನ ಬಳಿಕ ಸಿಂಹಾಸನದ ಪ್ರಥಮ ಹಕ್ಕುದಾರನಾಗಿ ನೇಮಿಸಿದ್ದಾರೆ.

ಅದೇ ವೇಳೆ, ದೇಶದ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯ ಉಸ್ತುವಾರಿ ಹೊತ್ತಿದ್ದ ಹಾಗೂ ಅಮೆರಿಕಕ್ಕೆ ಆತ್ಮೀಯರಾಗಿದ್ದ ದೇಶದ ಆಂತರಿಕ ಸಚಿವ ರಾಜಕುಮಾರ ಮುಹಮ್ಮದ್ ಬಿನ್ ನಯೀಫ್‌ರನ್ನು ಪಟ್ಟದ ಯುವರಾಜ ಹುದ್ದೆಯಿಂದ ಹಾಗೂ ಅವರ ಆಂತರಿಕ ಸಚಿವ ಹುದ್ದೆಯಿಂದ ವಜಾಗೊಳಿಸಿದ್ದಾರೆ.

ನೂತನ ನೇಮಕಾತಿಗೂ ಮೊದಲು, ಮುಹಮ್ಮದ್ ಬಿನ್ ನಯೀಫ್ ಸಿಂಹಾಸನಕ್ಕೆ ಮೊದಲ ವಾರೀಸುದಾರರಾಗಿದ್ದರು.

ಈ ಸಂಬಂಧ ದೊರೆ ಸಲ್ಮಾನ್ ಸರಣಿ ರಾಜಾಜ್ಞೆಗಳನ್ನು ಹೊರಡಿಸಿದರು ಹಾಗೂ ಅವುಗಳನ್ನು ಸರಕಾರಿ ಒಡೆತನದ ಸೌದಿ ಪ್ರೆಸ್ ಏಜನ್ಸಿ ಪ್ರಕಟಿಸಿತು.

ನೂತನ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಈಗಾಗಲೇ ರಕ್ಷಣಾ ಸಚಿವರಾಗಿದ್ದಾರೆ ಹಾಗೂ ದೇಶದ ಆರ್ಥಿಕತೆಯನ್ನು ಪುನಾರೂಪಿಸುವ ಹೊಣೆ ಹೊತ್ತ ಆರ್ಥಿಕ ಸಮಿತಿಯೊಂದರ ಮುಖ್ಯಸ್ಥರಾಗಿದ್ದಾರೆ.

ನೂತನ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಈವರೆಗೆ ಉಪ ಯುವರಾಜರಾಗಿದ್ದರು. ಅಂದರೆ, ದೊರೆ ಸಲ್ಮಾನ್ ಬಳಿಕ ಪಟ್ಟಕ್ಕೆ ಎರಡನೆ ಸ್ಥಾನದಲ್ಲಿದ್ದರು.

  ಸಲ್ಮಾನ್ 2015 ಜನವರಿಯಲ್ಲಿ ಪಟ್ಟಕ್ಕೇರುವ ಮೊದಲು ಯುವ ರಾಜಕುಮಾರ ಸೌದಿ ಅರೇಬಿಯ ಮತ್ತು ಹೊರಗಡೆಗೆ ಅಪರಿಚಿತರಾಗಿದ್ದರು. ಸಲ್ಮಾನ್ ಯುವರಾಜರಾಗಿದ್ದಾಗ ಮುಹಮ್ಮದ್ ಬಿನ್ ಸಲ್ಮಾನ್ ತನ್ನ ತಂದೆಯ ರಾಜ ಆಸ್ಥಾನದ ಉಸ್ತುವಾರಿಯಾಗಿದ್ದರು.

ಬಹುತೇಕ ಪರಮಾಧಿಕಾರವುಳ್ಳ ಸೌದಿ ದೊರೆ ಸಲ್ಮಾನ್, ಸಿಂಹಾಸನಕ್ಕೆ ಏರಿದ ಕೂಡಲೇ ತನ್ನ ಮಗನಿಗೆ ಭಾರೀ ಅಧಿಕಾರಗಳನ್ನು ನೀಡಿದರು. ಇದು ರಾಜ ಕುಟುಂಬದ ಒಳಗೆಯೇ ಅಚ್ಚರಿ ಹುಟ್ಟಿಸಿತು. ಯಾಕೆಂದರೆ, ರಾಜ ಕುಟುಂಬದಲ್ಲಿ ಮುಹಮ್ಮದ್ ಬಿನ್ ಸಲ್ಮಾನ್‌ರಿಗಿಂತಲೂ ಹಿರಿಯ ಮತ್ತು ಹೆಚ್ಚು ಅನುಭವ ಹೊಂದಿದ ಹಲವಾರು ಸದಸ್ಯರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X