Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೊಸಂಗಡಿ: ಮುಸ್ಲಿಂ ರಾಷ್ಟ್ರೀಯ ಮಂಚ್...

ಹೊಸಂಗಡಿ: ಮುಸ್ಲಿಂ ರಾಷ್ಟ್ರೀಯ ಮಂಚ್ ನೇತೃತ್ವದಲ್ಲಿ ಇಫ್ತಾರ್ ಕೂಟ

ಮಸ್ಲಿಂ ಐಕ್ಯ ವೇದಿಯಿಂದ ವಿರೋಧ, ಪ್ರತಿಭಟನಾ ಮೆರವಣಿಗೆ

ವಾರ್ತಾಭಾರತಿವಾರ್ತಾಭಾರತಿ22 Jun 2017 8:51 PM IST
share
ಹೊಸಂಗಡಿ: ಮುಸ್ಲಿಂ ರಾಷ್ಟ್ರೀಯ ಮಂಚ್ ನೇತೃತ್ವದಲ್ಲಿ ಇಫ್ತಾರ್ ಕೂಟ

ಮಂಜೇಶ್ವರ, ಜೂ. 22: ಭಾರೀ ವಿರೋಧದ ನಡುವೆ ಮುಸ್ಲಿಂ ರಾಷ್ಟ್ರೀಯ ಮಂಚ್ ನೇತೃತ್ವದಲ್ಲಿ ಹೊಸಂಗಡಿ ಹಿಲ್‌ಸೈಡ್ ಸಭಾಂಗಣದಲ್ಲಿ ಇಫ್ತಾರ್ ಸಂಗಮ ನಡೆಯಿತು.

ಇಫ್ತಾರ್ ಸಂಗಮವನ್ನು ಎಂ.ಆರ್.ಎಂ ರಾಜ್ಯಾಧ್ಯಕ್ಷ ನ್ಯಾಯವಾದಿ ನೌಶಾದ್ ಉದ್ಘಾಟಿಸಿದರು. ಬಿ.ಜೆ.ಪಿ ಅಲ್ಪಸಂಖ್ಯಾತ ಮೋರ್ಛಾ ಕರ್ನಾಟಕ ರಾಜ್ಯ ಉಪಾಧ್ಯಕ್ಷ ರಹೀಂ ಉಚ್ಚಿಲ್ , ಎಂ.ಆರ್.ಎಂ ರಾಜ್ಯ ಕಾರ್ಯದರ್ಶಿ ಡಾ.ಉಮರ್ ಫಾರೂಕ್, ರಾಜ್ಯ ಉಪಾಧ್ಯಕ್ಷ ಮುಹಮ್ಮದ್ ಹಸನ್, ರಾಜ್ಯ ಕಾರ್ಯದರ್ಶಿ ಅಝೀಝ್ ಅಬ್ದುಲ್ಲ, ರಾಜ್ಯ ಕಾರ್ಯದರ್ಶಿ ಸುಮಾ, ಜಿಲ್ಲಾ ಕಾರ್ಯದರ್ಶಿ ಹನೀಫ್ , ರಾಜ್ಯ ಸಮಿತಿ ಸದಸ್ಯ ಶಫೀಕ್, ಜಿಲ್ಲಾ ಕಾರ್ಯದರ್ಶಿ ಸಿರಾಜ್ ಪಂಪ್ ವೆಲ್ , ಆರ್.ಎಸ್.ಎಸ್ ಮಂಡಲ ಕಾರ್ಯನಿರ್ವಾಹಕ್ ವೀರಪ್ಪ ಅಂಬಾರ್, ಬಿ.ಜೆ.ಪಿ ನೇತಾರರಾದ ಹರಿಶ್ಚಂದ್ರ ಮಂಜೇಶ್ವರ , ಪದ್ಮನಾಭ ಕಡಪ್ಪುರ, ಆದರ್ಶ್ ಮಂಜೇಶ್ವರ, ನ್ಯಾಯವಾದಿ ನವೀನ್ ಉಪಸ್ತಿತರಿದ್ದರು.

ಮುನೀರ್ ಉಪ್ಪಳ ಅಧ್ಯಕ್ಷತೆ ವಹಿಸಿದರು.

ಎಂ.ಆರ್.ಎಂ ಇಫ್ತಾರ್ ವಿರೋಧಿಸಿ ಮಸ್ಲಿಂ ಐಕ್ಯ ವೇದಿಯಿಂದ ಹೆದ್ದಾರಿ ಬದಿಯಲ್ಲೇ ಇಫ್ತಾರ್ ಸಂಗಮ.; ಪ್ರತಿಭಟನಾ ಮೆರವಣಿಗೆ:

ಮುಸ್ಲಿಂ ರಾಷ್ಟ್ರೀಯ ಮಂಚ್ ಇಫ್ತಾರ್ ಕೂಟದ ವಿರುದ್ಧ ಮುಸ್ಲಿಂ ಐಕ್ಯವೇದಿ ನೇತೃತ್ವದಲ್ಲಿ ಹೊಸಂಗಡಿ ಪೇಟೆಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲೇ ಬೃಹತ್ ಇಫ್ತಾರ್ ಸಂಗಮ ಹಾಗೂ ಪೇಟೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ವಿರೋಧ ವ್ಯಕ್ತ ಪಡಿಸಲಾಯಿತು.

ನೂರಾರು ಮಂದಿ ಇಫ್ತಾರ್ ಸಂಗಮದಲ್ಲಿ ಪಾಳ್ಗೊಂಡರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯ ಭಾಗವಾಗಿ ಕುಂಬಳೆ ವೃತ್ತ ನಿರೀಕ್ಷಕ ಪಿ.ವಿ ಮನೋಜ್, ಮಂಜೇಶ್ವರ ಸಬ್ ಇನ್ಸ್‌ಪೆಕ್ಟರ್ ಅನೂಪ್ ಕುಮಾರ್ ನೇತೃತ್ವದ ಪೊಲೀಸ್ ತಂಡ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು. ಎಂ.ಆರ್.ಎಂ ಇಫ್ತಾರ್ ಕೂಟದ ವಿರುದ್ದ ವಾಟ್ಸಾಪ್ ಗಳಲ್ಲಿ ವ್ಯಾಪಕ ವಿರೋಧಿಸಿ ಚರ್ಚೆಗಳು ಹಾಗೂ ಸಂದೇಶಗಳು ರವಾನೆಯಾಗುತ್ತಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X