Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಶ್ರಫ್ ಹತ್ಯೆ ಪ್ರಕರಣ ಖಂಡಿಸಿ...

ಅಶ್ರಫ್ ಹತ್ಯೆ ಪ್ರಕರಣ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ22 Jun 2017 6:36 PM IST
share
ಅಶ್ರಫ್ ಹತ್ಯೆ ಪ್ರಕರಣ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

ಮಡಿಕೇರಿ ಜೂ. 22 : ದಕ್ಷಿಣ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಅಶ್ರಫ್ ಕೊಲೆ ಪ್ರಕರಣವನ್ನು ಖಂಡಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆ ನಗರದಲ್ಲಿ ಪ್ರತಿಭಟನೆ ನಡೆಸಿತು.

ನಗರದ ಇಂದಿರಾಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಎಸ್‌ಡಿಪಿಐ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಅಶ್ರಫ್ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು.  ಸಾಮಾಜಿಕ ಕಾರ್ಯಕರ್ತನಾಗಿ ಕಾರ್ಯ ನಿರ್ವಹಿಸುತ್ತಾ, ಆಟೋ ಚಾಲಕನಾಗಿ ದುಡಿಯುತ್ತಿದ್ದ ಅಶ್ರಫ್ ಅವರು ಸರ್ವ ಧರ್ಮೀಯರೊಂದಿಗೆ ಸೌಹಾರ್ದತೆಯಿಂದ ನಡೆದುಕೊಳ್ಳುತ್ತಿದ್ದ ವ್ಯಕ್ತಿಯಾಗಿದ್ದಾರೆ. ದುಷ್ಕರ್ಮಿಗಳು ಈ ಅಮಾಯಕನನ್ನು ವಿನಾಕಾರಣ ಕೊಲೆ ಮಾಡಿದ್ದು, ಆರೋಪಿಗಳಿಗೆ ಜಾಮೀನು ನೀಡದೆ ಕಠಿಣ ಶಿಕ್ಷೆಗೆ ಗುರಿ ಮಾಡಬೇಕೆಂದು ಪ್ರಮುಖರು ಆಗ್ರಹಿಸಿದರು.

ಈ ಸಂದರ್ಭ ಮಾತನಾಡಿದ ಎಸ್‌ಡಿಪಿಐ ಜಿಲ್ಲಾಧ್ಯಕ್ಷರಾದ ಅಮಿನ್ ಮೊಹಿಸಿನ್, ಸಂಘ ಪರಿವಾರ ಚುನಾವಣೆ ಸಮೀಪಿಸುವಾಗ ಮತ್ತು ಅಲ್ಪಸಂಖ್ಯಾತರ ಹಬ್ಬಗಳ ಸಂದರ್ಭದಲ್ಲಿ ಕೋಮು ಗಲಭೆ ಸೃಷ್ಟಿಸುವ ಹುನ್ನಾರವನ್ನು ಬಹಳ ಹಿಂದಿನಿಂದಲೂ ನಡೆಸಿಕೊಂಡು ಬಂದಿದೆ ಎಂದು ಆರೋಪಿಸಿದರು.  

ರಾಜ್ಯ ಸರಕಾರದ ಮಂತ್ರಿಗಳೇ ಕರಾವಳಿಯ ಗಲಭೆಗಳಿಗೆ ಕಲ್ಲಡ್ಕ ಪ್ರಭಾಕರ ಭಟ್ ನೇರ ಹೊಣೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಆದರೆ ಇಲ್ಲಿಯವರೆಗೆ ಅವರನ್ನು ಬಂಧಿಸಿ ಶಿಕ್ಷೆಗೆ ಗುರಿ ಪಡಿಸದೆ ಇರುವುದೇ ಈ ರೀತಿಯ ಘಟನೆಗಳು ಮರುಕಳಿಸಲು ಕಾರಣವೆಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಶಾಂತಿ ಸೌಹಾರ್ದತೆ ಶಾಶ್ವತವಾಗಿ ಉಳಿಯಲು ಹಿಂದೂ, ಮುಸ್ಲಿಂ, ಕ್ರೈಸ್ತರು ಸೇರಿದಂತೆ ಸರ್ವ ಧರ್ಮೀಯರು ಒಗ್ಗಟ್ಟನ್ನು ಪ್ರದರ್ಶಿಸುವ ಅಗತ್ಯವಿದೆ. ಆ ಮೂಲಕ ಸಂಘ ಪರಿವಾರದ ಷಡ್ಯಂತ್ರಗಳನ್ನು ವಿಫಲಗೊಳಿಸಬೇಕಾಗಿದೆ ಎಂದು ಅಮೀನ್ ಮೊಹಿಸಿನ್ ಅಭಿಪ್ರಾಯಪಟ್ಟರು.  ಮೃತ ಅಶ್ರಫ್ ಕುಟುಂಬಕ್ಕೆ ಸರಕಾರ 25 ಲಕ್ಷ ರೂ. ಪರಿಹಾರ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ಅಡ್ಕಾರ್, ನಗರಾಧ್ಯಕ್ಷರಾದ ಕೆ.ಜಿ.ಪೀಟರ್, ನಗರಸಭಾ ಸದಸ್ಯರಾದ ಮನ್ಸೂರ್ ಮತ್ತಿತರ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X