Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಡಿತರ ಚೀಟಿದಾರರಿಗೆ ವಿವಿಧ ಯೋಜನೆಗಳು

ಪಡಿತರ ಚೀಟಿದಾರರಿಗೆ ವಿವಿಧ ಯೋಜನೆಗಳು

ವಾರ್ತಾಭಾರತಿವಾರ್ತಾಭಾರತಿ22 Jun 2017 10:46 PM IST
share
ಪಡಿತರ ಚೀಟಿದಾರರಿಗೆ ವಿವಿಧ ಯೋಜನೆಗಳು

ಬೆಂಗಳೂರು, ಜೂ. 22: ಸಹಕಾರ ಯೋಜನೆ ವತಿಯಿಂದ ಪಡಿತರ ಚೀಟಿದಾರರಿಗೆ ನೀಡುವ ಸೇವೆಗಳನ್ನು ಎಲ್ಲ ಮಾದರಿಯ ಪಡಿತರ ಚೀಟಿದಾರರಿಗೆ ನಿಯಮಾನುಸಾರ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬೇಕೆಂದು ಶಾಸಕ ಹಾಗೂ ಮಾಜಿ ಸಚಿವ ಕಿಮ್ಮನೆ ರತ್ನಾಕರ ತಿಳಿಸಿದ್ದಾರೆ.

ಸಹಕಾರ ಯೋಜನೆಯಡಿಯಲ್ಲಿ ಎಲ್ಲ ಮಾದರಿಯ ಪಡಿತರ ಚೀಟಿದಾರರಿಗೆ ಪ್ರತಿ ತಿಂಗಳು ಅವರ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಂದ ಯಾವ ದಿನಾಂಕದಲ್ಲಿ ಯಾವ ಆಹಾರ ಸರಕುಗಳು ಎಷ್ಟು ಪ್ರಮಾಣದಲ್ಲಿ ನೀಡಲಾಗುತ್ತದೆ ಎಂಬ ಮಾಹಿತಿ ದೂರವಾಣಿಯ ಮೂಲಕ ಮತ್ತು ಪ್ರತಿನಿಧಿಗಳ ಮೂಲಕ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಪಡಿತರ ಚೀಟಿದಾರರಿಗೆ ಕೇಂದ್ರ ಸರಕಾರ, ರಾಜ್ಯ ಸರಕಾರದ ಸವಲತ್ತುಗಳ ಜೊತೆಗೆ ಸರಕಾರೇತರ ಸಂಸ್ಥೆಗಳಿಂದ ನೀಡುವ ಶಿಕ್ಷಣ, ಉದ್ಯೋಗ, ಸಾಲ ಸೌಲಭ್ಯ, ಆರೋಗ್ಯ, ಕಾನೂನು ಪಡಿತರ ಚೀಟಿಯಲ್ಲಿ ಗುರುತಿಸಿರುವ ಸದಸ್ಯರಿಗೆ ಸ್ವ ಉದ್ಯೋಗ ತರಬೇತಿಯನ್ನು ನೀಡಲಾಗುತ್ತದೆ ಹಾಗೂ ಈಗಾಗಲೇ ಇತರೆ ಉದ್ದಿಮೆಗಳನ್ನು ನಡೆಸುತ್ತಿದ್ದರೆ ವಿವಿದ್ಧೋದ್ದೇಶಗಳಿಗೆ ನೀಡುವ ಸಾಲ ಸೌಲಭ್ಯದ ಬಗ್ಗೆ ಮಾಹಿತಿಯನ್ನು ನೀಡಿ ನೆರವನ್ನು ನೀಡುವುದರ ಜೊತೆಗೆ ಮಾರುಕಟ್ಟೆ ವ್ಯವಸ್ಥೆಯನ್ನು ಮಾಡಲಾಗುತ್ತದೆ ಎಂದು ಕಿಮ್ಮನೆ ರತ್ನಕಾರ್ ತಿಳಿಸಿದ್ದಾರೆ.

