Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೇಂದ್ರ ಸಚಿವ ವೆಂಕಯ್ಯನಾಯ್ಡು ಹೇಳಿಕೆಗೆ...

ಕೇಂದ್ರ ಸಚಿವ ವೆಂಕಯ್ಯನಾಯ್ಡು ಹೇಳಿಕೆಗೆ ವ್ಯಾಪಕ ಆಕ್ರೋಶ

ರೈತರ ಸಾಲ ಮನ್ನಾ ‘ಫ್ಯಾಷನ್’

ವಾರ್ತಾಭಾರತಿವಾರ್ತಾಭಾರತಿ22 Jun 2017 10:29 PM IST
share
ಕೇಂದ್ರ ಸಚಿವ ವೆಂಕಯ್ಯನಾಯ್ಡು ಹೇಳಿಕೆಗೆ ವ್ಯಾಪಕ ಆಕ್ರೋಶ

ಬೆಂಗಳೂರು, ಜೂ. 22: ರೈತರ ಸಾಲ ಮನ್ನಾ ಮಾಡುವುದನ್ನು ಫ್ಯಾಷನ್ (ಶೋಕಿ)ಗೆ ಹೋಲಿಸಿರುವ ಕೇಂದ್ರ ಸಚಿವ ಎಂ. ವೆಂಕಯ್ಯ ನಾಯ್ಡು ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇನ್ನಿತರರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರಕಾರವು ರೈತರ ಸಾಲ ಮನ್ನಾ ಮಾಡಲು ವಿರೋಧ ವ್ಯಕ್ತಪಡಿಸಿದೆ. ಅಲ್ಲದೆ, ಈ ಕಾರ್ಯಕ್ಕೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ರಾಜ್ಯಕ್ಕೆ ಬಿಡಿಗಾಸನ್ನು ನೀಡುವುದಿಲ್ಲ ಎಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮಾಜಿ ಪ್ರಧಾನಿಗಳಾದ ವಿ.ಪಿ.ಸಿಂಗ್, ಡಾ.ಮನಮೋಹನ್‌ಸಿಂಗ್ ರೈತರ ಸಾಲವನ್ನು ಮನ್ನಾ ಮಾಡಿದ್ದರು. ಆದರೆ, ಕೇಂದ್ರ ಸಚಿವ ವೆಂಕಯ್ಯ ನಾಯ್ಡು ರೈತರ ಸಾಲ ಮನ್ನಾ ಮಾಡುವುದನ್ನು ಶೋಕಿಗೆ ಹೋಲಿಕೆ ಮಾಡುವ ಮೂಲಕ ಬೇಜವಾಬ್ದಾರಿ ಹಾಗೂ ರೈತ ವಿರೋಧಿ ಹೇಳಿಕೆಯನ್ನು ನೀಡಿದ್ದಾರೆ ಎಂದು ಕಿಡಿಗಾರಿದರು.

ಪ್ರಜ್ಞೆ ಕಳೆದುಕೊಂಡಿದ್ದಾರೆ: ವೆಂಕಯ್ಯ ನಾಯ್ಡು ಪ್ರಜ್ಞೆ ಕಳೆದುಕೊಂಡು ಇಂತಹ ಹೇಳಿಕೆಯನ್ನು ನೀಡಿದ್ದಾರೆ. ಸುಮ್ಮನೆ ಮಾತನಾಡಿಲ್ಲ. ರಾಜ್ಯದಲ್ಲಿರುವ ಭೀಕರ ಬರಪರಿಸ್ಥಿತಿಯನ್ನು ರೈತರು ಅನುಭವಿಸುತ್ತಿದ್ದಾರೆ. ಅವರ ಸಂಕಷ್ಟಕ್ಕೆ ಸ್ಪಂದಿಸಿ ರಾಜ್ಯ ಸರಕಾರ 50 ಸಾವಿರ ರೂ.ವರೆಗಿನ ಸಾಲ ಮನ್ನಾ ಮಾಡಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅವರ ಪಕ್ಷದವರೆ ವಿಧಾನಸಭೆ ಒಳಗೆ ಹಾಗೂ ಹೊರಗೆ ಸಾಲ ಮನ್ನಾ ಮಾಡುವಂತೆ ಒತ್ತಾಯ ಮಾಡುತ್ತಿದ್ದರು. ಅವರಿಗೆ ಯಾಕೆ ವೆಂಕಯ್ಯನಾಯ್ಡು ಬುದ್ಧಿ ಹೇಳಲಿಲ್ಲ ಎಂದು ತಿರುಗೇಟು ನೀಡಿದರು.

ರಾಜ್ಯ ಸರಕಾರವು 50 ಸಾವಿರ ರೂ.ವರೆಗಿನ ಸಾಲವನ್ನು ಮನ್ನಾ ಮಾಡಿರುವುದರಿಂದ ರೈತರು ಸಂತಸಗೊಂಡಿದ್ದಾರೆ. ಆದರೆ, ಕೇಂದ್ರ ಸಚಿವ ವೆಂಕಯ್ಯನಾಯ್ಡುಗೆ ಅಂತಹ ಪರಿಸ್ಥಿತಿಯಿಲ್ಲ. ಹೀಗಾಗಿ ಅವರಿಗೆ ರೈತರ ಸಾಲ ಮನ್ನಾ ಶೋಕಿಯಾಗಿ ಕಾಣಿಸುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಆರ್. ರಮೇಶ್‌ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X