Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದ 14 ರಾಜ್ಯಪಾಲರಿಗೆ ಆರೆಸ್ಸೆಸ್...

ದೇಶದ 14 ರಾಜ್ಯಪಾಲರಿಗೆ ಆರೆಸ್ಸೆಸ್ ಸಂಬಂಧ

ವಾರ್ತಾಭಾರತಿವಾರ್ತಾಭಾರತಿ22 Jun 2017 2:05 PM IST
share
ದೇಶದ 14 ರಾಜ್ಯಪಾಲರಿಗೆ ಆರೆಸ್ಸೆಸ್ ಸಂಬಂಧ

ಮುಂಬೈ,ಜೂ. 22: ದೇಶದ 29 ರಾಜ್ಯಪಾಲರುಗಳಲ್ಲಿ ಹನ್ನೆರಡು ರಾಜ್ಯಪಾಲರು ಮತ್ತು ಕೇಂದ್ರಾಡಳಿತದ ಇಬ್ಬರು ಲೆಫ್ಟಿನೆಂಟ್ ಗವರ್ನರ್‌ಗಳು ಆರೆಸ್ಸೆಸ್‌ನೊಂದಿಗೆ ನೇರ ಸಂಬಂಧ ಇರುವವರು ಆಗಿದ್ದಾರೆ. ಇವರು ಒಂದೋ ಆರೆಸ್ಸೆಸ್‌ನ ಸ್ವಯಂಸೇವಕ್ ಅಥವಾ ಪ್ರಚಾರಕರಾಗಿದ್ದವರು ಎಂದುಬಿಸಿನೆಸ್ ಸ್ಟಾಂಡರ್ಡ್ ವರದಿ ಮಾಡಿದೆ. ರಾಮ್‌ನಾಥ್ ಕೋವಿಂದ್ ಎನ್‌ಡಿಎಯ ರಾಷ್ಟ್ರಪತಿಯಾಗಿ ಸೂಚಿಸಲಾದ ಹಿನ್ನೆಲೆಯಲ್ಲಿ ಪತ್ರಿಕೆ ಈ ವರದಿಯನ್ನು ಪ್ರಕಟಿಸಿದೆ.

ಅರುಣಾಚಲ ಪ್ರದೇಶದ ಹೆಚ್ಚುವರಿ ಹೊಣೆಯಿರುವ ನಾಗಲ್ಯಾಂಡ್ ಪದ್ಮನಾಭ ಆಚಾರ್ಯ, ರಾಮನಾಥ್ ಕೋವಿಂದ್‌ರ ರಾಜಿನಾಮೆಯಿಂದ ಹೆಚ್ಚುವರಿ ಹೊಣೆ ವಹಿಸಿಕೊಂಡಿರುವ ಪಶ್ಚಿಮ ಬಂಗಾಳದ ಕೇಸರಿನಾಥ್ ತ್ರಿಪಾಠಿ, ಛತ್ತೀಸ್ ಗಡದ ಬಲ್‌ರಾಂ ದಾಸ್ ಟಂಡನ್, ಮಧ್ಯಪ್ರದೇಶದ ಹೆಚ್ಚುವರಿ ಹೊಣೆಯಿರುವ ಗುಜರಾರತ್‌ನ ಓಂಪ್ರಕಾಶ್ ಕೊಹ್ಲಿ, ಹರಿಯಾಣದ ಕಪ್ತಾನಸಿಂಗ್ ಸೋಳಂಕಿ, ಹಿಮಾಚಲ ಪ್ರದೇಶದ ಆಚಾರ್ಯದೇವ್ ವ್ರತ್, ಕರ್ನಾಟಕದ ವಜೂಭಾಯಿವಾಲ, ತಮಿಳ್ನಾಡಿನ ಹೆಚ್ಚುವರಿ ಹೊಣೆಯಿರುವ ಮಹಾರಾಷ್ಟ್ರದ ಸಿ. ವಿದ್ಯಾಸಾಗರ್ ರಾವ್, ರಾಜಸ್ಥಾನದ ಕಲ್ಯಾಣ್ ಸಿಂಗ್, ತ್ರಿಪುರದ ತಥಾಗತ ರಾಯ್, ಉತ್ತರ ಪ್ರದೇಶದ ರಾಂ ನಾಯಿಕ್ ಆರೆಸ್ಸೆಸ್ ಹಿನ್ನೆಲೆಯ ರಾಜ್ಯಪಾಲರು ಆಗಿದ್ದಾರೆ.

ಗೋವಾ ರಾಜ್ಯಪಾಲ ಮೃದುಲಾ ಸಿನ್ಹ ಆರೆಸ್ಸೆಸ್ ಸಂಬಂಧವಿರುವ ಸಂಘಟನೆಯಲ್ಲಿ ಕೆಲಸ ಮಾಡಿದವರು. ಅಂಡಮಾನ್ ನಿಕೋಬರ್‌ನ ಜಗದೀಶ್ ಮುಖಿ, ದಮನ್ ಡಿಯುವಿನ ಪ್ರಫುಲ್ ಖೋ ಪಟೇಲ್ ಆರೆಸ್ಸೆಸ್ ಸಂಬಂಧ ಇರುವ ಲೆಪ್ಟಿನೆಂಟ್ ಗವರ್ನರ್‌ಗಳು, ಇವರಲ್ಲದೆ ಆರೆಸ್ಸೆಸ್‌ನೊಂದಿಗೆ ನೇರ ಸಂಬಂಧ ಇಲ್ಲದಿದ್ದರೂ ದ್ರೌಪದಿ ಮುರ್ಮು(ಝಾರ್ಖಂಡ್). ವಿಪಿಸಿಂಗ್ ಬಡ್ನೋರಾ(ಪಂಜಾಬ್) , ಬನ್ವಾರಿಲಾಲ್ ಪುರೋಹಿತ್(ಅಸ್ಸಾಂ) ಬಿಜೆಪಿ ನಾಯಕರಾದ ರಾಜ್ಯಪಾಲರು ಆಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X