Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಝೀ ನ್ಯೂಸ್ ಪ್ರಕಾರ ಕಾಶ್ಮೀರ "ಭಾರತ...

ಝೀ ನ್ಯೂಸ್ ಪ್ರಕಾರ ಕಾಶ್ಮೀರ "ಭಾರತ ಆಕ್ರಮಿತ ಪ್ರದೇಶ"ವಂತೆ !

ವಾರ್ತಾಭಾರತಿವಾರ್ತಾಭಾರತಿ22 Jun 2017 3:01 PM IST
share
ಝೀ ನ್ಯೂಸ್ ಪ್ರಕಾರ ಕಾಶ್ಮೀರ ಭಾರತ ಆಕ್ರಮಿತ ಪ್ರದೇಶವಂತೆ !

ಹೊಸದಿಲ್ಲಿ, ಜೂ.22: ಕೆಲ ದಿನಗಳ ಹಿಂದೆಯಷ್ಟೇ "ಶಾಕಿಂಗ್ ! ಕಾಶ್ಮೀರ್ ಲೇಬಲ್ಡ್ ಆ್ಯಸ್ ಇಂಡಿಯನ್ ಆಕ್ಯುಪೈಡ್ ಇನ್ ಯುಪಿ ಕಾಂಗ್ರೆಸ್ ಬುಕ್‍ಲೆಟ್" (ಶಾಕಿಂಗ್! ಕಾಂಗ್ರೆಸ್ ಬುಕ್ ಲೆಟ್ ನಲ್ಲಿ ಕಾಶ್ಮೀರವನ್ನು ಭಾರತ ಆಕ್ರಮಿತ ಪ್ರದೇಶ ಎಂದು ಬರೆಯಲಾಗಿದೆ) ಎಂಬ ಶೀರ್ಷಿಕೆಯಡಿಯಲ್ಲಿ ಸುದ್ದಿ ಪ್ರಕಟಿಸಿದ್ದ ಝೀ ನ್ಯೂಸ್ ಈಗ ಇಂತದ್ದೇ ಪ್ರಮಾದವೊಂದರಲ್ಲಿ ತಾನೇ ಸಿಲುಕಿದೆ.

ಈ ಬಗ್ಗೆ ಆಲ್ಟ್ ನ್ಯೂಸ್ (Altnews.in) ವರದಿ ಮಾಡಿದೆ. "ಐಸಿಸಿ ಚಾಂಪಿಯನ್ಸ್ ಫೈನಲ್ ಪಂದ್ಯದಲ್ಲಿ ಭಾರತದ ಸೋಲನ್ನು ಕಾಶ್ಮೀರಿ ಯುವಕರು ಆಚರಿಸುವುದನ್ನು ನೋಡಿ'' ಎಂಬ ಶೀರ್ಷಿಕೆಯಡಿಯಲ್ಲಿ ಝೀ ನ್ಯೂಸ್ ಪ್ರಕಟಿಸಿದ ಲೇಖನವೊಂದರಲ್ಲಿ "ಭಾರತ ಆಕ್ರಮಿತ ಕಾಶ್ಮೀರದಲ್ಲಿ ಜನರು ಪಾಕಿಸ್ತಾನದ ವಿಜಯವನ್ನು ಪಟಾಕಿ ಸಿಡಿಸಿ ಸಂಭ್ರಮಿಸಿದರು" ಎಂದು ಬರೆಯಲಾಗಿತ್ತು.

ತನ್ನ ಪ್ರಮಾದವನ್ನು ಅರಿತ ಝೀ ನ್ಯೂಸ್ ಈ ಲೇಖನವನ್ನು ತನ್ನ ವೆಬ್ ಸೈಟ್ ನಿಂದ ತೆಗೆದು ಹಾಕಿದೆ. ಆದರೆ ಅಷ್ಟರೊಳಗಾಗಿ ಅದು ಸಾಕಷ್ಟು ಟ್ವಿಟ್ಟರಿಗರ ಗಮನ ಸೆಳೆದಿದ್ದು ಝೀ ನ್ಯೂಸ್ ಅನ್ನು ಹಲವರು ಹಿಗ್ಗಾಮುಗ್ಗಾ ಝಾಡಿಸಿದ್ದಾರೆ. ತನ್ನ ತೀವ್ರ ರಾಷ್ಟ್ರೀಯವಾದಕ್ಕೆ ಹೆಸರಾಗಿರುವ ಝೀ ನ್ಯೂಸ್ ಇತ್ತೀಚೆಗೆ  ಚಾಂಪಿಯನ್ಸ್ ಟ್ರೋಫಿಯ ಭಾರತ-ಪಾಕ್ ಪಂದ್ಯವನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ  ಈ ಬಗ್ಗೆ #ಸಬ್ಸೆಬಡಾದ್ರೋಹ್ ಎಂಬ ಹ್ಯಾಶ್ ಟ್ಯಾಗ್ ಕೂಡ ಹರಡಿತ್ತು.

ಕೆಲ ವಾರಗಳ ಹಿಂದೆ ಉತ್ತರ ಪ್ರದೇಶ ಕಾಂಗ್ರೆಸ್ ಪುಸ್ತಿಕೆಯಲ್ಲಿ ಕಾಶ್ಮೀರವನ್ನು ಭಾರತ ಆಕ್ರಮಿತ ಪ್ರದೇಶವೆಂದು ಬಣ್ಣಿಸಿರುವ ಬಗ್ಗೆ ವರದಿ ಮಾಡಿದ್ದ ಝೀ ನ್ಯೂಸ್ ಇದು ಉದ್ದೇಶಪೂರ್ವಕವಾಗಿ ಮಾಡಲಾಗಿತ್ತೇ ಇಲ್ಲವೇ ಪ್ರಮಾದವೇ ಎಂದು ತಿಳಿಯದು ಎಂದು ಬರೆದಿತ್ತು.

#SabseBadaDroh on @ZeeNews is exposing fake nationalists today both in media and politics.

— Sudhir Chaudhary (@sudhirchaudhary) 4 June 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X