Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯೋಗಾನುಭವ ಪುಸ್ತಕ ಬಿಡುಗಡೆ

ಯೋಗಾನುಭವ ಪುಸ್ತಕ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ21 Jun 2017 10:46 PM IST
share
ಯೋಗಾನುಭವ ಪುಸ್ತಕ ಬಿಡುಗಡೆ

ಯಾದವಾಡ, ಜೂ. 21: ಯೋಗದಿಂದ ಶರೀರ, ಮನಸ್ಸು, ಆತ್ಮ , ಬುದ್ಧಿ ಯನ್ನು ಸ್ವಾಸ್ಥಗೊಳಿಸಿಕೊಳ್ಳಲು ಸಾಧ್ಯ, ಜೊತೆಗೆ ದೇಹ, ಮಾನಸಿಕ ದಾರ್ಢ್ಯವೂ ಯೋಗದಿಂದ ಬಳಸಿಕೊಳ್ಳು ಸಾದ್ಯ. ಈ ದೇಶದ ಬಹುಮುಖಿ ಸಂಸ್ಕೃತಿಯ ದ್ಯೋತಕ, 5000 ವರುಷಗಳ ಹಿಂದಿನಿಂದಲೂ ಖುಷಿಮುನಿಗಳಿಂದ ಬಂದ ಯೋಗಕ್ಕೆ, ಇಂದು ಜಗತ್ತಿನಲ್ಲಡೆ ಆದರ ಲಭಿಸಿದೆ ಎಂದು ಜೆ. ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಅರವಿಂದರಾವ ದೇಶಪಾಂಡೆ ಹೇಳಿದರು.

ಇಂದು ಭೋಜರಾಜ ದೇಸಾಯಿ ಕ್ರೀಡಂಗಣದಲ್ಲಿ ಎರ್ಪಡಿಸಿದ್ದ ಮೂರನೇ ಅಂತಾರಾಷ್ಟ್ರೀಯ ವಿಶ್ವಯೋಗ ದಿನಾಚರಣೆ ಸಮಾರಂಭದಲ್ಲಿ ಮಾತನಾಡುತ್ತ, ಹಿರಿಯ ಯೋಗ ಪಟು, ಸಾಹಿತಿ ಶಿವಪುತ್ರ ಯಾದವಾಡರ ಕೃತಿ ‘‘ಯೋಗಾನುಭವ’’ವನ್ನು ಬಿಡುಗಡೆ ಮಾಡುತ್ತ ಲೇಖಕರು ತಾವು ಮಾಡಿದ ಯೋಗ ಸಾಧನೆ ಹಾಗೂ ಯೋಗದಿಂದಾಗುವ ಪ್ರಯೋಜನಗಳ ಬಗ್ಗೆ ಭಾವಚಿತ್ರ ಮುಖಾಂತರ ಹೊರತಂದಿದ್ದಾರೆ. ಯೋಗದ ಲವಲವಿಕೆ ಇದ್ದವರು ಈ ಪುಸ್ತಕವನ್ನು ಕೊಂಡುಕೊಂಡು ಓದಬೇಕೆಂದು ಹೇಳಿದರು.

ತಹಶೀಲ್ದಾರ್ ಆರ್ ಉಮಾದೇವಿ, ಡಿವೈಎಸ್ಪಿ ಸತೀಶ ಚಿಟಗುಪ್ಪಿ, ಸಿಪಿಆಯ್ ಎಚ್ ಶೇಖರಪ್ಪ, ಡಾ.ಪಿ.ಎಸ್ ಕುಲಕರ್ಣಿ ಲೇಖಕರಾದ ಶಿವಪುತ್ರ ಯಾದವಾಡ ರಾಜ್ಯ ಸರಕಾರಿ ನೌಕರ ಸಂಘದ ಅಧ್ಯಕ್ಷ ರಾಮಣ್ಣ ಧರಿಗೌಡರ ಅತಿಥಿಗಳಾಗಿ ಆಗಮಿಸಿದ್ದರು.

ಪತಂಜಲಿ ಹರಿದ್ವಾರ ಪೀಠದ ಅಥಣಿ ಶಾಖೆಯ ಅಧ್ಯಕ್ಷ  ಎಸ್ ಕೆ ಹೊಳೆಪ್ಪ ಅವರಿಂದ ಯೋಗದ ಪ್ರಾತ್ಯಕ್ಷತೆ ಹಾಗೂ ಸಾರ್ವಜನಿಕರಿಗೆ ಯೋಗ ಶಿಬಿರ ನಡೆಯಿತು. ಪ್ರಾಸ್ತಾವಿಕಾವಾಗಿ ಡಾ. ವಿ.ಎಂ ಚಿಂಚೋಳಿಮಠ, ಸ್ವಾಗತವನ್ನು ಬಳವಂತ ಪತ್ತಾರ ಮಾಡಿದರು. ವೇದಿಕೆಯ ಗಣ್ಯರಿಂದ ಭಾರತಮಾತೆಯ ಬಾವಚಿತ್ರಕ್ಕೆ ಪುಷ್ಪಾರ್ಪಣೆ, ಸಸಿಗೆ ನೀರೆರೆಯುವ ಕಾರ್ಯ ನಡೆಯಿತು. ಅರುಣ ಯಲಗುದ್ರಿ. ಡಾ.ಸುಹಾಸ ಕುಲಕರ್ಣಿ. ಉಪನ್ಯಾಸಕ ಎಂ ಪಿ ಮೇತ್ರಿ , ಬಿ.ಎ ಚವ್ಹಾಣ. ಸುಭಾಷ ಕುಲಕರ್ಣಿ ಮುರಗೇಶ ಮಡಿವಾಳ, ಅಪ್ಪಾಸಾಹೇಬ ತಾಂಬಟ, ಸುರೇಶ ಮಾಚಕನೂರ, ಹನುಮಂತ ಐಗಳಿ,ಭರತ ಸೋಮಯ್ಯ, ಜಾಧವ, ರೋಹಿಣಿ ಯಾದವಾಡ, ಗೀತಾ ತೋರಿ, ಗೀತಾ ಬೋರಾಡೆ, ಶುಭಾಂಗಿ ಪಾಟೀಲ, ಮೃಣಾಲಿನಿ ದೇಶಪಾಂಡೆ ಮೊದಲಾದವರು ಉಪಸ್ಥಿತರಿದ್ದರು.

ಭವ್ಯ ಕ್ರಿಡಾಂಗಣದಲ್ಲಿ ಅಸಂಖ್ಯಾತ ಜನರಿಂದ ಯೋಗ ನಡೆಯಿತು. ಧನಂಜಯ ತಬಿಬಿ ಇವರಿಂದ ಯೋಗಗೀತೆ. ಪ್ರಣಮ್ಯ ಜೋಶಿ, ವೈಷ್ಣವಿ ಶಿರಗುರ ಇವರಿಂದ ಯೋಗ ಪ್ರಾರ್ಥನೆಯಾಯಿತು. ಡಾ.ಆರ್ ಎಸ್ ದೊಡ್ಡನಿಂಗಪ್ಪಗೋಳ ನಿರೂಪಿಸಿದರು. ಪ್ರಿಯಂವದಾ ಹುಲಗಬಾಳಿ ಅವರಿಂದ ವಂದನಾರ್ಪಣೆ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X