ಪಡಿತರ ಚೀಟಿಯಲ್ಲಿ ಗುರುತಿಸಿರುವ ಸದಸ್ಯರಿಗೆ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರದ ನೇಮಕಾತಿ ಪರೀಕ್ಷೆಗಳ ಅಧಿಸೂಚನೆಯ ಮಾಹಿತಿಯನ್ನು ನೀಡಿ ಅಶಕ್ತ ಅಭ್ಯರ್ಥಿಗಳಿಗೆ ಆನ್‌ಲೈನ್ ಮತ್ತು ಪೋಸ್ಟಲ್ ಮೂಲಕ ಉತ್ತಮ ತರಬೇತಿಗಳನ್ನು ನೀಡಿ ಅಧ್ಯಯನ ಸಾಮಗ್ರಿಗಳನ್ನು ಒದಗಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಪಡಿತರ ಚೀಟಿಯಲ್ಲಿ ಗುರುತಿಸಿರುವ ಮಕ್ಕಳಿಗೆ ಪ್ರವೇಶ ಪರೀಕ್ಷೆ, ಪಬ್ಲಿಕ್ ಪರೀಕ್ಷೆ, ಮೊರಾರ್ಜಿ ದೇಸಾಯಿ, ನವೋದಯ ವಸತಿ ಶಾಲೆ ಪರೀಕ್ಷೆಗಳಿಗೆ ಆನ್‌ಲೈನ್ ಮತ್ತು ಪೋಸ್ಟಲ್ ಮೂಲಕ ಉತ್ತಮ ತರಬೇತಿಗಳನ್ನು ನೀಡಿ ಸ್ಟಡಿ ಮೆಟಿರಿಯಲ್ಸ್‌ಗಳನ್ನು ಒದಗಿಸಲಾಗುತ್ತದೆ.

ಪ್ರತಿದಿನ ಶಿಕ್ಷಣ, ಕಾನೂನು, ಆರೋಗ್ಯ, ಉದ್ಯೋಗ ಇತರೆ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಸೂಕ್ತ ತಜ್ಞರ ಜೊತೆ ಸಮಾಲೋಚಿಸಲು ಅವಕಾಶವಿರುತ್ತದೆ ಎಂದು ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ.

ಸಹಕಾರ ಯೋಜನೆಯಲ್ಲಿ ಕೇಂದ್ರ ಸರಕಾರ, ರಾಜ್ಯ ಸರಕಾರ ಎಲ್ಲ್ಲ ಇಲಾಖೆಗಳ ಪ್ರತಿದಿನದ ಕಾರ್ಯಕ್ರಮಗಳ ವಿವರಗಳು, ಪ್ರಮುಖ ಪ್ರಕಟಣೆಗಳು ಮತ್ತು ಯೋಜನೆಗಳ ಮಾಹಿತಿಯನ್ನು ನೀಡಿ ಸಹಕಾರ ಯೋಜನೆ ಗುರುತಿನ ಚೀಟಿ ಹೊಂದಿರುವ ಪಡಿತರ ಚೀಟಿದಾರರಿಗೆ ಯೋಜನೆಗಳು ಅನ್ವಯಿಸಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಎಲ್ಲ  ಮಾದರಿಯ ಪಡಿತರ ಚೀಟಿದಾರರು ಆರ್ಥಿಕ, ಶೈಕ್ಷಣಿಕ, ಕಾನೂನು, ಆರೋಗ್ಯ, ಉದ್ಯೋಗ ಇತರೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಲು ನೆರವಾಗುವುದು ಸಹಕಾರ ಯೋಜನೆಯ ಕಾರ್ಯಕ್ರಮವಾಗಿದೆ. ಹೆಚ್ಚಿನ ಮಾಹಿತಿಯನ್ನು ಸಹಕಾರ ಯೋಜನೆ ಮಾಹಿತಿ ದೂರವಾಣಿ ಸಂಖ್ಯೆ 8880099290, ಇ-ಮೇಲ್ sahakarayojkar@gmail.com ನಿಂದ ಪಡೆಯಬಹುದು ಎಂದು ಕಿಮ್ಮನೆ ರತ್ನಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X