Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವೈವಿಧ್ಯ
  3. ಕನಿಷ್ಕ ವಿಮಾನ ದುರಂತ

ಕನಿಷ್ಕ ವಿಮಾನ ದುರಂತ

ಈ ದಿನ

ವಾರ್ತಾಭಾರತಿವಾರ್ತಾಭಾರತಿ22 Jun 2017 5:31 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕನಿಷ್ಕ ವಿಮಾನ ದುರಂತ

 1985 ಜೂ.23ರ ಈ ದಿನ ಏರ್ ಇಂಡಿಯಾ ಇತಿಹಾಸದಲ್ಲಿ ಮಹಾ ದುರಂತವೆಂದು ದಾಖಲಿಸಲ್ಪಟ್ಟಿದೆ. ವ್ಯಾಂಕೋವರ್-ದಿಲ್ಲಿ -ಮುಂಬೈ ಮಾರ್ಗದಿಂದ ಹಾರಾಟ ನಡೆಸುತ್ತಿದ್ದ ಕನಿಷ್ಕ 707 ಎಂಬ ಹೆಸರಿನ ವಿಮಾನದಲ್ಲಿ, ಭೂಮಿ ಯಿಂದ 9400 ಮೀ. ಅಂತರದಲ್ಲಿ ಬಾಂಬ್‌ಸ್ಫೋಟಗೊಂಡಿತು. ಪರಿಣಾಮ ಅಂಟ್ಲಾಂಟಿಕ್ ಸಾಗರದಲ್ಲಿ ವಿಮಾನ ಪತನವಾಗಿ, ಅದರೊಳಗಿದ್ದ ಎಲ್ಲ 329( ಸಿಬ್ಬಂದಿ ಸೇರಿ) ಜನರು ತಮ್ಮ ಪ್ರಾಣ ಕಳೆದುಕೊಂಡರು. ಇಂದ್ರಜಿತ್ ಸಿಂಗ್ ಎಂಬಾತನೇ ಈ ಕೃತ್ಯಕ್ಕೆ ಕಾರಣ ಎಂಬುದು ಸಾಬೀತಾಗಿ ಕೆನಡಾ ಸರಕಾರ ಆತನಿಗೆ 15 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿತು.

* 1757ರ ಈ ದಿನ ಬಂಗಾಳದ ನವಾಬ ಸಿರಾಜುದ್ದೌಲ್ ಮತ್ತು ಬ್ರಿಟಿಷ್ ಸೈನ್ಯದ ನಡುವೆ ಪ್ಲಾಸಿ ಎಂಬಲ್ಲಿ ಘನಘೋರ ಕದನ ಆರಂಭವಾಯಿತು. ಈ ಸಮರದಲ್ಲಿ ನವಾಬನು ಸಂಪೂರ್ಣವಾಗಿ ಸೋತು,ಬಂಗಾಳವು ಬ್ರಿಟಿಷರ ವಶವಾಯಿತು.

* 1930ರಲ್ಲಿ ಬ್ರಿಟಿಷರ ನೇಮಕವಾಗಿದ್ದ ಸೈಮನ್ ಕಮಿಷನ್‌ವು ಫೆಡರಲ್ ಸ್ಟೇಟ್ (ಸಂಯುಕ್ತರಾಷ್ಟ್ರ)ದ ಕೊಡುಗೆಯನ್ನು ಮುಂದಿಟ್ಟಿತು. ಆದರೆ ಭಾರತ ಇದಕ್ಕೆ ಒಪ್ಪಿಗೆ ನೀಡಲಿಲ್ಲ.
* 1946ರ ಈ ದಿನ ಮಧ್ಯಂತರ ಚುನಾವಣೆಯಲ್ಲಿ ಪಾಲ್ಗೊಳ್ಳದೆ, ಸಂವಿಧಾನ ಸಭೆಗೆ ಮಾತ್ರ ಪಾಲ್ಗೊಳ್ಳುವಂತೆ ಮಹಾತ್ಮಾ ಗಾಂಧೀಜಿ ಕಾಂಗ್ರೆಸಿಗೆ ಆದೇಶಿಸಿದರು.

* 930ರಲ್ಲಿ ಪ್ರಪಂಚದ ಅತ್ಯಂತ ಪ್ರಾಚೀನ ಸಂಸತ್ತು ದಿ ಐಲ್ಯಾಂಡಿಕ್ ಪಾರ್ಲಿಮೆಂಟ್ ರಚನೆಗೊಂಡಿತು.

* 1894ರಲ್ಲಿ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯು ಪ್ಯಾರಿಸ್‌ನ ಸಾರ್ಬನ್ನಾದಲ್ಲಿ ರಚನೆಯಾಯಿತು.

* ಜೂ.23, 1972ರಲ್ಲಿ ಹರ್ರಿಕೇನ್ ಎಗ್ನೆಸ್ ಹೆಸರಿನ ಚಂಡಮಾರುತ ಅಮೆರಿಕದಲ್ಲಿ ಬೀಸಿದ ಪರಿಣಾಮ 15 ರಾಜ್ಯಗಳ 119 ಜನ ಅಸುನೀಗಿದರು.ಸುಮಾರು 3ಬಿಲಿಯನ್ ಡಾಲರ್ ನಷ್ಟ ಸಂಭವಿಸಿತು. ಇದು ಅಮೆರಿಕದ ಅತ್ಯಂತ ದುಬಾರಿ ನೈಸರ್ಗಿಕ ದುರಂತವೆಂದೇ ಕುಖ್ಯಾತಿಯಾಗಿದೆ.

* 2016ರ ಈ ದಿನ ಬ್ರಿಟನ್ ಸಂಸತ್ತು ಯೂರೋಪಿಯನ್ ಒಕ್ಕೂಟದಿಂದ ಹೊರಬರುವ ಕುರಿತು, ಬ್ರೆಕ್ಸಿಟ್ ಜನಮತ ಸಂಗ್ರಹಿಸಿತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X